• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ಯಾಜ್ಯ ಸಂಸ್ಕರಣೆಗೂ ಮುನ್ನವೇ ಮುರಿದು ಬಿದ್ದ ಘಟಕ
ಪಾಲಿಕೆ ಅಡಿಯಲ್ಲಿ 28 ಕೋಟಿ ರು. ವೆಚ್ಚದಲ್ಲಿ ಈ ಘಟಕ ನಿಮ್ರಾಣವಾಗಿತ್ತು. ಆದರೆ, ಬಿರುಗಾಳಿಗೆ ಇಡೀ ಘಟಕವೇ ಕುಸಿದಿರೋದು ಇಡೀ ಕಾಮಗಾರಿಯ ಬಗ್ಗೆಯೇ ಶಂಕೆಗಳನ್ನು ಹುಟ್ಟುಹಾಕಿದೆ.
ಮನುಷ್ಯನಿಗೆ ಮಾನಸಿಕ ನೆಮ್ಮದಿ, ಮನಶಾಂತಿ ಬೇಕಿದೆ: ಶಾಸಕ ಟಿ.ಮಂಜು
ಮನುಷ್ಯನಿಗೆ ಬೇಕಾದ ಮಾನಸಿಕ ನೆಮ್ಮದಿ ಮತ್ತು ಮನಶಾಂತಿ ನೀಡುವ ಕೆಲಸವನ್ನು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮಾಡುತ್ತಿವೆ ಎಂದು ಶಾಸಕ ಹೆಚ್.ಟಿ.ಮಂಜು ಅಭಿಪ್ರಾಯಪಟ್ಟರು.
ಹಣ ಡಬಲ್ ಮಾಡುವುದಾಗಿ ಕೋಟ್ಯಂತರ ರು. ವಂಚನೆ
ಕ್ಯಾಪ್ಟನ್ ಗೋಲರ್ನ್ ಟ್ರೇಡಿಂಗ್ ಕಂಪನಿ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ಕೋಟ್ಯಂತರ ರುಪಾಯಿ ವಂಚನೆ ಮಾಡಿದ್ದಾರೆ
ಶಿಕ್ಷಕರು, ವಿದ್ಯಾರ್ಥಿಗಳು ಶಾಲೆಯ ನಿಜವಾದ ಆಸ್ತಿ
ಮೊದಲು ಶಿಕ್ಷಕನಲ್ಲಿ ತನ್ನ ವಿಷಯದ ಬಗ್ಗೆ ಆಳವಾದ ಜ್ಞಾನ, ಅದನ್ನು ವ್ಯಕ್ತಪಡಿಸುವ ಕೌಶಲ್ಯವಿದ್ದರೆ ಆತ ಖಂಡಿತವಾಗಿಯೂ ಮಕ್ಕಳ ಮೆಚ್ಚಿನ ಶಿಕ್ಷಕನಾಗುತ್ತಾನೆ
ಮುಂಗಾರು ಪೂರ್ವ ಮಳೆ: ಹೊಲಗಳತ್ತ ರೈತರ ಚಿತ್ತ
ಜಿಲ್ಲೆಯಲ್ಲಿ ಒಂದು ವಾರದಿಂದ ಅಲ್ಲಲ್ಲಿ ಜೋರಾಗಿಯೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಸತತವಾಗಿ ಸುರಿಯುತ್ತಿರುವ ಮಳೆ, ಮೋಡ ಕವಿದ ವಾತಾವರಣ ಸುಡು ಬಿಸಿಲಿನಿಂದಾಗಿ ಬಯಲು ಸೀಮೆಯಂತಾಗಿದ್ದ ಮಲೆನಾಡಿನ ಚಿತ್ರವನ್ನೇ ಬದಲಾಯಿಸಿದೆ. ಇನ್ನೂ ಜಿಲ್ಲೆಯಲ್ಲಿ ಮುಂಗಾರಿಗೂ ಮೊದಲೇ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರೈತರು ಹೊಲ-ಗದ್ದೆಗಳತ್ತ ಮುಖ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಕಾದಿರುವ ಭೂಮಿಗೆ ಮಳೆ ಬೀಳುತ್ತಿದ್ದಂತೆ ಭೂಮಿ ಹದಗೊಳಿಸಿ, ಬಿತ್ತನೆಗೆ ಹಣಿ ಮಾಡುತ್ತಿದ್ದಾರೆ.
ಕರಾಟೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ವೃದ್ಧಿ: ಕರಾಟೆ ಕೃಷ್ಣಮೂರ್ತಿ
1980 ರಲ್ಲಿ ತಾವು ನಗರದಲ್ಲಿ ಕರಾಟೆ ಶಾಲೆ ಆರಂಭಿಸಿದ್ದು, ಈವರೆಗೂ ಸಾವಿರಾರು ಮಕ್ಕಳು ಕರಾಟೆ ತರಬೇತಿ ಪಡೆದಿದ್ದಾರೆ. ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕರಾಟೆ ಕಲೆ ಪರಿಣಾಮಕಾರಿಯಾಗಿದೆ.
ರಸ್ತೆ ಬದಿಯಲ್ಲಿ ವ್ಯಾಪಾರ: ಅಪಘಾತಕ್ಕೆ ಆಹ್ವಾನ
ಪಟ್ಟಣದ ಅಂಚೆ ಕಚೇರಿ ಮುಂದೆ ಬೀದಿ ವ್ಯಾಪಾರ ಮತ್ತೆ ಆರಂಭವಾಗಿದೆ. ಹಾಗೂ ಹೆದ್ದಾರಿಯಲ್ಲಿಯೇ ವಾಹನಗಳ ನಿಲುಗಡೆಯಿಂದ ಪಾದಚಾರಿಗಳು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪಟ್ಟಣದ ಸೌಂದರ್ಯ, ಸುಗಮ ಸಂಚಾರಕ್ಕೆ ಒತ್ತು ನೀಡಬೇಕಾದ ಪುರಸಭೆ ಹಾಗೂ ಪೊಲೀಸರು ಈ ವಿಚಾರದಲ್ಲಿ ಅರಿವಿಲ್ಲದಂತೆ ನಡೆದುಕೊಳ್ಳುತ್ತಿರುವ ಬಗ್ಗೆ ಜನರ ಆಕ್ರೋಶ ವ್ಯಕ್ತವಾಗಿದೆ.
.ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮ
ರಸಗೊಬ್ಬರ, ಬಿತ್ತನೆ ಬೀಜಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು
ವೇತನ ಪಾವತಿಗೆ ವಿಳಂಬ; ನೌಕರರ ಸಂಘ ಆರೋಪ
ಸಕಾಲಕ್ಕೆ ವೇತನ ಕೈಸೇರದಿದ್ದರಿಂದ ನೌಕರರ ಕುಟುಂಬ ನಿರ್ವಹಣೆ, ವೈದ್ಯಕೀಯ ಹಾಗೂ ಮಕ್ಕಳ ಶಿಕ್ಷಣದ ವೆಚ್ಚ ಭರಿಸಲು ಬ್ಯಾಂಕ್‌ಗಳಿಂದ ಸಾಲ ಪಡೆಯುವ ಸ್ಥಿತಿ
ಪೂರ್ಣಿಮಾ ಕೃತಿ ಸ್ತ್ರೀ ಚಿಂತನೆಗಳ ಮತ್ತೊಂದು ಮಜಲು: ಪ್ರೊ. ಮಂಜಯ್ಯ ಡಿ.ಕೆ.
ಆತ್ಮಕತೆಗಳ ವಸ್ತುನಿಷ್ಠತೆಯ ಬಗ್ಗೆ ಹೆಚ್ಚು ಪ್ರಶ್ನೆಗಳು ಎದುರಾಗುತ್ತಿರುವ ಈ ದಿನಗಳಲ್ಲಿ ಪೂರ್ಣಿಮಾ ಅವರ ಅನುಭವಗಳ ದಾಖಲೀಕರಣ ಪ್ರಾಮಾಣಿಕವಾಗಿದೆ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜು (ಗಂಧದಕೋಠಿ) ಪ್ರಾಂಶುಪಾಲ ಪ್ರೊ.ಮಂಜಯ್ಯ ಡಿ.ಕೆ. ಅಭಿಪ್ರಾಯಪಟ್ಟರು. ಹಾಸನದಲ್ಲಿ ಸ.ವೆಂ. ಪೂರ್ಣಿಮಾ ಅವರ ಕೃತಿ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 10756
  • 10757
  • 10758
  • 10759
  • 10760
  • 10761
  • 10762
  • 10763
  • 10764
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved