• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಹೇಳಿಕೆ ಸ್ವಾಗತಾರ್ಹ
ಮೇ 31 ರಂದು ಬೆಳಿಗ್ಗೆ 10 ಗಂಟೆಗೆ ಎಸ್ಐಟಿ ಮುಂದೆ ಹಾಜರಾಗಿ ಸಹಕಾರ ನೀಡುವುದಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಜ್ಞಾತ ಸ್ಥಳದಿಂದ ಹರಿಬಿಟ್ಟಿರುವ ವಿಡಿಯೋ ಹೇಳಿಕೆಯನ್ನು ಸ್ವಾಗತಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದರು.
ತಮ್ಮನ ಸಾವಿನ ಆಘಾತದಿಂದ ಪಪಂ ಸದಸ್ಯ ಪ್ರಶಾಂತ ತಳವಾರ ನಿಧನ
ಪ್ರಶಾಂತ ಅವರ ಕಿರಿಯ ಸಹೋದರ ಚಂದ್ರು(೩೬) ಜಾರ್ಖಂಡ್‌ನ ರಾಂಚಿಯಲ್ಲಿ ರೈಲ್ವೆ ಉದ್ಯೋಗಿಯಾಗಿದ್ದು, ೬ ದಿನಗಳ ಹಿಂದೆ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಶನಿವಾರ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯಲ್ಲಿ ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಆ ನೋವಿನಿಂದ ಹೊರಬರುವ ಮೊದಲೇ ಅಣ್ಣನೂ ತಮ್ಮನ ದಾರಿ ಹಿಡಿದಿರುವುದು ವಿಧಿಯ ವಿಪರ್ಯಾಸ.
ಕವಿ ಲಕ್ಕೂರು ಆನಂದರ ಚಾರಿತ್ರ್ಯವಧೆ ಸಲ್ಲದು: ಚಿಂತಕ ಡಾ.ಹುಲಿಕುಂಟೆ ಮೂರ್ತಿ
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಬಿಕೆ-ಕೆಬಿ ಬಳಗ ಮತ್ತು ಲಂಕೇಶ್ ವಿಚಾರ ವೇದಿಕೆಯಿಂದ ‘ಲಕ್ಕೂರು ಆನಂದ ಒಂದು ನೆನಪು’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಾನಸಿಕ ರೋಗಿಗಳಿಗೆ ಕುಟುಂಬದ ಪ್ರೀತಿ, ವಿಶ್ವಾಸ, ಆರೈಕೆ ಅಗತ್ಯ: ಎಸ್.ಡಿ.ಬೆನ್ನೂರ
ಇತ್ತೀಚಿನ ಆಧುನಿಕ ಜೀವನ ಶೈಲಿ ಹಾಗೂ ಕೆಲಸದ ಒತ್ತಡದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಉತ್ತಮ ನಿದ್ರೆ, ನಿಯಮಿತ ವ್ಯಾಯಾಮ, ಧ್ಯಾನ ಮಾಡುವುದು, ಹೊಸ ಕೌಶಲ್ಯಗಳನ್ನು ಕಲಿಯುವುದು, ಆರೋಗ್ಯಕರ ಆಹಾರ ಸೇವನೆ, ಪ್ರಕೃತಿಯೊಂದಿಗೆ ಬೆರೆಯುವ ಮೂಲಕ ಜೊತೆಗೆ ಸಮಯ ಪಾಲನೆ ಮತ್ತು ಮಾನಸಿಕ ಒತ್ತಡವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ.
ಕೊರಟಗೆರೆ ತಾಲೂಕಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೀನಮೇಷ?
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ ಶಾಲೆಗಳ ಕಟ್ಟಡಗಳ ಅಭಿವೃದ್ಧಿ ಮತ್ತು ಸೌಲಭ್ಯ ಕೊರತೆಯು ದಾಖಲಾತಿ ಮೇಲೆ ಪರಿಣಾಮ ಬೀರುತ್ತಿದೆ. ಶಿಕ್ಷಣ ಇಲಾಖೆಯು ಸರ್ಕಾರಿ ಶಾಲಾ ಅಭಿವೃದ್ಧಿಗೆ ಅನುದಾನ ತರುವತ್ತ ಗಮನ ಹರಿಸಬೇಕಾಗಿದೆ.
ಅವೈಜ್ಞಾನಿಕ ರಸ್ತೆ ಕಾಮಗಾರಿ ಜನರಿಗೆ ಕಿರಿಕಿರಿ
ಒಂದು ವರ್ಷದಿಂದ ನಿರ್ಮಾಣ ಹಂತದಲ್ಲಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿಯೇ ಸಾಗುತ್ತಿದೆ. ಇದರಿಂದ ಸವಾರರು, ಸಾರ್ವಜನಿಕರ ನಿತ್ಯ ವ್ಯವಹಾರಗಳಿಗೆ ಅಲೆದಾಡಲು ಅಡೆತಡೆ ಉಂಟಾಗುತ್ತಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೆಂಬಲಿಸಿ : ಎಂ. ರಾಮಚಂದ್ರ
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೆ. ವಿವೇಕಾನಂದ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಶಿಕ್ಷಕರಲ್ಲಿ ಮನವಿ ಮಾಡದರು.
ಧರ್ಮದ ಹೆಸರಿನಲ್ಲಿ ಮೀಸಲಾತಿ ತರಲು ಕಾಂಗ್ರೆಸ್‌ ಯತ್ನ
ಹಿಂದುಳಿದ ವರ್ಗಗಳ ಮೀಸಲಾತಿ ಕಸಿದು ಅಲ್ಪಸಂಖ್ಯಾತರಿಗೆ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಧರ್ಮದ ಹೆಸರಿನಲ್ಲಿ ಮೀಸಲಾತಿ ತರಲು ಹೊರಟಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಮುಖಂಡರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪೌರಾಣಿಕ ನಾಟಕಗಳು ಜೀವನದ ಪ್ರತಿಬಿಂಬ: ಶಾಸಕ ಎಚ್ .ಟಿ.ಮಂಜು
ಪೌರಾಣಿಕ ನಾಟಕಗಳು ನಮ್ಮ ಜೀವನದ ಪ್ರತಿಬಿಂಬವಾಗಿ ಸುತ್ತ ಮುತ್ತಲಿನಲ್ಲಿ ವಾಸಿಸುವ ಜನರ ಜೀವನದ ಮೌಲ್ಯಗಳನ್ನು ಪಾತ್ರಧಾರಿಗಳ ಮೂಲಕ ಕಾಣುತ್ತಿರುವ ನಾವು ಸತ್ಯಕ್ಕೆ ಎಂದಿಗೂ ಸಾವಿಲ್ಲ, ಅನ್ಯಾಯ, ಅಕ್ರಮಗಳು ಹೆಚ್ಚು ದಿನಗಳು ಉಳಿಯುವುದಿಲ್ಲ ಎಂಬ ಅಂಶ ಕಾಣುತ್ತಿದ್ದೇವೆ. ನಾವು ಸಾಧನೆ ಮಾಡಲು ಕಷ್ಟವಾದರೂ ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಮಾರ್ಗದಲ್ಲಿಯೇ ಸಾಗುವ ಮೂಲಕ ಗುರಿ ಮುಟ್ಟೋಣ.
ತೆಕ್ಕಟ್ಟೆ ಸೇವಾಸಂಗಮ ವಿದ್ಯಾಕೇಂದ್ರದಲ್ಲಿ ಶಿಕ್ಷಕರಿಗೆ ಹ್ಯಾಪಿ ಲರ್ನಿಂಗ್ ಕಾರ್ಯಾಗಾರ
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ಒಟ್ಟು ೧೧೫ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
  • < previous
  • 1
  • ...
  • 10722
  • 10723
  • 10724
  • 10725
  • 10726
  • 10727
  • 10728
  • 10729
  • 10730
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved