• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆದ್ದಾರಿ ಕಾಮಗಾರಿ: ಮಳೆಗಾಲದಲ್ಲಿ ಸಮಸ್ಯೆಗಳ ಪ್ರವಾಹ!
ಉಡುಪಿ ತಾಲೂಕಿನ ಪೆರ್ಡೂರು ಸಮೀಪದ ಪುತ್ತಿಗೆ ಬಳಿ ಚರಂಡಿ ಇಲ್ಲದೆ ಕೆಸರು ತುಂಬಿದ್ದು, ವಾಹನ ಸವಾರರು ಸಂಚರಿಸಲು ಪ್ರಯಾಸ ಪಡುತ್ತಿದ್ದಾರೆ. ಹೆಬ್ರಿ ತಾಲೂಕಿನ ಪಾಡಿಗಾರ, ಶಿವಪುರ ಬಳಿ ರಸ್ತೆಗೆ ಮಣ್ಣು ಹಾಕಲಾಗಿದ್ದು, ಮಣ್ಣು ಕೊಚ್ಚಿಕೊಂಡು ಹೋಗಿದೆ.
ತಿಮ್ಮಾಪುರದಲ್ಲಿ ಕುಡಿವ ನೀರಿಗೆ ಪರದಾಟ!
ಯರೇಹಂಚಿನಾಳ ಗ್ರಾಮದಿಂದ ಪೂರೈಕೆಯಾಗುವ ನೀರು ಸಾಕಷ್ಟು ಕ್ಷಾರಯುಕ್ತವಾಗಿದೆ. ಕುಡಿಯಲು ಅಲ್ಲ, ಬಳಸಲು ಕೂಡಾ ಯೋಗ್ಯವಾಗಿಲ್ಲ
ಕಾನೂನು ಗೌರವಿಸುವ ಎಲ್ಲರನ್ನೂ ಪೊಲೀಸರು ಗೌರವಿಸುತ್ತಾರೆ
ನಿತ್ಯದ ವಿದ್ಯಾರ್ಥಿ ಜೀವನದಲ್ಲಿ ಪುಸ್ತಕದ ಜ್ಞಾನದೊಂದಿಗೆ ವಾಸ್ತವ ಜಗತ್ತಿಗೆ ಹತ್ತಿರವಾಗಿ ಮುಂದಿನ ಉತ್ತಮ ಜೀವನ ರೂಪಿಸುವ ಹಂತವಾಗಿ ಎಲ್ಲ ಇಲಾಖೆಗಳ ಜ್ಞಾನವನ್ನು ಹೊಂದುವುದು ಬಹಳ ಮುಖ್ಯವಾಗಿದೆ. ಅದರೊಂದಿಗೆ ಪೊಲೀಸ್ ಇಲಾಖೆಯ ಕೆಲಸ ಕಾರ್ಯಗಳ ಜ್ಞಾನ ಇಂದು ಅತಿ ಮುಖ್ಯವಾಗಿದೆ ಎಂದು ಸವಣೂರು ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಪ್ರಮೀಳಮ್ಮ ಹೇಳಿದರು.
15 ದಿನಗಳಲ್ಲಿ ನಾಲ್ವರ ಸಾವು: ಮಲಮಿಶ್ರಿತ ನೀರು ಸೇವನೆ ಕಾರಣ?
ಇಲ್ಲಿಗೆ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ 15 ದಿನಗಳ ಅಂತರದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ನಾಲ್ವರು ಮೃತಪಟ್ಟಿದ್ದು, ಕಲುಷಿತ ನೀರು ಸೇವನೆಯೇ ಈ ಸಾವಿಗೆ ಕಾರಣ ಎಂಬ ಆರೋಪ ಇದೀಗ ಕೇಳಿಬಂದಿದೆ.
ಶೋಷಿತರ ಅಭಿವೃದ್ಧಿಯೆ ಅಹಿಂದ ಚಳುವಳಿಯ ಗುರಿ
ನಗರದ ವೇದಾವತಿ ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಅಹಿಂದ ಚಳುವಳಿಯ ಬೆಂಗಳೂರು ವಿಭಾಗೀಯ ಮಟ್ಟದ ಪದಾಧಿಕಾರಿಗಳ ಸಭಾ ಕಾರ್ಯಕ್ರಮವನ್ನು ಅಹಿಂದ ಚಳುವಳಿ ಸಂಸ್ಥಾಪಕ ಹಾಗೂ ಮುಖ್ಯ ಸಂಚಾಲಕ ಎಸ್.ಮೂರ್ತಿ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಇರಲಿ-ವರುಣಗೌಡ ಪಾಟೀಲ
ಸಾಧನೆ ಎನ್ನುವುದು ಯಾರ ಸ್ವತ್ತಲ್ಲ, ಸಾಧಿಸುವ ಛಲ ಇದ್ದರೆ ಏನನ್ನಾದರೂ ಮಾಡಬಹುದು ಎಂದು ವರುಣಗೌಡ ಪಾಟೀಲ ಅವರು ಹೇಳಿದರು.
ಹಾಸನದಲ್ಲಿ ಲಾರಿಗೆ ಕಾರು ಡಿಕ್ಕಿ: 6 ಮಂದಿ ದುರ್ಮರಣ
ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಲಭಾಗದ ರಸ್ತೆಗೆ ಹಾರಿಬಿದ್ದು ಎದುರಿನಿಂದ ಬರುತ್ತಿದ್ದ ಕಂಟೇನರ್‌ ಲಾರಿಗೆ ಸಿಲುಕಿದ ಪರಿಣಾಮ ಕಾರಿನಲ್ಲಿದ್ದ ಆರೂ ಜನರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಈಚನಹಳ್ಳಿಯ ಕಂದಲಿ ಬಳಿ ಭಾನುವಾರ ಮುಂಜಾನೆ ನಡೆದಿದೆ.
ಹೂಳೆತ್ತಿದ ಚರಂಡಿಯಲ್ಲೂ ತುಂಬಿದ ಘನತ್ಯಾಜ್ಯ!
ಪ್ರಸಕ್ತ ವರ್ಷ ೧ರಿಂದ ೧೫ ಹಾಗೂ ೧೬ರಿಂದ ೩೧ ವಾರ್ಡ್‌ಗಳಲ್ಲಿ ಸ್ವಚ್ಛತೆಗೆ ಪ್ರತ್ಯೇಕ ಗುತ್ತಿಗೆ ನೀಡಿ ಮಾಡಿಸಲಾಗುತ್ತಿದ್ದು, ಪುನಃ ಕಸ ಬಿಸಾಡುತ್ತಿರುವುದರಿಂದ ಹೂಳು, ಮಣ್ಣು, ಘನತ್ಯಾಜ್ಯಗಳನ್ನು ತೆಗೆದರೂ ಪ್ರಯೋಜನವಿಲ್ಲದಂತಾಗಿದೆ.
ಮೂವರು ಪೊಲೀಸರ ಮೇಲೆ ಹಲ್ಲೆ: ದೂರು
ಅರ್ಜುನನ ವಿರುದ್ಧ ಅತ್ಯಾಚಾರ ಪ್ರಕರಣ ಬನವಾಸಿ ಠಾಣೆಯಲ್ಲಿ ದಾಖಲಾಗಿತ್ತು. ಕೆಲದಿನದ ಹಿಂದೆ ಅರೋಪಿಯನ್ನು ಬಂಧಿಸಲು ಬನವಾಸಿಯ ಪೊಲೀಸರು ಮಳಲಿಗೆ ಹೋದಾಗ ಅರ್ಜುನ ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ್ದನು.
ವಿಟಿಯುನಿಂದ ಪ್ರಾದೇಶಿಕ ಕಚೇರಿಯಲ್ಲಿ ಟೆಲಿಕಾಂ ಸೆಂಟರ್ ಆಫ್‌ ಎಕ್ಸಲೆನ್ಸ್ ಆರಂಭ
ವಿಟಿಯು ವತಿಯಿಂದ ಸಂಶೋಧನೆ ಮತ್ತು ಆಡಳಿತಾತ್ಮಕ ಅಭಿವೃದ್ಧಿಗೆ ಮಹತ್ವ ನೀಡಲಾಗುತ್ತಿದೆ. ಉತ್ತಮ ದೂರದೃಷ್ಟಿಯುಳ್ಳವರ ನೇತೃತ್ವದಲ್ಲಿ ನಾಲ್ಕು ಸಂಶೋಧನಾ ಕ್ಲಸ್ಟರ್ಆರಂಭಿಸಲಾಗುವುದು. ಕಂಪ್ಯೂಟರ್ಸೈನ್ಸ್, ಮೆಕಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ ವಿಭಾಗದಲ್ಲಿ ಕ್ಲಸ್ಟರ್ ಆರಂಭವಾಗಲಿದ್ದು, ಜೂ. 15ರಂದು ಅನುಮತಿ ದೊರೆಯಲಿದೆ.
  • < previous
  • 1
  • ...
  • 10762
  • 10763
  • 10764
  • 10765
  • 10766
  • 10767
  • 10768
  • 10769
  • 10770
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved