• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ಇರುವ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಶೀಘ್ರ ಮುಕ್ತಿ : ಡಿ.ಕೆ.ಶಿವಕುಮಾರ್‌

 ನಗರದಲ್ಲಿ 12 ಸಾವಿರ ರಸ್ತೆ ಗುಂಡಿಗಳಿದ್ದು, ಅದರಲ್ಲಿ 7 ಸಾವಿರಕ್ಕೂ ಹೆಚ್ಚಿನ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಆಳಂದ ಚುನಾವಣಾ ಅಕ್ರಮ : ಎಸ್‌ಐಟಿ ತನಿಖೆ
ಕಲಬುರಗಿ ಜಿಲ್ಲೆ ಅಳಂದ ವಿಧಾನಸಭಾ ಕ್ಷೇತ್ರದ ಮತಗಳವು ಪ್ರಕರಣ ಕುರಿತು ತನಿಖೆಗೆ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ರಾಜ್ಯ ಸರ್ಕಾರ ಶನಿವಾರ ಆದೇಶಿಸಿದೆ.
ರೌಡಿಗಳ ಮನೆಗಳಿಗೆ ದಿಢೀರ್‌ ದಾಳಿ, ಬಿಸಿ ಮುಟ್ಟಿಸಿದ ಪೊಲೀಸ್‌
ಇತ್ತೀಚೆಗೆ ಅಪರಾಧ ಚಟುವಟಿಕೆಗಳ ಹೆಚ್ಚಳ ಆರೋಪ ಬೆನ್ನಲ್ಲೇ ಎಚ್ಚೆತ್ತು ರಾಜಧಾನಿಯಲ್ಲಿ ರೌಡಿಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್‌ ಜಾತಿಗೆ ಕೊಕ್‌

  46 ಹಿಂದೂ ಜಾತಿಗಳ ಹೆಸರನ್ನು ಕ್ರಿಶ್ಚಿಯನ್‌ ಜತೆ ತಳಕುಹಾಕಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆನ್‌ಲೈನ್‌ ಸಮೀಕ್ಷಾ ನಮೂನೆಯಿಂದ 33 ಜಾತಿಗಳ ಹೆಸರು ಕೈಬಿಡಲು ಹಿಂದುಳಿದ ವರ್ಗಗಳ ಆಯೋಗ ನಿರ್ಧರಿಸಿದೆ.

ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ

ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿ ದರ ಇಳಿಸಿರುವ ಹಿನ್ನೆಲೆಯಲ್ಲಿ ದಸರಾ ಹಬ್ಬಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿರುವ ಕೆಎಂಎಫ್‌, ಮೊಸರು ಹೊರತುಪಡಿಸಿ ಹಾಲಿನ ಉತ್ಪನ್ನಗಳಾದ ಬೆಣ್ಣೆ, ತುಪ್ಪ, ಚೀಸ್‌ ಸೇರಿ ಇತರೆ ಉತ್ಪನ್ನಗಳ ಮಾರಾಟ ದರ ಪರಿಷ್ಕರಿಸಿದೆ.  

ಬೆಳಗಾವಿಯಲ್ಲಿ ತಲೆಯೆತ್ತಲಿದೆ ತಿರುಪತಿ ವೆಂಕಟೇಶ ದೇಗುಲ
ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಭಕ್ತರಿಗಾಗಿ ಬೆಳಗಾವಿಯಲ್ಲಿ ತಿರುಪತಿ-ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಬಹುತೇಕ ವರ್ಷಾಂತ್ಯದಿಂದ ದೇವಸ್ಥಾನ ಕಾಮಗಾರಿ ಆರಂಭವಾಗಲಿದೆ ಎಂದು ಟಿಟಿಡಿ ಸದಸ್ಯ ಎಸ್‌.ನರೇಶ್‌ ಕುಮಾರ್‌ ತಿಳಿಸಿದ್ದಾರೆ.
ಬೆಂಬಲ ಬೆಲೆ ಅಡಿ ಕೇಂದ್ರದಿಂದ ಹೆಸರು, ಉದ್ದು, ಶೇಂಗಾ ಖರೀದಿ
ಅತಿವೃಷ್ಟಿಯಿಂದಾಗಿ ತತ್ತರಿಸಿರುವ ಕರ್ನಾಟಕದ ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ಒತ್ತಾಸೆ ಮೇರೆಗೆ ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ.
ರೈತರು ಇ-ಪೌತಿ ಖಾತಾ ಆಂದೋಲನ ಬಳಸಿಕೊಳ್ಳಲಿ
ಇ- ಪೌತಿ ಖಾತಾ ತಂತ್ರಾಂಶದಿಂದ ಅತ್ಯಂತ ಕಡಿಮೆ ದಾಖಲೆ ಮೂಲಕ ಶೀಘ್ರವಾಗಿ ವಾರಸುದಾರರಿಗೆ ಪೌತಿ ಖಾತೆ ವರ್ಗಾವಣೆಯಾಗಲಿದೆ. ಈಗಾಗಲೇ ಸರ್ಕಾರ ಕಂದಾಯ ಇಲಾಖೆಗೆ ಒಳಪಟ್ಟಿರುವ ಜಮೀನುಗಳ ಪಹಣಿಗಳಿಗೆ ಮಾಲೀಕರ ಆಧಾರ್‌ ಸಂಖ್ಯೆ ಜೋಡಣೆ ಮಾಡಲಾಗುವುದು.
ಟಿಇಟಿ ಕಡ್ಡಾಯ: ಪ್ರಧಾನಿಗೆ ದಾವಣಗೆರೆ ಶಿಕ್ಷಕರ ಪತ್ರ
ಪ್ರಾಥಮಿಕ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಸೆ.1ರಂದು ನೀಡಿದ ತೀರ್ಪಿನಿಂದ ಲಕ್ಷಾಂತರ ಶಿಕ್ಷಕರು ಆತಂಕಗೊಂಡಿದ್ದು, ಈ ಬಗ್ಗೆ ಮಧ್ಯಪ್ರವೇಶಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಾವಣಗೆರೆ ಘಟಕದಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದೆ.
ಪೌರ ಕಾರ್ಮಿಕರ ಸೇವೆ ದೇವರು ಮೆಚ್ಚುವಂತಹದು
ನಗರದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದ್ದು, ಇಂತಹ ಕ್ರೀಡಾಕೂಟಗಳು ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.
  • < previous
  • 1
  • ...
  • 1069
  • 1070
  • 1071
  • 1072
  • 1073
  • 1074
  • 1075
  • 1076
  • 1077
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved