ಸಾಯಿ ಗುರುಕುಲ ಸಂಸ್ಥೆಯ ವಿದ್ಯಾರ್ಥಿ ಆರ್.ಆರ್.ವಿಶ್ವಾಸ್ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 16ನೇ ಸ್ಥಾನ ಮತ್ತು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ಬರಲು ಕಾರಣರಾಗಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷರೂ ಆಗಿರುವ ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ಕತ್ತೆಕಿರುಬ ನಡೆಸಿದ ದಾಳಿಗೆ 7 ಕುರಿಮರಿಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕೆ. ಕಾಟಾಪುರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.