• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಯೊಳಗಿನ ಮಣ್ಣು ಕೆರೆಯೊಳಗೆ ಸುರಿಯಲು ಕೋಟಿ ಕೋಟಿ ವ್ಯಯ
ಕೆರೆಯಂಗಳದ ಹೂಳು ತೆಗೆದು, ಕೆರೆಯಲ್ಲಿಯೇ ಚೆಲ್ಲಲಾಗುತ್ತದೆ. ಕಳೆದ ಹತ್ತು ವರ್ಷಗಳಿಂದ ಹೀಗೆ ಮಾಡುತ್ತಲೇ ಹತ್ತಾರು ಕೋಟಿ ರುಪಾಯಿ ವ್ಯಯ ಮಾಡಲಾಗಿದೆ.
ಕಾಂಗ್ರೆಸ್‌ ಸರ್ಕಾರ ಆರ್ಥಿಕವಾಗಿ ದಿವಾಳಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುವ ಡಾ.ಧನಂಜಯ ಸರ್ಜಿ ಮತ್ತು ಭೋಜೇಗೌಡರನ್ನು ಮತದಾರರು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಆಡಳಿತದಲ್ಲಿ ಆರ್ಥಿಕ ಶಿಸ್ತು ಇಲ್ಲವಾಗಿದೆ. ಹೊಸ ಕಾಮಗಾರಿಗಳು ಯಾವುದೂ ನಡೆಯುತ್ತಿಲ್ಲ. ಗುತ್ತಿಗೆದಾರರಿಗೆ ಬಿಲ್ ಪಾವತಿ ಅಗುತ್ತಿಲ್ಲ. ಇದೊಂದು ಅಪರಾಧಿಗಳಿಗೆ ರಕ್ಷಣೆ ನೀಡುವ ಸರ್ಕಾರವಾಗಿದೆ.
ಶಿಕ್ಷಣದಿಂದ ಮಾತ್ರ ಸಂಸ್ಕಾರಯುತ ಸಮಾಜ ಸಾಧ್ಯ
ಪಿನ್ಯಾಕಲ್ ಕರಿಯರ್ ಬಿಲ್ಡರ್ಸ್‌ನ ಬೇಸಿಗೆ ಶಿಬಿರ ಮುಕ್ತಾಯ, ವಿದ್ಯಾರ್ಥಿಗಳ ಸನ್ಮಾನದಲ್ಲಿ ಸುನೀಲ್ ಜೈನಾಪುರ
ಇಂದಿನಿಂದ ಕರ್ನಾಟಕಾಂಧ್ರ ಗಡಿ ಪ್ರದೇಶದಲ್ಲಿ ಗಣಿ ಸರ್ವೆ ಶುರು
ರಾಜ್ಯದ ಗಡಿಗೆ ಹೊಂದಿಕೊಂಡಿರುವ ಸಂಡೂರು ತಾಲೂಕಿನ ತುಮಟಿ, ರಾಯದುರ್ಗಂ ತಾಲೂಕಿನ ಓಬಳಾಪುರಂ ಹಾಗೂ ಮಲಪನಗುಡಿ ಸೇರಿದಂತೆ ಒಟ್ಟು ಏಳು ಗಣಿಗಳನ್ನು ಕರ್ನಾಟಕ ಹಾಗೂ ಆಂಧ್ರಪ್ರದೇಶದ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಲಿದ್ದಾರೆ.
ಎಂಎಲ್ಸಿ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಭಾರೀ ಲಾಬಿ
ಲೋಕಸಭೆ ಚುನಾವಣೆಯಲ್ಲಿ ಯಾರ್‍ಯಾರು ಎಷ್ಟೆಷ್ಟು ಕೆಲಸ ಮಾಡಿದ್ದೀರಿ ಎಂದೆಲ್ಲ ಮಾಹಿತಿಯನ್ನು ಆಕಾಂಕ್ಷಿಗಳಿಂದಲೇ ಕೆಪಿಸಿಸಿ ಪಡೆದಿದೆ. ಜತೆಗೆ ಕೆಲಸ ಮಾಡದ, ಮಿಲಾಪಿ ಆದ ಕೆಲ ಮುಖಂಡರನ್ನು ಅಧ್ಯಕ್ಷ ಡಿ.ಕೆ. ಶಿವಕುಮಾರ, ತರಾಟೆ ಕೂಡ ತೆಗೆದುಕೊಂಡಿದ್ದಾರೆ
ಮೋದಿ ಆತಿಥ್ಯದ ₹80 ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ: ಖಂಡ್ರೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್‌ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ತನ್ಮೂಲಕ ಈ ಬಗ್ಗೆ ಉಂಟಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವೇ ನಿವಾರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಶಿಕ್ಷಣ ಸಚಿವರು ನೀಟ್‌ ಆಗಿರಬೇಕು: ವಿಜಯೇಂದ್ರ

ಶಿಕ್ಷಣ ಕ್ಷೇತ್ರ ಬಹಳ ಪವಿತ್ರವಾದುದು. ಇಲ್ಲಿಗೆ ಶಿಕ್ಷಕರು, ಮಕ್ಕಳು ಶಿಸ್ತಿನಿಂದ ಬರಬೇಕು ಎನ್ನುತ್ತೇವೆ. ಆದ್ದರಿಂದ ಶಿಕ್ಷಣ ಸಚಿವರೂ ನೀಟ್ ಆಗಿ, ಶಿಸ್ತಿನಿಂದ ಇರಬೇಕು ಎಂದು ಮಕ್ಕಳ ಪೋಷಕರು ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

3 ವರ್ಷದ ಡಿಗ್ರಿ ಪಠ್ಯಕ್ಕೆ ಕಸರತ್ತು - ಇಂದಿನಿಂದ ವಿವಿಗಳಿಗೆ ವಿಭಾಗವಾರು ಕಾರ್ಯಾಗಾರ

ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ಪದವಿ ವ್ಯಾಸಂಗವನ್ನು ಮೂರು ವರ್ಷಕ್ಕೆ ನಿಗದಿಪಡಿಸುವ ಜೊತೆಗೆ ಆಯಾ ವಿಶ್ವವಿದ್ಯಾಲಯಗಳ ಮಟ್ಟದಲ್ಲೇ ಪಠ್ಯಕ್ರಮ ಪರಿಷ್ಕರಣೆಗೆ ಆದೇಶ

ನಾಳೆಯಿಂದ ಶಾಲೆಗಳು ಆರಂಭ - ಮೊದಲ ದಿನವೇ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ

2024-25ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರ ಬುಧವಾರದಿಂದ ಮತ್ತೆ ಬಾಗಿಲು ತೆರೆಯಲಿವೆ. 

ಪ್ರಜ್ವಲ್‌ ವಾಪಸ್‌ ಸಮಾಧಾನ ತಂದಿದೆ-ಎಚ್‌ಡಿಕೆ

ಸಂಸದ ಪ್ರಜ್ವಲ್‌ ರೇವಣ್ಣಗೆ ವಾಪಸ್ ಬರುವಂತೆ ದೇವೇಗೌಡರು ಎಚ್ಚರಿಕೆ ಕೊಟ್ಟಿದ್ದರು. ನಾನೂ ಎಚ್ಚರಿಕೆ ಕೊಟ್ಟಿದ್ದೇನೆ. ಈಗ ವಿಡಿಯೋ ಮಾಡಿ ಮೇ 31ಕ್ಕೆ ವಾಪಸ್‌ ಬರುವುದಾಗಿ ಹೇಳಿರುವುದು ಸಮಾಧಾನ ತಂದಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

  • < previous
  • 1
  • ...
  • 10720
  • 10721
  • 10722
  • 10723
  • 10724
  • 10725
  • 10726
  • 10727
  • 10728
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved