• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗದಲ್ಲಿ ಈ ಬಾರಿ 11 ದಿನ ದಸರಾ ವೈಭವ
ನಾಡಹಬ್ಬ ಶಿವಮೊಗ್ಗ ದಸರಾವನ್ನು ಈ ಭಾರಿ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ 11 ದಿನಗಳ ಕಾಲ ನಡೆಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಶಿಕ್ಷಣಕ್ಕೆ ಆದ್ಯತೆ: ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡುತ್ತಿದ್ದು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 800 ಕೆ,ಪಿ,ಎಸ್ ಶಾಲೆಗಳ ನಿರ್ಮಾಣ, 3 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು ಒಳಮೀಸಲಾತಿ ಜಾರಿಯಾಗಿದ್ದು ಮುಂದಿನ ಕೆಲವೇ ದಿನಗಳಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ದೇಶದ ಆರ್ಥಿಕತೆಗೆ ಅಡಕೆಯ ಕೊಡುಗೆ ಅಪಾರ: ಸಂಸದ
ಅಡಕೆ ಬೆಳೆ ವಾಣಿಜ್ಯ ಬೆಳೆಯೂ ಹೌದು , ಧಾರ್ಮಿಕ ಸಂಕೇತವು ಹೌದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಹೊಸ ಆಸ್ಪತ್ರೆ ತೆರೆಯಲು ಏಕಗವಾಕ್ಷಿ ಪದ್ಧತಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ಆಸ್ಪತ್ರೆ ತೆರೆಯಲು ಈಗಿರುವ ಕ್ಲಿಷ್ಟಕರ ನೀತಿಯನ್ನು ತೊಡೆದುಹಾಕಲು ತಮ್ಮ ಸರ್ಕಾರ ಏಕಗವಾಕ್ಷಿ ಪದ್ಧತಿ ತರುವ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಎಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಿ: ಬೇಳೂರು
ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತರಾಗಿ ಇರಬೇಕಾದರೆ ಪ್ರತಿಯೊಂದು ಗ್ರಾಮದಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು.
ಸಿಮ್ಸ್‌ನ ಖಾಲಿ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಶರಣ ಪ್ರಕಾಶ ಪಾಟೀಲ್
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿನ ವಿವಿಧ ವಿಷಯಗಳ ಡಿಪ್ಲೋಮಾ ತರಬೇತಿಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ ನಿಗದಿಪಡಿಸಲಾಗಿರುವ 20ರ ಸಂಖ್ಯೆನ್ನು ಹೆಚ್ಚಿಸಲು ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಆರ್.ಪಾಟೀಲ ಹೇಳಿದರು.
ಉನ್ನತ ವ್ಯಾಸಂಗದಿಂದ ಹೆಚ್ಚಿನ ಉದ್ಯೋಗವಕಾಶ; ಮನೋಜ್ ಗ್ರೋವರ್
ವಿಜ್ಞಾನ ಪದವಿ ಪಡೆದವರಿಗೆ ನಮ್ಮ ಕಂಪನಿಯಲ್ಲಿ ಉದ್ಯೋಗವಕಾಶ ನೀಡಲಾಗುವುದು, ಕೌಶಲ್ಯಕ್ಕೆ ತಕ್ಕಂತಹ ಉದ್ಯೋಗ ದೊರೆಯುತ್ತದೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರಬಲ ಪೈಪೋಟಿ ಮೂಲಕ ಶಿಕ್ಷಣ ಸಾಧಿಸಬೇಕು ಎಂದರು.
ರಸ್ತೆ ಗುಂಡಿ ಮುಚ್ಚದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
ರಸ್ತೆ ಗುಂಡಿ ಮುಚ್ಚದೇ ಸಂಚಾರಕ್ಕೆ ಸಂಚಕಾರ ತಂದ ಪುರಸಭಾ ಅಧಿಕಾರಿಗಳ ಬೇಜವಾಬ್ದಾರಿತಕ್ಕೆ ಬೇಸತ್ತು ಆಕ್ರೋಶಗೊಂಡ ಪಟ್ಟಣದ ಚಾಮರಾಜಪೇಟೆ ನಿವಾಸಿಗಳು ನಿಮ್ಮ ಜೀವಕ್ಕೆ ನೀವೇ ಹೊಣೆ, ಪುರಸಭೆ ಅಲ್ಲ ಎಂದು ರಸ್ತೆಯ ಮೇಲೆ ಬರೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಪೌರಕಾರ್ಮಿಕರ ಆರೋಗ್ಯವೃದ್ಧಿಗೆ ಕ್ರೀಡೆ ಸಹಕಾರಿ: ಸತ್ಯನಾರಾಯಣ
ಪೌರಕಾರ್ಮಿಕರಿಗಾಗಿ ಕ್ರಿಕೆಟ್, ಚಕ್ರ ಎಸೆತ, ಗುಂಡು ಎಸೆತ, ಬಕೆಟ್ ನಲ್ಲಿ ಚೆಂಡು ಮುಂತಾದ ಆಟಗಳನ್ನು ಆಡಿಸಿದರು.
ಬಮೂಲ್ ಅಕ್ರಮಗಳಿಗೆ ಕಡಿವಾಣ: ಮುನಿರಾಜು
ರೈತರ ಪ್ರಶ್ನೆಗಳಿಗೆ ಉತ್ತರಿಸಿದ ಒಕ್ಕೂಟದ ನಿರ್ದೇಶಕ ಎಸ್. ಪಿ. ಮುನಿರಾಜು, ಈ ಹಿಂದೆ ಆಗುತ್ತಿದ್ದ ಅಕ್ರಮಕ್ಕೆ ಕೊನೆ ಹಾಡಲಾಗಿದ್ದು, ಇದರೊಂದಿಗೆ ರೈತರಿಗೆ ಯಾವುದೇ ಸಮಸ್ಯೆ ಇದ್ದರೂ ಸಹ ಒಕ್ಕೂಟದಿಂದ ಟೋಲ್ ಫ್ರೀ ನಂಬರ್‌ಅನ್ನು ಪ್ರತಿ ಡೈರಿ ನೋಟಿಸ್ ಬೋರ್ಡ್ ನಲ್ಲಿಯೂ ಹಾಕಲಾಗಿದ್ದು, ಸಂಪರ್ಕಿಸಿ ರೈತರು ತಮ್ಮ ಅಹವಾಲು ತಿಳಿಸಬಹುದೆಂದು ಹೇಳಿದರು.
  • < previous
  • 1
  • ...
  • 1073
  • 1074
  • 1075
  • 1076
  • 1077
  • 1078
  • 1079
  • 1080
  • 1081
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved