• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಘ,ಸಂಸ್ಥೆಗಳಲ್ಲಿ ಪರ, ವಿರೋಧ ಸಮಾನವಾಗಿ ಸ್ವೀಕರಿಸಿ: ಎಚ್.ಜಿ.ಚಂದ್ರಶೇಖರ್ ಸಲಹೆ
ಸಂಘವನ್ನು ಕಟ್ಟಿ ಬೆಳೆಸುವಲ್ಲಿ ಹಲವರ ಶ್ರಮವಿದೆ. ಯಾವುದೇ ಸಂಪರ್ಕ ಸಾಧನಗಳಿಲ್ಲದ ಸಮಯದಲ್ಲಿಯೂ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತಿದ್ದರು. ಈಗ ಜನರಲ್ಲಿ ಉತ್ಸಾಹ ಇಲ್ಲದಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಆತ್ಮಾಲೋಕನ ಮಾಡಿಕೊಳ್ಳಬೇಕಿದೆ.
ಜೆಸ್ಕಾಂ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ
ಸ್ಟೋರ್‌ ರೂಂನಲ್ಲಿ ಸುಮಾರು 50 ವಿದ್ಯುತ್‌ ಪರಿವರ್ತಕಗಳು ಸುಟ್ಟು ಹೋಗಿದ್ದರಿಂದ ಲಕ್ಷಾಂತರ ರುಪಾಯಿ ಮೌಲ್ಯದ ಸಾಮಗ್ರಿ ಹಾನಿಯಾಗಿದೆ ಎಂದು ಜೆಸ್ಕಾಂ ಅಂದಾಜಿಸಿದೆ.
ಎನ್‌ಎಸ್‌ಎಸ್‌ ಶಿಬಿರಾರ್ಥಿಗಳಿಂದ ಕಲ್ಯಾಣಿ ಬಳಿ ಸ್ವಚ್ಛತೆ
ಎನ್‌ಎಸ್‌ಎಸ್‌ ಶಿಬಿರಾರ್ಥಿಗಳಿಂದ ಮೇಲುಕೋಟೆ ಕಲ್ಯಾಣಿ ಹಿಂಭಾಗ ಸ್ವಚ್ಛತೆ
ಮರಗಳ ಬುಡಕ್ಕೆ ಕಾಂಕ್ರಿಟ್‌, ಫೇವರ್ಸ್‌!
ರಸ್ತೆಯ ಅಕ್ಕಪಕ್ಕದಲ್ಲಿರುವ ಬೃಹದಾಕಾರದ ಸುಂದರ ಮರಗಳಿಗೆ ಹೊಂದಿಕೊಂಡೇ ಫುಟ್‌ಪಾತ್‌ ನಿರ್ಮಿಸಲಾಗಿದೆ. ಯಾವುದೇ ಒಂದು ಮರವಿದ್ದರೆ ಅದಕ್ಕೆ ನೀರು ಇಂಗಲು, ಬೆಳವಣಿಗೆಗೆ ಸಹಕಾರಿಯಾಗಲು ಅದರ ಸುತ್ತಲೂ ಒಂದು ಅಡಿಯಷ್ಟಾದರೂ ಜಾಗ ಬಿಡಬೇಕು. ಆದರೆ, ಅದು ಆಗಿಲ್ಲ.
ಸಮಸ್ಯೆ ಬಗೆಹರಿಸದೇ ಇದ್ದವರಿಗೆ ತಕ್ಕ ಪಾಠ ಕಲಿಸಿ: ಮಾಜಿ ಶಾಸಕಿ ಪೂರ್ಣಿಮಾ
ಆಗ್ನೇಯ ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮದಕರಿ ನಾಯಕ ಶಾಲೆಯ ವಾಲ್ಮೀಕಿ ಸಭಾಂಗಣದಲ್ಲಿ ಶಿಕ್ಷಕ ಮತದಾರರ ಸಭೆ ಹಮ್ಮಿಕೊಳ್ಳಲಾಗಿತ್ತು.
ಜೆಇಇ ಮೇನ್ಸ್‌ ಪರೀಕ್ಷೆಯಲ್ಲಿ ವಿಶ್ವಾಸ್‌, ಕುಬೇರ ಸಾಧನೆ ಶ್ಲಾಘನೀಯ

ಸಾಯಿ ಗುರುಕುಲ ಸಂಸ್ಥೆಯ ವಿದ್ಯಾರ್ಥಿ ಆರ್.ಆರ್.ವಿಶ್ವಾಸ್ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 16ನೇ ಸ್ಥಾನ ಮತ್ತು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ಬರಲು ಕಾರಣರಾಗಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷರೂ ಆಗಿರುವ ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

ಚಿಕ್ಕಮಕ್ಕಳಲ್ಲೂ ಸಕ್ಕರೆ ಕಾಯಿಲೆ ಆತಂಕಕಾರಿ: ಡಾ। ಬನ್ಸಿಸಾಬ್‌
ಸಕ್ಕರೆ ಕಾಯಿಲೆ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ
ಕತ್ತೆ ಕಿರುಬ ದಾಳಿ : ಏಳು ಕುರಿಮರಿ ಸಾವು

ಕತ್ತೆಕಿರುಬ ನಡೆಸಿದ ದಾಳಿಗೆ 7 ಕುರಿಮರಿಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕೆ. ಕಾಟಾಪುರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಕೊಪ್ಪಳ: ಸರ್ಜರಿಗೆ 3 ತಿಂಗಳು ಕಾಯ್ಬೇಕು!
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುವುದೇ ದುಸ್ತರ ಎನ್ನುವಂತಾಗಿದೆ. ಯಾವುದಾದರೂ ಆಪರೇಷನ್ ಆಗಬೇಕು ಎಂದಾದರೆ ಆ ದೇವರೇ ರೋಗಿಯನ್ನು ಕಾಪಾಡಬೇಕು. ಈಗ ನೋಂದಾಯಿಸಿಕೊಂಡರೆ ಮೂರು ತಿಂಗಳ ನಂತರ ರೋಗಿಗೆ ಶಸ್ತ್ರಚಿಕಿತ್ಸೆ ನಡೆಯುತ್ತದೆ!
ದ್ವಾರಕನಾಥ್‌ರನ್ನು ಪರಿಷತ್‌ಗೆ ನೇಮಕ ಮಾಡಿ: ಅಲೆಮಾರಿ ಬುಡಕಟ್ಟು ಸಂಘ
ಡಾ.ಸಿ.ಎಸ್.ದ್ವಾರಕನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ವಿ.ಗೋವಿಂದರಾಜು ಮತ್ತು ಜಿಲ್ಲಾಧ್ಯಕ್ಷ ಎಸ್.ಎಸ್.ಅಣ್ಣಪ್ಪ ಮನವಿ ಮಾಡಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 10766
  • 10767
  • 10768
  • 10769
  • 10770
  • 10771
  • 10772
  • 10773
  • 10774
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved