• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲಾಪೂರ: ಓಪನ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ
ಕವಿತಾಳ ಸಮೀಪದ ಹಾಲಾಪೂರ ಗ್ರಾಮದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಓಪನ್ ಹಾರ್ಡ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು.
ಕಲಿಕೆಯಲ್ಲಿ ಕೇಳುವಿಕೆಗಿಂತ ಗಮನಿಸುವಿಕೆ ಮುಖ್ಯ
ದಾಬಸ್‌ಪೇಟೆ: ಮಾನವ ಜೀವನದಲ್ಲಿ ಗಳಿಸುವ ಎಲ್ಲಾ ಸಂಪತ್ತಿಗಿಂತ ಜ್ಞಾನ ಸಂಪತ್ತು ಪ್ರಮುಖವಾದುದು ಎಂದು ನಿವೃತ್ತ ಉಪನಿರ್ದೇಶಕ ಹಾಗೂ ಸಾಹಿತಿ ಎಂ.ವಿ.ನೆಗಳೂರು ತಿಳಿಸಿದರು.
ಸರ್ಕಾರ ಎಚ್ಚರಿಸುವ ಹೊಣೆ ಸಾಹಿತಿಗಳದ್ದು: ಆರ್. ಸುಂದರಮ್ಮ
ಆಳುವ ಸರ್ಕಾರ ಯಾವುದೇ ಇರಲಿ, ಜನವಿರೋಧಿ ನೀತಿ ಮತ್ತು ಪ್ರಜೆಗಳ ಹಿತಕ್ಕೆ ಧಕ್ಕೆಯಾದಾಗ ಅದನ್ನು ಎಚ್ಚರಿಸುವ ಹೊಣೆ ಸಾಹಿತಿಗಳದ್ದಾಗಿದೆ.
ಎತ್ತಿನಹೊಳೆ ನೀರಿಗೂ ಬಂದಿದೆ ಕುತ್ತು: ಸೊಗಡು ಶಿವಣ್ಣ ಆರೋಪ
ಈ ನೀರಿಗೂ ಕೂಡ ರಾಮನಗರ ಜಿಲ್ಲೆಯ ರಾಜಕಾರಣಿಗಳ ಕಣ್ಣು ಬಿದ್ದಿದ್ದು , ಇದರಲ್ಲೂ ನಮ್ಮ ನೀರಿಗೆ ಕನ್ನ ಹಾಕಲು ಹೊಂಚು ಹಾಕಿ ನೀರು ತೆಗೆದುಕೊಂಡು ಹೋಗಲು ಈಗಾಗಲೇ ಕಾಮಗಾರಿ ಬಹುತೇಕ ಮುಗಿಯುತ್ತಾ ಬಂದಿದೆ.
ರೈತರ ಸಮಸ್ಯೆ ಪರಿಹರಿಸಲು ಹೋರಾಟ: ಶಿವರಾಮ
ಭಾರತೀಯ ಕಿಸಾನ್ ಸಂಘವು ದೇಶದಲ್ಲಿ ಕಾನೂನಾತ್ಮಕವಾಗಿ ಮತ್ತು ವ್ಯವಸ್ಥಿತವಾಗಿ ರೈತರ ಪರ ಧ್ವನಿ ಎತ್ತುವ ಏಕೈಕ ರೈತ ಸಂಘಟನೆಯಾಗಿದೆ.
ಶಿಕ್ಷಣದಿಂದ ಅಭಿವೃದ್ಧಿ ಸಾಧ್ಯ: ಪಿ.ಎಂ. ರವಿ
ಕುಸುಬೂರಿನಲ್ಲಿ ಮೊಗೇರ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮೊಗೇರ ಸೇವಾ ಸಮಾಜದ ಜಿಲ್ಲಾ ಗೌರವ ಸಲಹೆಗಾರ ಪಿ.ಎಂ. ರವಿ ಈ ಸಂದರ್ಭ ತಿಳಿಸಿದರು.
ಜನರನ್ನು ರಂಜಿಸಿದ ಜೋಡು ಕುದುರೆ ಗಾಡಿ ಷರತ್ತು
ಕನ್ನಡಪ್ರಭ ವಾರ್ತೆ ಕಬ್ಬೂರ: ಶ್ರೀ ಹನುಮಾನ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಪಟ್ಟಣದಲ್ಲಿ ರವಿವಾರ ಜೋಡು ಕುದುರೆ ಗಾಡಿ ಷರತ್ತು, ಕುಳಿತು ಕುದುರೆ ಗಾಡಿ ಓಡಿಸುವ ಷರತ್ತು, ವೈಯಕ್ತಿತ ಓಟದ ಸ್ಪರ್ಧೆ, ಸ್ಲೋ ಮೋಟಾರ ಸೈಕಲ್‌ ಸ್ಪರ್ಧೆಗಳು ಜನರ ಗಮನ ಸೆಳದವು.
ದೇಶದ ಅಭಿವೃದ್ದಿಯಲ್ಲಿ ಕಾರ್ಮಿಕರ ಪಾತ್ರ ಬಹುಮುಖ್ಯ: ಮಹಾಂತೇಶ ಚೌಳಗಿ
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರವು ಬಹುಮುಖ್ಯವಾಗಿದೆ.
ಬೆಂಬಲಿಸಿದರೆ ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ನಾರಾ ಪ್ರತಾಪ್ ರೆಡ್ಡಿ
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳು ಪ್ರತಿ ಭಾರಿ ಈ ಚುನಾವಣೆಯಲ್ಲಿ ಕಲಬುರಗಿ, ಬೀದರ್ ರಾಯಚೂರು ಭಾಗಕ್ಕೆ ಅವಕಾಶ ನೀಡುತ್ತಾ ಬಂದಿವೆ.
ಗುರು ನೀಡುವ ಜ್ಞಾನ, ವಿವೇಕ ಕದಿಯಲಾಗಲ್ಲ: ನಾಗರಾಜ
ಭಾರತೀಯ ಪರಂಪರೆಯಲ್ಲಿ ಗುರುವಿಗೆ ದೊಡ್ಡ ಸ್ಥಾನವಿದೆ. ಭಾರತೀಯ ಶಿಕ್ಷಣ ಪದ್ಧತಿ ವಿದೇಶಿಯರ ದಾಳಿಯಿಂದಾಗಿ ಬದಲಾವಣೆ ಕಂಡಿದೆ. ಪ್ರಾಚೀನ ಕಾಲದ ಉತ್ಕೃಷ್ಟ ವಿಶ್ವವಿದ್ಯಾಲಯಗಳಾಗಿದ್ದ ನಳಂದಾ, ತಕ್ಷಶಿಲಾ, ಉಜ್ಜಯಿನಿ ಮೊದಲಾದವುಗಳು ಪರಕೀಯರ ದಾಳಿಯಿಂದ ಅವನತಿ ಹೊಂದಿದರೆ, ಬ್ರಿಟಿಷರು ಮೆಕಾಲೆ ಶಿಕ್ಷಣ ಪದ್ಧತಿಯನ್ನು ನಮ್ಮ ಮೇಲೆ ಹೇರಿದರು. ಇಂದಿಗೂ ಅದನ್ನೇ ಮುಂದುವರಿಸುತ್ತ ಹೋಗುತ್ತಿದ್ದೇವೆ.
  • < previous
  • 1
  • ...
  • 10765
  • 10766
  • 10767
  • 10768
  • 10769
  • 10770
  • 10771
  • 10772
  • 10773
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved