• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಭಾರತದ ಏಕೈಕ ಮಹಿಳಾ ಕರಗ ಮಹೋತ್ಸವ
ಶ್ರೀ ಮಾತಾ ಮಹೇಶ್ವರಾಂಭ ದೇವಿಯ ಶ್ರೀ ದ್ರೌಪದಮ್ಮನವರ ಕರಗ ಮಹೋತ್ಸವವನ್ನು ಕಣ್ಣು ತುಂಬಿಕೊಳ್ಳಲು ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಕೋಲಾರ, ಬೆಂಗಳೂರು ಗ್ರಾಮಾಂತರ,ತುಮಕೂರು ಹಾಗೂ ದಕ್ಷಿಣ ಭಾರತದ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿದ್ದರು
ಸೂಕ್ತ ದಾಖಲೆಗಳಿಲ್ಲದೇ ವಾಹನ ಚಾಲನೆ ಅಪರಾಧ

ಮೂಡಲಗಿ: ವಾಹನ ಸಂಚಾರಿ ನಿಯಮಗಳ ಜೊತೆಗೆ ವಾಹನ ಚಲಾವಣೆ ಲೈಸನ್ಸ್, ಹೆಲ್ಮೆಟ್, ಇನ್ಸೂರನ್ಸ್, ಪಾಸಿಂಗ್ ಇಲ್ಲದೇ ವಾಹನ ಚಲಿಸಿ ಅಪಘಾತ ಉಂಟಾದರೆ ಕಾನೂನಿನಲ್ಲಿ ಅಪರಾಧವಾಗುತ್ತದೆ 

ವಿಪ ಚುನಾವಣೆಯಲ್ಲಿ ಉಪ್ಪಾರರಿಗೆ ಆದ್ಯತೆ ನೀಡಬೇಕು
ಹಿಂದುಳಿದ ಶೋಷಿತ ಸಮುದಾಗಳಲ್ಲಿ 2ನೇ ಅತಿ ದೊಡ್ಡ ಸಮಾಜ, ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮಾಜವು 224 ವಿಧಾನಸಭಾ ಕ್ಷೇತ್ರದ ಪೈಕಿ 35 ಕ್ಷೇತ್ರದ ನಿರ್ಣಾಯಕವಾಗಿದೆ. ಇಂತಹ ಸಮಾಜಕ್ಕೆ ವಿಧಾನ ಪರಿಷತ್‌ಗೆ ಅವಕಾಶ ನೀಡುವಂತೆ ದೂಡಾ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎ.ವೈ.ಪ್ರಕಾಶ ಒತ್ತಾಯಿಸಿದ್ದಾರೆ.
ಶೋಚನೀಯ ಸ್ಥಿತಿಗೆ ತಲುಪಿದ ಕನ್ನಡ ಶಾಲೆಗಳು: ಸ್ವಾಮೀಜಿ
ರಾಜ್ಯದ ಗಡಿ ಭಾಗದಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ತಮಿಳು, ತೆಲುಗು, ಮರಾಠಿ ಭಾಷೆ ಪ್ರಭಾವ ಜಾಸ್ತಿಯಾಗಿದೆ. ಕನ್ನಡ ಉಳಿಸಿ ಬೆಳೆಸಲು ಶ್ರಮ ಪಡಬೇಕಿದೆ.
ಉಡುಪಿ ಕ್ಷೇತ್ರ: ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ
ಬಾಳೆಹೊನ್ನೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಲಭಿಸಲಿದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಜಲಜೀವನ್‌ ಮಿಷನ್‌ ಕಾಮಗಾರಿಯಲ್ಲಿ ಕಳಪೆ: ಅರಕಲಗೂಡು ಗ್ರಾಮಸ್ಥರ ಆರೋಪ
ಅರಕಲಗೂಡು ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರು ಸರಬರಾಜು ಮಾಡುವ ‘ಮನೆ ಮನೆಗೆ ಗಂಗೆ’ ಯೋಜನೆ ಕಾಮಗಾರಿ ಹಲವು ಗ್ರಾಮಗಳಲ್ಲಿ ಕಳಪೆಯಿಂದ ಕೂಡಿರುವುದು ಗ್ರಾಮಸ್ಥರ ಆಕ್ಷೇಪಕ್ಕೆ ಕಾರಣವಾಗುತ್ತಿದೆ.
ಗರುಡ ಗ್ಯಾಂಗ್ ವಾರ್: ಮತ್ತೆ ಮೂವರ ಬಂಧನ
ಈ ಹಿಂದೆ 3 ಮಂದಿಯನ್ನು ಬಂಧಿಸಲಾಗಿದ್ದು, ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಹೊಡೆದಾಟದಲ್ಲಿ ಒಟ್ಟು 7 ಮಂದಿ ಭಾಗವಹಿಸಿದ್ದರು ಎಂದು ಹೇಳಲಾಗಿದ್ದು, ಇನ್ನೊಬ್ಬನ ಬಂಧನವಾಗಬೇಕಾಗಿದೆ.
ಜೂನ್‌ 30ರೊಳಗೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ವಿಶ್ವೇಶ್ವರಯ್ಯ ಜಲ ನಿಗಮದ ಸಣ್ಣಚಿತ್ತಯ್ಯ
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಿಂದ ಎತ್ತಿನಹೊಳೆ ಕಾಮಗಾರಿಯ ಕೆಲಸಗಳು ಜೂನ್ 30 ರೊಳಗೆ ಪೂರ್ಣಗೊಳ್ಳಲಿದ್ದು, ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಸರ್ಕಾರ ನಿಗದಿ ಮಾಡಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ತಿಳಿಸಿದರು. ಸಕಲೇಶಪುರದ ವಿವಿಧ ವಿಯರ್‌ಗಳಲ್ಲಿ ಶನಿವಾರ ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿ ವಿಶ್ವನಾಥ್ ರೆಡ್ಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದರು.
ಕವಿ ಕಾವ್ಯ ಬರೆಯೋದು ತನ್ನ ಕಾರಣಕ್ಕಾಗಿ ಅಲ್ಲ: ಡಾ.ಎಲ್.ಎನ್. ಮುಕುಂದರಾಜ್
ಕವಿ ಕಾವ್ಯ ಬರೆಯೋದು ತನ್ನ ಕಾರಣಕ್ಕಾಗಿ ಅಲ್ಲ. ಲೇಖಕ ತನಗಾಗಿ ಬರೆಯೋದಿಲ್ಲ. ಪ್ರಜಾಪ್ರಭುತ್ವದಲ್ಲಿ ರಾಜಕಾರಣಿಗೆ ಮತ ಕೊಟ್ಟು ಆಯ್ಕೆ ಮಾಡುತ್ತೇವೆ. ಲೇಖಕ ಸಮಾಜಕ್ಕೆ ಒದಗಿ ಬರುವುದು ತನ್ನ ಕಾರಣಕ್ಕಾಗಿ ಅಲ್ಲ. ಭಾಷೆ, ಸಾಮಾಜಿಕ, ರಾಜಕೀಯ ಅನಿವಾರ್ಯತೆಯಿಂದ ಒದಗಿ ಬರುತ್ತಾನೆ.
ಗುರುಗಳ ವಾಕ್ಯ ಪಾಲನೆಯಿಂದ ಸಾಧನೆ ಸಾಧ್ಯ
ಹಳೆಯ ಶಿಕ್ಷಕರು 24 ಕ್ಯಾರೆಟ್(ಗಟ್ಟಿ) ಚಿನ್ನವಿದ್ದಂತೆ,ಆ ಕಾಲದ ಶಿಕ್ಷಕರು ತಮ್ಮಲ್ಲಿಯ ವಿದ್ವತ್ತನ್ನು ತಮ್ಮ ಶಿಷ್ಯೆ ಬಳಗಕ್ಕೆ ಧಾರೆ ಎರೆಯಲು ಶ್ರಮಿಸುತ್ತಿದ್ದರು
  • < previous
  • 1
  • ...
  • 10751
  • 10752
  • 10753
  • 10754
  • 10755
  • 10756
  • 10757
  • 10758
  • 10759
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved