• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಧದ ಗುಡಿ ಬಳಗದಿಂದ ಗುಂಡಿಹೊಂಬಳ ಶಾಲೆಗೆ ಬಣ್ಣದ ಚಿತ್ತಾರ
ಬಾಳೆಹೊನ್ನೂರುಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಆರಂಭಿಸಿರುವ ಖಾಂಡ್ಯ ಹೋಬಳಿ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಅಭಿಯಾನಕ್ಕೆ ಸ್ಪಂದಿಸಿರುವ ಬೆಂಗಳೂರಿನ ಗಂಧದ ಗುಡಿ ಬಳಗ ಬಿದರೆ ಗುಂಡಿಹೊಂಬಳದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ಬಣ್ಣ ಹಾಗೂ ಚಿತ್ತಾರ ಬಳಿಯುವ ಮೂಲಕ ಸ್ಪಂದಿಸಿದೆ.
ಭವಿಷ್ಯದಲ್ಲಿ ಓಪಿಎಸ್ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಮೊದಲಿನಿಂದಲೂ ಶಿಕ್ಷಣಕ್ಕೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಸಹಕಾರ ಕೊಡುತ್ತಿದೆ. ಶಿಕ್ಷಕರುಗಳಿಗೆ ಗಂಭೀರವಾದ ಸಮಸ್ಯೆಗಳಿವೆ. ಹಂತ ಹಂತವಾಗಿ ಎಲ್ಲವನ್ನು ಪರಿಹರಿಸಲಾಗುವುದೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸೋರುತಿಹುದು ಶಾಸಕರ ಮಾದರಿ ಶಾಲೆ
ದೇಶದ ಸ್ವಾತಂತ್ರ್ಯಕ್ಕೂ ಪೂರ್ವದಲ್ಲಿ ಸ್ಥಾಪನೆಯಾದ ಇಲ್ಲಿನ ಶಾಸಕರ ಮಾದರಿ ಶಾಲೆಯ ಕೊಠಡಿಗಳು ಸೋರುತ್ತಿವೆ.
ಕಾನೂನುಬಾಹಿರ ಚಟುವಟಿಕೆ ನಿಲ್ಲಿಸಲು ಆದೇಶ
ಗಣಿಗಾರಿಕೆಗೆ ಅನುಮತಿ ನೀಡಿದರೆ, ಅನುಮೋದನೆಗಳನ್ನು ಕೊಡಲಾಗಿದೆಯೇ ಎಂದು ವರದಿಯಲ್ಲಿ ಉಲ್ಲೇಖಿಸಬಹುದು ಎಂದು ಎನ್‌ಜಿಟಿ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.
ಪ್ರಕರಣಗಳ ತ್ವರಿತ ವಿಲೇಗೆ ಶ್ರಮಿಸಿ: ನ್ಯಾ.ರಾಜೇಶ್ವರಿ ಹೆಗಡೆ ಸಲಹೆ
ನ್ಯಾಯವನ್ನು ಬಯಸಿ ಕೋರ್ಟ್‌ಗಳಿಗೆ ಬರುವ ಕಕ್ಷಿದಾರರಿಗೆ ನ್ಯಾಯ ಕೊಡಿಸುವ ಮೂಲಕ ಹೆಚ್ಚು ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಬೇಕಿದೆ. ಈ ನಿಲ್ಲಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡೋಣ ಎಂದು ನ್ಯಾಯಾಧೀಶರು, ವಕೀಲರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
ಬೃಹತ್ ಶೋಭಾಯಾತ್ರೆಯ ಮೂಲಕ ಅದ್ಧೂರಿ ಸ್ವಾಗತ
ಕನ್ನಡಪ್ರಭ ವಾರ್ತೆ ರಾಮದುರ್ಗಅಯ್ಯೋಧೆ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪಣೆ ನೆರವೇರಿಸಿ 48 ದಿನಗಳ ಕಾಲ ಮಂಡಲಪೂಜೆ ನೆರವೇರಿಸಿದ ಹಿನ್ನೆಲೆ ರಾಮದುರ್ಗದಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರಿಗೆ ಏರ್ಪಡಿಸಿರುವ ಅಭಿನಂಧನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಪೂಜ್ಯರನ್ನು ಸೋಮವಾರ ಸಂಜೆ ಬೃಹತ್ ಶೋಭಾಯಾತ್ರೆಯ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಮೊದಲು ನಮ್ಮನ್ನು ನಾವು ಅರಿಯಬೇಕು: ಡಾ.ಬಿ.ಎಸ್. ಸುದೀಪ್
ಅರಿವುಳ್ಳಾತನೇ ಜಂಗಮ. ದೇಹವೆಂಬುದು ಚೆನ್ನಮಲ್ಲಿಕಾರ್ಜುನನ್ನು ಅರಿಯಲು ಇರುವ ಮಾಧ್ಯಮ ಎಂಬುದನ್ನು ಅಕ್ಕ ಮಹಾದೇವಿ ನಿರೂಪಿಸಿದರು.
ರೈತರ ಸಾಲವನ್ನು ಒಟಿಎಸ್ ಮೂಲಕ ಬಗೆಹರಿಸಲು ರೈತ ಸಂಘ ಆಗ್ರಹ
ಬೆಳೆನಷ್ಟ ಸೇರಿದಂತೆ ನಾನಾ ಸಂಕಷ್ಟದಲ್ಲಿರುವ ರೈತರ ಹಿತ ಕಾಯಲು ಜಿಲ್ಲಾಡಳಿತ ಮುಂದಾಗಬೇಕು.
ಹೇಮರಡ್ಡಿ ಮಲ್ಲಮ್ಮನ ಜೀವನ ಸಮಾಜಕ್ಕೆ ಮಾದರಿ: ಅಮರೇಗೌಡ ಪಾಟೀಲ್‌
ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಜೀವನ ಎಲ್ಲರಿಗೂ ಮಾದರಿಯಾಗಿದೆ.
ಸಮುದಾಯಗಳ ಮಧ್ಯೆ ಸಾಮರಸ್ಯ ಮೂಡಲಿ: ರಾಘವೇಶ್ವರ ಶ್ರೀ
ಹಿಂದುಳಿದ ಸಮಾಜವನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಬೇಕು. ಕಷ್ಟದಲ್ಲಿರುವ ಸಮಾಜಕ್ಕೆ ಉಳಿದೆಲ್ಲ ಸಮಾಜಗಳು ಬೆಂಬಲ, ಸಹಕಾರ ನೀಡುವ ಮೂಲಕ ಕೈಜೋಡಿಸಬೇಕು.
  • < previous
  • 1
  • ...
  • 10731
  • 10732
  • 10733
  • 10734
  • 10735
  • 10736
  • 10737
  • 10738
  • 10739
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved