• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ಆಂಧ್ರ ರೈತರು
ಕಳೆದ ನಾಲ್ಕೈದು ದಿನಗಳಿಂದ ನಗರದ ಮೀನಾಕ್ಷಿ ವೃತ್ತ ಸೇರಿದಂತೆ ನಗರದ ವಿವಿಧೆಡೆಯ ಬಿತ್ತನೆ ಬೀಜಗಳ ಅಂಗಡಿಗಳ ಮುಂದೆ ರೈತರು ಜಮಾಯಿಸುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶಾಸಕ ಎಂ.ವೈ. ಪಾಟೀಲ ಮನವಿ
ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಈಶಾನ್ಯ ಪದವಿಧರರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಿ ಎಂದು ಶಾಸಕ ಎಂ.ವೈ. ಪಾಟೀಲ್ ಮನವಿ ಮಾಡಿದ್ದಾರೆ.
ಬಿತ್ತನೆ ಬೀಜದ ದರ ಏರಿಕೆ, ರೈತ ಸಮುದಾಯ ಕಂಗಾಲು
ಬೀಜ ಬಿತ್ತನೆಗೆ ಉತ್ಸಾಹದಲ್ಲಿ ಹೊಲ ಹದಗೊಳಿಸಿದ ರೈತರಿಗೆ ಬೀಜ, ಗೊಬ್ಬರ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ
ಅಕ್ರಮವಾಗಿ ಗಿಡಮೂಲಿಕೆ ಕಳವು: ಅರಸೀಕೆರೆ ಪೊಲೀಸರಿಂದ ಮೂವರ ಬಂಧನ
ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ಹಿರೇಕಲ್‌ ಗುಡ್ಡದ ವ್ಯಾಪ್ತಿ ಕರಡಿಧಾಮ ಅರಣ್ಯ ಪ್ರದೇಶದಲ್ಲಿ ಆಕ್ರಮವಾಗಿ ಲಕ್ಷಾಂತರ ರು. ಮೌಲ್ಯದ ಔಷಧಿ ಗುಣವುಳ್ಳ ಮಾಕಳಿ ಬೇರು ಕಳವು ಮಾಡುತ್ತಿದ್ದ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಂಚ ವಾರ್ಷಿಕ ಯೋಜನೆ ಜಾರಿಗೆ ತಂದ ನೆಹರು: ತಾಜ್ ಫೀರ್
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನೆಹರು ಅವರ ಪುಣ್ಯಸ್ಮರಣೆ ಆಚರಿಸಲಾಯಿತು.
ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ
ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖ ಮಂಗಲ್ಪಾಡಿ ನರೇಶ್ ಶೆಣೈ ಅವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು ಭೇಟಿಯಾಗಿ ಕೆನರಾ ಎಂಜಿನಿಯರಿಗ್ ಕಾಲೇಜು ಮುಂದಿನ ವರ್ಷ ಬೆಳ್ಳಿಹಬ್ಬ ಆಚರಿಸಲಿದ್ದು, ಈ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕೋರಿಕೆ ಸಲ್ಲಿಸಿದರು.
ಮರಳು ಲೂಟಿ: ಜೇವರ್ಗಿ ತಾಲೂಕು ಆಡಳಿತ ಕುಂಭಕರ್ಣ ನಿದ್ರೆಯಲ್ಲಿ
ಮುರುಮ್‌ ಅಕ್ರಮವಾಗಿ ಲೂಟಿ ಮಾಡಲಾಗುತ್ತಿದೆ. ಕ್ರಮ ಕೈಗೊಳ್ಳಬೇಕದ್ದ ತಾಲೂಕು ಆಡಳಿತ, ತಹಸೀಲ್ದಾರ್‌ ಅಕ್ರಮಕೋರರ ಜೊತೆಗೇ ಕೈ ಜೋಡಿಸಿದ್ದಾರೆ. ಹೀಗಾಗಿ ಜೇವರ್ಗಿ ತಾಲೂಕು ಆಡಳಿತ ಕುಂಭಕರ್ಣ ನಿದ್ರೆಯಲ್ಲಿದೆ ಎಂದಿರುವ ಆಂದೋಲಾ ಸಿದ್ದಲಿಂಗ ಶ್ರೀಗಳು ತಕ್ಷಣ ಕ್ರಮ ಜರುಗಿಸದೆ ಹೋದಲ್ಲಿ ಹೋರಾ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಯಲ್ಲಮ್ಮ ದೇವಿ ಜಾತ್ರೆಗೆ ಹರಿದು ಬಂದ ಭಕ್ತಸಾಗರ
ಮಣ್ಣೂರ ಗ್ರಾಮದಲ್ಲಿ ಗ್ರಾಮ ದೇವತೆ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಸಂಭ್ರಮದಿಂದ ಜರುಗಿತು. ಜಾತ್ರೆಗೆ ಕರ್ನಾಟಕ ಮಹಾರಾಷ್ಟ್ರ ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ಮತ ಎಣಿಕಾ ಕೇಂದ್ರಕ್ಕೆ ಮೂರು ಸುತ್ತಿನ ಭದ್ರತೆ
ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4 ರಂದು ನಗರದ ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಮತ ಎಣಿಕೆ ನಡೆಯಲಿದ್ದು, ಎಣಿಕಾ ಕೇಂದ್ರಕ್ಕೆ 3 ಸುತ್ತಿನ ಭದ್ರತೆ ಒದಗಿಸಲು ಭಾರತ ಚುನಾವಣಾ ಆಯೋಗವು ಸೂಚಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಮತ್ತೆ ಚುರುಕುಗೊಂಡ ಮಹಿಷವಾಡಗಿ ಸೇತುವೆ ಕಾಮಗಾರಿ
ರಬಕವಿಯ ಮಹತ್ತರ ಯೋಜನೆಯಾಗಿರುವ ಮಹಿಷವಾಡಗಿ ಸೇತುವೆ ಕಾಮಗಾರಿಗೆ ಇದೀಗ ವೇಗ ಪಡೆದುಕೊಂಡಿದೆ.
  • < previous
  • 1
  • ...
  • 10740
  • 10741
  • 10742
  • 10743
  • 10744
  • 10745
  • 10746
  • 10747
  • 10748
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved