• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾವಲಂಬನೆ, ಸೇವೆ ಇನ್ನರ್ ವೀಲ್‌ ಗುರಿ: ಪೂರ್ಣಿಮಾ ರವಿ
ಕೊಪ್ಪ, ಮಹಿಳೆಯರಲ್ಲಿ ಪರಸ್ಪರ ಮೈತ್ರಿ, ಸ್ವಾವಲಂಬನೆ, ನಾಯಕತ್ವಗುಣ, ಸೇವಾ ಮನೋಭಾವನೆ ಮತ್ತು ತಿಳುವಳಿಕೆ ಮೂಡಿಸುವುದು ಅಂತಾರಾಷ್ಟ್ರೀಯ ಮಹಿಳಾ ಸಂಘಟನೆಯಾಗಿರುವ ಇನ್ನರ್ ವೀಲ್ ಕ್ಲಬ್‌ನ ಉದ್ದೇಶವಾಗಿದೆ ಎಂದು ಕ್ಲಬ್‌ನ ೩೧೮ನೇ ಜಿಲ್ಲಾಧ್ಯಕ್ಷೆ ಪೂರ್ಣಿಮಾ ರವಿ ತಿಳಿಸಿದರು.
ಕೆ.ಆರ್.ಪೇಟೆ ಮುಖ್ಯ ರಸ್ತೆಗಳ ಫುಟ್ ಪಾತ್ ಒತ್ತುವರಿ
ದಿನೇ ದಿನೇ ಬೆಳವಣಿಗೆ ಕಾಣುತ್ತಿರುವ ಕೃಷ್ಣರಾಜಪೇಟೆ ತಾಲೂಕಿನ ಪ್ರಮುಖ ರಸ್ತೆಗಳು ಒತ್ತುವರಿಯಾಗಿರುವುದರಿಂದ ಜನರು ಸುಗಮವಾಗಿ ಸಂಚಾರ ಮಾಡಲು ಪಾದಚಾರಿ(ಫುಟ್ ಪಾತ್) ಮಾರ್ಗಗಳೇ ಇಲ್ಲವಾಗಿದೆ.
ದಾನ ಎಂದಿಗೂ ವ್ಯರ್ಥ ಆಗುವುದಿಲ್ಲ: ಪರ್ತಗಾಳಿ ಶ್ರೀ
ಅಂದು ಹಿರಿಯರು ಮಾಡಿದ ದಾನ ಇಂದು ನಿಮಗೆ ದಕ್ಕಿದ್ದು, ನೀವು ಮಾಡಿದ ದಾನವೂ ಮುಂದೆ ನಿಮ್ಮ ಹಾಗೂ ನಿಮ್ಮ ಪೀಳಿಗೆಗೆ ದಕ್ಕಲಿದೆ ಎನ್ನುವ ವಿಶ್ವಾಸವಿರಿಸಕೊಂಡು ದಾನ- ಧರ್ಮ ಮಾಡಬೇಕು ಎಂದು ಪರ್ತಗಾಳಿ ಶ್ರೀಗಳು ತಿಳಿಸಿದರು.
ನಿತ್ಯ ಜನರಿಗೆ ನೀರು ತಪ್ಪದೇ ಒದಗಿಸಿ: ದರ್ಶನಾಪುರ
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತ್ಸಂಗದಿಂದ ನೆಮ್ಮದಿಯ ಜೀವನ ಸಾಧ್ಯ; ಶ್ರೀಮಂತ ಮಹಾರಾಜ
ಮನುಷ್ಯ ಜೀವನದಲ್ಲಿ ನೆಮ್ಮದಿ, ಶುಖ ಶಾಂತಿ ಹೊಂದಬೇಕೆಂದರೆ ಸತ್ಸಂಗದಲ್ಲಿ ಭಾಗವಹಿಸಬೇಕು. ಆಗಲೇ ಜೀವನ ಮುಕ್ತಿ ಹೊಂದಲು ಸಾಧ್ಯ ಎಂದು ಶರಣ ಮಹಾರಾಜರಾದ ಶ್ರೀಮಂತ ಮಹಾರಾಜರು ಹೇಳಿದರು.
ಕೃಷಿ ಚಟುವಟಿಕೆ ಚುರುಕು, ಎತ್ತುಗಳ ಬೆಲೆ ಗಗನಕ್ಕೆ
ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಚುರುಕುಗೊಂಡ ಹಿನ್ನೆಲೆ ಎತ್ತುಗಳ ಬೆಲೆ ಏರಿಕೆ ಕಂಡಿದೆ. ಇದರಿಂದ ಬಡರೈತರು ಎತ್ತುಗಳನ್ನು ಕೊಂಡುಕೊಳ್ಳಲು ಹಿಂದೆಮುಂದೆ ನೋಡುವಂತಾಗಿದೆ.
ಯತೀಂದ್ರ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಟಿಕೆಟ್ ನೀಡಲು ಆಗ್ರಹ

ರಾಜ್ಯ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವರುಣ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಅವರಿಗೆ ಟಿಕೆಟ್ ನೀಡಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ ಮನವಿ ಮಾಡಿದರು.

ಕರಾವಳಿ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು, ಶಿಕ್ಷೆಯೂ ಜಾಸ್ತಿ: ರಘುಪತಿ ಭಟ್‌

ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟರನ್ನು ಪಕ್ಷ ಉಚ್ಛಾಟಿಸಿದ್ದು, ಈ ಬಗ್ಗೆ ಅವರು ಭಾನುವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. 

ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
ಗುತ್ತಿ ಬಸವಣ್ಣ ಮತ್ತು ತಿಡಿಗುಂದಿ ಶಾಖಾ ಕಾಲುವೆಯಿಂದ ತಾಲೂಕಿನ ಕಾಲುವೆಯ ಕೊನೆಯ ಭಾಗದವರೆಗೂ ನೀರು ಹರಿಸಿ ಕೆರೆ, ಕಟ್ಟೆ, ಹಳ್ಳ, ಕೊಳ್ಳ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ತಾಲೂಕಿನ ತಡವಗಲಗಾ ಗ್ರಾಮದ ಜೋಡ ಗುಡಿ ಹತ್ತಿರ ವಿಜಯಪುರ ಮುಖ್ಯ ರಸ್ತೆಯ ತಡೆದು ನೂರಾರು ರೈತರು ಪ್ರತಿಭಟನೆ ನಡೆಸಿದರು.
ಮೂರುಸಾವಿರಮಠ ಭಾವೈಕ್ಯತೆಯ ಮಹಾಮಠ: ಪ್ರಭುಚನ್ನಬಸವ ಶ್ರೀ
ಅಥಣಿ ಮೊಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಅವರಿಗೆ ಡಾ. ಮೂಜಗಂ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 10758
  • 10759
  • 10760
  • 10761
  • 10762
  • 10763
  • 10764
  • 10765
  • 10766
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved