• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಗೊಲ್ಲರ ರಾಜ್ಯಾಧ್ಯಕ್ಷರಾಗಿ ಅರುಣ್ ಕೃಷ್ಣಯ್ಯ ಆಯ್ಕೆ
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸುವುದು ಮತ್ತು ಅರೆ ಅಲೆಮಾರಿ ಪಟ್ಟಿಗೆ ಸೇರಿಸಲು ಪ್ರಯತ್ನಿಸುವುದು ನಮ್ಮ ಗುರಿಯಾಗಿದೆ.
ಕಾಫಿಯ ತವರೂರಲ್ಲಿ ಅಡಕೆ ಕ್ಷೀಪ್ರ ಕ್ರಾಂತಿ
ಚಿಕ್ಕಮಗಳೂರು, ವಿದೇಶಕ್ಕೆ ಅಡಕೆ ರಫ್ತು ಆಗುತ್ತಿರುವುದರಲ್ಲಿ ಕರ್ನಾಟಕದ ಪಾಲು ನಂಬರ್ ಒನ್ ಸ್ಥಾನದಲ್ಲಿದೆ. ಅಡಕೆ ಬೆಳೆಯುವುದರಲ್ಲಿ ರಾಜ್ಯದಲ್ಲಿ ದಾವಣಗೆರೆ ಪ್ರಥಮ ಸ್ಥಾನದಲ್ಲಿದ್ದರೆ, ನೆರೆಯ ಶಿವಮೊಗ್ಗ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಕಾಫಿ ತವರೂರು ಚಿಕ್ಕಮಗಳೂರಿನಲ್ಲಿ ಅಡಕೆ ಬೆಳೆ ವಿಸ್ತೀರ್ಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ಮುಂದೊಂದು ದಿನ ಬೆಳೆ ವಿಸ್ತೀರ್ಣದಲ್ಲಿ ಕಾಫಿಗೆ ಅಡಕೆ ಫೈಟ್ ಕೊಡುವ ಸಾಧ್ಯತೆ ಕಂಡು ಬರುತ್ತಿದೆ.
ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಬೆಳೆಸಿ: ನಾಗಭೂಷಣ
ಚಿತ್ರದುರ್ಗ ನಗರದ ಸಂತ ಜೋಸೆಫ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿನಕ್ಕೊಂದು ಪ್ರಯೋಗ ಕೈಪಿಡಿಯನ್ನು ಬಿಇಒ ಎಸ್.ನಾಗಭೂಷಣ ಲೋಕಾರ್ಪಣೆಗೊಳಿಸಿದರು.
ವಿಶ್ವ ಕ್ಷೇಮ ಬಯಸುವ ಪುರೋಹಿತರ ನಿರ್ಮಾಣ ಅತ್ಯಗತ್ಯ: ಪುತ್ತಿಗೆ ಶ್ರೀ
ಶ್ರೀ ಪುತ್ತಿಗೆ ವಿದ್ಯಾಪೀಠದ 37ನೇ ಘಟಿಕೋತ್ಸವ ಭಾನುವಾರ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಪುತ್ತಿಗೆ ವಿದ್ಯಾಪೀಠದ 38ನೇ ಶೈಕ್ಷಣಿಕ ವರ್ಷವನ್ನು ಪರಮಪೂಜ್ಯ ಶ್ರೀಪಾದರು ಶಾಂತಿ ಮಂತ್ರವನ್ನು ಉಪದೇಶ ಮಾಡುವ ಮೂಲಕ ಪ್ರಾರಂಭಿಸಿದರು.
ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿ
ವಿಧಾನ ಪರಿಷತ್ತಿನ ಪದವೀಧರರ 3 ಕ್ಷೇತ್ರಗಳು ಹಾಗೂ ಶಿಕ್ಷಕರ 3 ಕ್ಷೇತ್ರಗಳು ಸೇರಿ ಒಟ್ಟು 6 ಸ್ಥಾನಗಳಿಗೆ ಜೂ.3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ ಪರಿಷತ್ತಿಗೆ ಆಯ್ಕೆ ಮಾಡಲು ಮತದಾರರು ಸಹಕರಿಸಬೇಕು ಎಂದು ಕೆಪಿಸಿಸಿ ಶಿಕ್ಷಕರ ಘಟಕ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಮಾಜಿ ಸಚಿವ ಈಶ್ವರಪ್ಪ
ಬಿಜೆಪಿಯಿಂದ ಉಚ್ಚಾಟನೆಗೊಂಡು ರಾಜಕೀಯವಾಗಿ ಅತಂತ್ರವಾಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೆ ಪ್ರವರ್ಧಮಾನಕ್ಕೆ ಬರಲು ತಮ್ಮ ಹಳೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಚುನಾವಣೆ ಮುಗಿದ ಬಳಿಕ ಮತ್ತೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಆರಂಭಿಸುವ ಸುಳಿವು ನೀಡಿದ್ದಾರೆ.
ಆದಿಲ್‌ ಪ್ರಕರಣ ಸಿಐಡಿ ತಂಡ ತನಿಖೆ ನಡೆಸುತ್ತಿದೆ: ಎಸ್‌ಪಿ ಮಾಹಿತಿ
ಮಟ್ಕಾ ಜೂಜಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಚನ್ನಗಿರಿ ಪೊಲೀಸ್ ಠಾಣೆಗೆ ಕರೆ ತಂದಿದ್ದ ಆದಿಲ್‌ ಸಾವಿನ ಪ್ರಕರಣ ಸಿಐಡಿಗೆ ವರ್ಗಾಯಿಸಲಾಗಿದ್ದು, ಈಗಾಗಲೇ ಸಿಐಡಿ ತಂಡ ತನಿಖೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಹೇಳಿದ್ದಾರೆ.
ಅಧಿಕಾರ ಹಿಡಿದು ವರ್ಷವಾದರು ಸರ್ಕಾರದ ಸಾಧನೆ ಶೂನ್ಯ : ವಿಜಯೇಂದ್ರ
ಚಿಕ್ಕಮಗಳೂರು, ರಾಜ್ಯ ಸರ್ಕಾರ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿರುವುದರಿಂದ ರಾಜ್ಯದ ಜನತೆ ತೊಂದರೆ ಅನುಭವಿಸು ವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ವಿದ್ಯಾರ್ಥಿಗಳೇ ಗುರಿ ಇರಿಸಿಕೊಂಡು ಸಾಧನೆ ಮಾಡಿ: ಸಿ.ಎನ್. ಮಂಜೇಗೌಡ ಕರೆ
ಇಂದು ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಓದಿದರೂ ಸಾಲದು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೇಶ, ಭಾಷೆ, ನೆಲ, ಜಲದ ಬಗ್ಗೆ ಶಂಕರಾಚಾರ್ಯ, ಗಾಂಧೀಜಿ, ಅಂಬೇಡ್ಕರ್, ಬಸವಣ್ಣರಂತಹ ಮಹಾನೀಯರ ಬಗ್ಗೆಯೂ ಓದಿ ತಿಳಿದುಕೊಳ್ಳಬೇಕು. ಸಮಾಜಕ್ಕೆ ಆದರ್ಶವಾಗುವ ಪೀಳಿಗೆಯಾಗಬೇಕು. ತಂದೆ ತಾಯಿಯನ್ನು ಗೌರವಿಸುವ ಮನುಷ್ಯತ್ವಕ್ಕೆ ಬೆಲೆಕೊಡುವ ಮಕ್ಕಳು ನೀವಾಗಬೇಕು.
ಸರ್ಕಾರಿ ಶಾಲೆಗಳಿಗೆ ಬೇಕಿದೆ ಮೂಲಭೂತ ಸೌಲಭ್ಯಗಳು
ಶೈಕ್ಷಣಿಕ ಕ್ಷೇತ್ರದ ಅಭ್ಯುದಯಕ್ಕೆ ಒತ್ತು ನೀಡುವುದಾಗಿ ಎಲ್ಲ ಸರ್ಕಾರಗಳು ಹೇಳುತ್ತಾ ಬಂದಿವೆ. ಆದರೆ ತಾಲೂಕಿನ ಕೆಲವು ಸರ್ಕಾರಿ ಶಾಲೆಗಳಲ್ಲಿ ಇನ್ನೂ ಅನೇಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ.
  • < previous
  • 1
  • ...
  • 10757
  • 10758
  • 10759
  • 10760
  • 10761
  • 10762
  • 10763
  • 10764
  • 10765
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved