• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಪ್ರಭಾ ಗೆಲುವಿಗೆ ಪ್ರಾರ್ಥಿಸಿ 101 ಕಾಯಿ ಹರಕೆ
ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸುವರೆಂಬ ಸಮೀಕ್ಷೆಗಳು, ಸಂದೇಶ ಜನರಿಂದ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಕೊಟ್ಟೂರು ಸುಕ್ಷೇತ್ರದಲ್ಲಿ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿ ಒಡೆಯುವ ಮೂಲಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹರಕೆ ಮಾಡಿಕೊಂಡರು.
ಕೊಟ್ಟೂರು ಕೆರೆಯಲ್ಲಿ ಹನಿ ನೀರಿಲ್ಲ
ಐತಿಹಾಸಿಕ ಕೊಟ್ಟೂರು ಕೆರೆ 852 ಎಕರೆ ಪ್ರದೇಶ ವ್ಯಾಪ್ತಿ ಹೊಂದಿದೆ. ಮೊದಲು ಈ ಕೆರೆಯಲ್ಲಿ ಅಷ್ಟಿಷ್ಟು ನೀರು ಕಂಡು ಬರುತ್ತಿತ್ತು.
ಶಿವಪುರ-ಬೊಮ್ಮಲಾಪುರ ನಡುವೆ ಹದಗೆಟ್ಟ ರಸ್ತೆ!
ತಾಲೂಕಿನ ಶಿವಪುರ-ಬೊಮ್ಮಲಾಪುರ ನಡುವಿನ ಸಂಪರ್ಕ ರಸ್ತೆಯ ಸಮಸ್ಯೆಯನ್ನು ತಾಲೂಕು ಆಡಳಿತ ಕೂಡಲೇ ಸಮಸ್ಯೆ ಬಗೆಹರಿಸಿ. ಇಲ್ಲವೇ ಚಳುವಳಿ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ರೈತಸಂಘದ ನೂತನ ಅಧ್ಯಕ್ಷ ಶಿವಪುರ ಮಹದೇವಪ್ಪ ಎಚ್ಚರಿಕೆ ನೀಡಿದ್ದಾರೆ.
ಹನೂರಲ್ಲಿ ಕಾಡಾನೆ ದಾಳಿಗೆ ಜೋಳದ ಫಸಲು ನಾಶ
ಕಾಡಾನೆ ದಾಳಿಗೆ ಜೋಳದ ಫಸಲಿನ ಜೊತೆಗೆ ಕಲ್ಲು ಕಂಬಗಳು ಒಡೆದಿರುವ ಘಟನೆ ಶುಕ್ರವಾರ ರಾತ್ರಿ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ಪಿಯು ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶ ಭಾರೀ ಕುಸಿತ?
ರಾಜ್ಯದಲ್ಲಿ ನಾಲ್ಕು ವರ್ಷಗಳಿಂದ ಏರುತ್ತಾ ಸಾಗಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಈ ಬಾರಿ ತೀವ್ರ ಕುಸಿತವಾದ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣವೂ ಭಾರೀ ಸಂಖ್ಯೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ.
ವಿವಿಧ ಕ್ಷೇತ್ರಗಳ ಸಾಧಕರಿಗೆ ಯಕ್ಷಧ್ರುವ ಕಲಾ ಗೌರವ
ಅಡ್ಯಾರ್‌ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ಸಂಭ್ರಮ’ ಭಾನುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ಮುಂಬೈನ ಹೇರಂಭ ಕೆಮಿಕಲ್ಸ್ ಇಂಡಸ್ಟ್ರೀಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಕೈ ಅಭ್ಯರ್ಥಿಗಳಿಗೆ ಮತ ನೀಡಿ ಯುವ ಕಾಂಗ್ರೆಸ್ ಮನವಿ
ಕೊಪ್ಪ, ಜೂನ್‌, ೩ ರಂದು ನಡೆಯಲಿರುವ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ದುರ್ಗಾಚರಣ್ ಹೇಳಿದರು.
ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ: ದಕ್ಷಿಣ ಕೊಡಗಿನಲ್ಲಿ ಮತಯಾಚನೆ
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಕೀಲ ಎಸ್‌.ಪಿ. ದಿನೇಶ್‌ ಪರವಾಗಿ ದ. ಕೊಡಗಿನಾದ್ಯಂತ ಮೊದಲ ಹಂತದ ಮತಯಾಚನೆ ನಡೆಯಿತು.
ಮಹಾವೀರ್ ಶಾಲೆಯಲ್ಲಿ ಪರಿಕರ ಅಕ್ರಮ ಮಾರಾಟ
ಶಾಲೆಯಲ್ಲಿ ಪುಸ್ತಕ, ಬ್ಯಾಗ್, ಸಮವಸ್ತ್ರ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದು ನಿಯಮ ಬಾಹಿರ. ಆದರೂ ಮಹಾವೀರ್‌ ಶಾಲೆಯಲ್ಲಿ ಮಕ್ಕಳಿಗೆ ನೋಟ್‌ ಪುಸ್ತಕ, ಶೂ, ಸಮವಸ್ತ್ರವನ್ನು ದುಪ್ಪಟ್ಟು ಬೆಲೆಗೆ ವಿತರಣೆ ಮಾಡಿದ ಆರೋಪ.
ರಂಗೇರಿದ ವಿಧಾನ ಪರಿಷತ್‌ ಚುನಾವಣೆ ಕಣ
ಡಾ.ಧನಂಜಯ್‌ ಸರ್ಜಿ ಪ್ರಚಾರಕ್ಕೆ ಪತ್ನಿ ನಮಿತಾ ಸರ್ಜಿ ಸಾಥ್‌ ನೀಡಿದ್ದು, ಹಲವೆಡೆ ಪ್ರಚಾರ ನಡೆಸಿದರು. ಶಿವಮೊಗ್ಗ ನಗರದ 8ನೇ ವಾರ್ಡಿನಲ್ಲಿ ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಿದ ಅವರು ಪತಿ ಧನಂಜಯ್‌ ಸರ್ಜಿರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಮತದಾರರ ಯೋಗಕ್ಷೇಮ ವಿಚಾರಿಸಿದ್ದು ವಿಶೇಷವಾಗಿತ್ತು.
  • < previous
  • 1
  • ...
  • 10753
  • 10754
  • 10755
  • 10756
  • 10757
  • 10758
  • 10759
  • 10760
  • 10761
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved