• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಬದುಕಿನ ಸತ್ಯಗಳು’, ‘ಸ್ವಾತಿ ಮುತ್ತು’ ಕೃತಿ ಲೋಕಾರ್ಪಣೆ
‘ಬದುಕಿನ ಸತ್ಯಗಳು’ ಕೃತಿಯನ್ನು ಹಿರಿಯ ಲೇಖಕಿ ಬಿ.ಎಂ ರೋಹಿಣಿ ಮತ್ತು ‘ಸ್ವಾತಿಮುತ್ತು’ ಚುಟುಕು ಸಂಕಲನವನ್ನು ಹಿರಿಯ ಲೇಖಕ ಸದಾನಂದ ನಾರಾವಿ ಅನಾವರಣಗೊಳಿಸಿದರು.
ಪ್ರತಿಭಾವಂತರು ಕುಟುಂಬಕ್ಕೆ ಎಂದೂ ಹೊರೆಯಲ್ಲ: ಬಿ.ಟಿ. ಪತ್ತಾರ
ಪ್ರತಿಭೆಗೆ ಎಂತದೇ ಸಂದರ್ಭದಲ್ಲಿ ಚ್ಯುತಿಯಾಗದು. ಬಡತನ, ಸಿರಿತನದ ಅವಸ್ಥೆಗಳಿಗೆ ಒಳಗಾಗದೇ ಪ್ರತಿಭಾವಂತರು ತಮ್ಮದೇ ಆದ ಶೈಕ್ಷಣಿಕ ಸಾಧನೆಯ ಪರಿಕ್ರಮಗಳು ಮತ್ತು ಮಾರ್ಗಗಳಿಂದ ನಿರೀಕ್ಷಿತ ಗುರಿ ತಲುಪುತ್ತಾರೆ ಎಂದು ಹಿರಿಯ ಶಿಕ್ಷಕ ಬಿ.ಟಿ. ಪತ್ತಾರ ಹೇಳಿದರು.
ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ, ಲೈಸನ್ಸ್ ರದ್ದು, ಪ್ರಕರಣ ದಾಖಲು
ಕೆಲವು ಮಾರಾಟಗಾರರು ಬೀಜ ಮತ್ತು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ. ಅಂತಹ ಮಾರಾಟಗಾರರ ಲೈಸನ್ಸ್ ತಕ್ಷಣ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಿಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ

 ಬುದ್ಧಿವಂತ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತಗಳನ್ನು ನೀಡಿ, ನಮ್ಮ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿ ಆಗುವುದು ನಿಶ್ಚಿತ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.

ಬಸವಣ್ಣ ಸ್ಥಾಪಿಸಿದ ಅನುಭವ ಮಂಟಪ ವಿಶ್ವ ಮೊದಲ ಸಂಸತ್‌: ಡಾ.ಜಿ.ವಿ.ಮಂಜುನಾಥ್
ನರಸಿಂಹರಾಜಪುರ, ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ವಿಶ್ವದ ಮೊದಲ ಸಂಸತ್ತಾಗಿದೆ ಎಂದು ಕಡೂರಿನ ಉಪನ್ಯಾಸಕ ಡಾ.ಜಿ.ವಿ.ಮಂಜುನಾಥ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪಗೆ ಎಂಎಲ್‍ಸಿ ಸ್ಥಾನ ನೀಡಿ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಕುರುಬ ಸಮಾಜ ಮುಖಂಡ ಎಚ್.ಬಿ. ಮಂಜಪ್ಪ ಅವರಿಗೆ ಎಂಎಲ್‍ಸಿ ಸ್ಥಾನ ನೀಡಬೇಕು ಎಂದು ತಾಲೂಕು ಕುರುಬ ಸಮಾಜ ಕಾರ್ಯಾಧ್ಯಕ್ಷ ಧರ್ಮಪ್ಪ ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.
ಠಾಣೆ ಮೇಲೆ ದಾಳಿ, ಪೊಲೀಸರಿಗೆ ಹಲ್ಲೆ ಹೇಯ ಕೃತ್ಯ: ಮಾಡಾಳು ವಿರೂಪಾಕ್ಷಪ್ಪ
ಚನ್ನಗಿರಿ ತಾಲೂಕಿನ ಇತಿಹಾಸದಲ್ಲಿ ಎಂದೂ ನಡೆಯದಂಥ ಕೃತ್ಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ನಡೆದಿದೆ. ಠಾಣೆ ಮೇಲೆ ಕಲ್ಲು ತೂರಾಟ, ಪೊಲೀಸ್ ವಾಹನಗಳ ಜಖಂ, ವಾಹನಗಳ ಸುಡುವ ಪ್ರಯತ್ನ, ಪೊಲೀಸರ ಮೇಲೆ ಹಲ್ಲೆ ಘಟನೆಗಳು ಶುಕ್ರವಾರ ರಾತ್ರಿ ನಡೆದಿರುವುದು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.
ಮಣಿಪಾಲ: ಹಿರಿಯ ನಾಗರಿಕರಿಗೆ ಮೊಬೈಲ್ ಅ್ಯಪ್ ಬಳಕೆ ತರಬೇತಿ
ಮಣಿಪಾಲ ನರ್ಸಿಂಗ್ ಕಾಲೇಜಿನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ಮುಖ್ಯಸ್ಥ ಡಾ. ಶಶಿಧರ ವೈ.ಎನ್. ಅವರು ಹಿರಿಯರ ದೈನಂದಿನ ಜೀವನದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಮೊಬೈಲ್ ಅಪ್ಲಿಕೇಶನ್‌ಗಳ ಮಹತ್ವದ ಕುರಿತಾಗಿ ವಿವರಿಸಿದರು.
ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸರ್ಕಾರದಿಂದ ಪರಿಹಾರ
ನಗರದ ದುರ್ಗದಸಿರಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಕಾಂಗ್ರೆಸ್‌ ಮುಖಂಡ ಪುಟ್ಟಣ್ಣಯ್ಯ ಮಾತನಾಡಿದರು.
ಎಸ್.ಸಿ. ಬಸವರಾಜು, ಬಿ.ಜೆ.ವಿಜಯಕುಮಾರ್, ಯತೀಂದ್ರಗೆ ಪರಿಷತ್ ಸ್ಥಾನ ನೀಡಲು ಆಗ್ರಹ
ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಅನೂಕೂಲವಾಗಬೇಕಾದರೆ ಈ ಭಾಗದ ನಿಷ್ಠಾವಂತ ನಾಯಕ ಸಮಾನದ ಮುಖಂಡರಾದ ಎಸ್.ಸಿ. ಬಸವರಾಜು ಅವರಿಗೆ ಈ ಬಾರಿ ಅವಕಾಶ ನೀಡಬೇಕು. ನಮ್ಮ ಮನವಿಗೆ ಪಕ್ಷ ಮನ್ನಣೆ ನೀಡಲಿದೆ ಎಂದು ರಾಜ್ಯ ಕಾಂಗ್ರೆಸ್ ಪ.ಪಂಗಡ ವಿಭಾಗದ ಉಪಾಧ್ಯಕ್ಷ ಹೊಸೂರು ಕಲ್ಲಹಳ್ಳಿ ಶ್ರೀನಿವಾಸ್ ವಿಶ್ವಾಸ ಇದೆ.
  • < previous
  • 1
  • ...
  • 10748
  • 10749
  • 10750
  • 10751
  • 10752
  • 10753
  • 10754
  • 10755
  • 10756
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved