• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30 ರಂದು ಹೋರಾಟದ ನಡೆ ಹಾಸನದ ಕಡೆ: ಕೆ.ಎಲ್‌. ಅಶೋಕ್‌
ಚಿಕ್ಕಮಗಳೂರು, ಶಾಸಕ ಎಚ್.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರ ದುರುಪಯೋಗಪಡಿಸಿಕೊಂಡು ಅಮಾಯಕ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಜನಪರ ಚಳುವಳಿಗಳ ಒಕ್ಕೂಟದಿಂದ ಮೇ 30 ರಂದು ಹೋರಾಟದ ನಡೆ ಹಾಸನದ ಕಡೆ ಎಂಬ ಘೋಷಣೆಯೊಂದಿಗೆ ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪತ್ರಿಕೆ ಓದುವ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯ: ಮಹೇಶ್ ಅಮೀನ್
ವಿದ್ಯಾರ್ಥಿಗಳು ದಿನ ನಿತ್ಯದ ಆಗು ಹೋಗುಗಳ ಬಗ್ಗೆ ಅರಿವು ಪಡೆಯಬೇಕು. ಓದುವ ಹವ್ಯಾಸ ರೂಢಿಸಿಕೊಳ್ಳಬೇಕು.
ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯ-ಕಲ್ಯಾಣಕುಮಾರ ಶೆಟ್ಟರ್‌
ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಎನ್‌ಎಸ್‌ಎಸ್‌ನಂತಹ ಶಿಬಿರಗಳು ಸಮಾಜಸೇವೆ, ದೇಶದ ಏಕತೆಗೆ ಬೇಕಾಗುವ ಸಂಸ್ಕಾರವನ್ನು ನೀಡಲಿ ಎಂದ ಪುರಸಭೆ ಮಾಜಿ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ ಆಶಯ ವ್ಯಕ್ತಪಡಿಸಿದರು.
ಕರ್ನಾಟಕ ಉಗ್ರರ ಸುರಕ್ಷಿತ ತಾಣವನ್ನಾಗಿಸಿದೆ
ಉಗ್ರ ಇಲ್ಲೇ ಇದ್ದರೂ ನಮ್ಮ ಗೃಹ ಇಲಾಖೆಗೆ ಗೊತ್ತೇ ಆಗಿಲ್ಲ. ಎನ್ಐಎ ತಂಡವೇ ಬಂದು ಅರೆಸ್ಟ್ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಮಲಗಿದೆ.
ನ್ಯಾಯಾಂಗದಲ್ಲೂ ಹೆಚ್ಚುತ್ತಿರುವ ಹಿಂದುತ್ವದ ಪ್ರಭಾವ: ಎಸ್. ಬಾಲನ್
ಸಂವಿಧಾನ ಬದಲಾಯಿಸುವ ಪ್ರಯತ್ನದ ನಡುವೆ ಅದನ್ನು ಕೇಸರೀಕರಣಗೊಳಿಸಲಾಗುತ್ತದೆ. ಅಚ್ಚರಿ ಎಂದರೆ ನ್ಯಾಯಾಂಗದಲ್ಲಿಯೂ ಸಹ ಹಿಂದುತ್ವದ ಪ್ರಭಾವ ಹೆಚ್ಚಾಗುತ್ತಿದೆ.
ವೈಭವದ ದುರ್ಗಾದೇವಿ ಜಾತ್ರೆ
ಕೆರೂರ ಪಟ್ಟಣದ ಹರಣಶಿಕಾರಿ ಜನಾಂಗದ ಆರಾಧ್ಯ ದೇವಿ ದುರ್ಗಾ ಮಾತೆಯ ಜಾತ್ರೆ ಶುಕ್ರವಾರ ವೈಭವದಿಂದ ಜರುಗಿತು.
ಬುದ್ಧನಾಗುವುದೆಂದರೆ ಹನಿ ನೀರು ಸಾಗರ ಸೇರಿದಂತೆ
ಧ್ಯಾನವು ಮನಸ್ಸನ್ನು ಕ್ರಮಬದ್ಧಗೊಳಿಸುತ್ತದೆ. ಶಿಸ್ತನ್ನು ಮೈಗೂಡಿಸಿಕೊಂಡಲ್ಲಿ ಜೀವ ಸಹಜವಾಗಿ ಸರಿದಾರಿಯಲ್ಲಿ ಸಾಗಲಿದೆ. ಅದು ಬುದ್ಧನ ದಾರಿ ಹನಿ ಸಾಗರವಾಗುವ ಹಾಗೆ ಎಂದು ಎಂದು ನಿವೃತ್ತ ಶಿಕ್ಷಕ ಮದ್ದೂರು ದೇವರಾಜು ಹೇಳಿದರು.
ಸರ್ಕಾರಿ ಕಟ್ಟಡಕ್ಕಾದ ಹಾನಿಯನ್ನು ಸಂಬಂಧಿಸಿದ ಇಲಾಖೆಯೇ ಭರಿಸಬೇಕು: ಡಿಸಿ
ರೈಲ್ವೆ ಕಾಮಗಾರಿ ಅಥವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಸಂದರ್ಭದಲ್ಲಿ ಹಾನಿಗೊಳಗಾಗದ ಸರ್ಕಾರಿ ಕಟ್ಟಡಗಳನ್ನು ಆಯಾ ಇಲಾಖೆಯಿಂದಲೇ ಮರು ನಿರ್ಮಿಸಿ ಕೊಡಬೇಕು.
ಬಲ್ಲಮಾವಟಿ ರಾಟೆ ಶ್ರೀ ಭಗವತಿ ದೇವಿಯ ಉತ್ಸವ ಸಂಪನ್ನ
ಬಲ್ಲಮಾವಟಿ ಗ್ರಾಮದ ರಾಟೆ ಶ್ರೀ ಭಗವತಿ ದೇವಿಯ ಉತ್ಸವ ಎರಡು ದಿನಗಳ ಕಾಲ ಜರುಗಿತು. ದೇವಿಯನ್ನು ರಾಟೆಯ ಉಯ್ಯಾಲೆಯಲ್ಲಿ ತೂಗುವ ವಿಶಿಷ್ಟ ಆಚರಣೆಯಲ್ಲಿ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡರು.
ನಾರಾಯಣಸ್ವಾಮಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಿ: ಸಿ.ಟಿ.ರವಿ
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರ ಪರ ಹಮ್ಮಿಕೊಳ್ಳಲಾಗಿದ್ದ ಮತ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಚಿವರಾದ ಕಾರಜೋಳ, ಭೈರತಿ ಹಾಗೂ ಸಿ.ಟಿ.ರವಿ ಭಾಗವಹಿಸಿ ಮತಯಾಚನೆ ಮಾಡಿದರು.
  • < previous
  • 1
  • ...
  • 10769
  • 10770
  • 10771
  • 10772
  • 10773
  • 10774
  • 10775
  • 10776
  • 10777
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved