• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಳ್ಳಕೆರೆ ತಾಲ್ಲೂಕಿನಾದ್ಯಂತ ಮತ್ತೊಮ್ಮೆ ವರುಣಾರ್ಭಟ
ಕೃತ್ತಿಕಾ ಮಳೆಯ ಅಂತಿಮ ದಿನವಾದ ಶುಕ್ರವಾರ ತಡರಾತ್ರಿ ತಾಲ್ಲೂಕಿನಾದ್ಯಂತ ಮತ್ತೊಮ್ಮೆ ಮಳೆ ಪ್ರಮಾಣ ಹೆಚ್ಚಿದ್ದು, ಇದರ ಬೆನ್ನ ಹಿಂದೆಯೇ ಹೆಚ್ಚಿನ ಮಳೆಯಿಂದ ಮನೆ, ಬೆಳೆಗೂ ಹೆಚ್ಚಿನ ಹಾನಿಯಾಗಿದೆ.
ಪ್ರೀತಿಸದ ಯುವತಿ ಮನೆಮೇಲೆ ಕಲ್ಲು ತೂರಾಟ!
ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರೀತಿಸಿ, ಮದುವೆಯಾಗುವಂತೆ ಬೆನ್ನುಬಿದ್ದ ಪ್ರೇಮಿ ಹುಬ್ಬಳಿಯ ನೇಹಾ ಹಿರೇಮಠ ರೀತಿಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಯುವತಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಕಿಣಯೆ ಗ್ರಾಮದ ತಿಪ್ಪಣ್ಣ ಡೋಕರೆ (27)ಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಬಂಧಿತ ಪೀಡಿಸಿದ್ದಾನೆ.
ತಲಕಾವೇರಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ
ತಾಲೂಕಿನ ತಲಕಾವೇರಿಯಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ. ಕಾಡಾನೆ ಮತ್ತೊಂದು ಆನೆಯೊಂದಿಗೆ ಕಾದಾಡಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಅಧಿಕ ರಕ್ತದೊತ್ತಡ ಸೈಲೆಂಟ್ ಕಿಲ್ಲರ್ ಇದ್ದಂತೆ
ಬಿ.ವಿ.ವಿ.ಎಸ್ ಸಂಘದ ಬಿ.ವಿ.ವಿ.ಎಸ್ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಭಾಗದ ವತಿಯಿಂದ ವಿಶ್ವ ಅಧಿಕ ರಕ್ತದೊತ್ತಡ ದಿನ ಆಚರಿಸಲಾಯಿತು.
ಅಂಗಡಿ ಬೀಗ ಒಡೆದು ಕಳ್ಳತನ
ಕನ್ನಡಪ್ರಭ ವಾರ್ತೆ ಗೋಕಾಕಎರಡು ಮೊಬೈಲ್‌ ಅಂಗಡಿಗಳ ಬೀಗ ಒಡೆದು ಲಕ್ಷಾಂತರ ಮೌಲ್ಯದ ಮೊಬೈಲ್ ಹಾಗೂ ನಗದು ಹಣ ಕಳ್ಳತನ ಮಾಡಿರುವ ಘಟನೆ ಶನಿವಾರ ಬೆಳಗಿನ ಜಾವ ನಗರದಲ್ಲಿ ಜರುಗಿದೆ. ಬೆಳಗಿನ ಜಾವ 4 ರಿಂದ 4.30ರ ಸುಮಾರಿನಲ್ಲಿ ಕಳ್ಳರ ಗ್ಯಾಂಗ್ ನಗರದ ಯಲ್ಲಪ್ಪ ಬಾಳಪ್ಪ ಗೋಸಬಾಳ ಎಂಬುವರ ಓಂ ಎಂಟರ್‌ ಪ್ರೈಸಸ್ ಮೊಬೈಲ್ ಅಂಗಡಿಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಇದಕ್ಕೂ ಮುಂಚೆ ಪಂಕಜ ಪೆಗ್ ಬಾರ್‌ನ ಬೀಗ ಒಡೆದು ಅಲ್ಲಿಯೂ ನಗದು ದೋಚಿರುವುದು ತಿಳಿದುಬಂದಿದೆ.
ಗಂಡ ಮಟ್ಕಾ ಆಡಿಸ್ತಿದ್ದ, ಪೊಲೀಸ್ರು ಕಮಿಷನ್ ಪಡಿತಿದ್ರು: ಪತ್ನಿ ಹೇಳಿಕೆ
ಪತಿ ಆದಿಲ್‌ ಮಟ್ಕಾ ಆಡಿಸುತ್ತಿದ್ದುದು ಸತ್ಯ. ಪೊಲೀಸರು ಸಹ ಪ್ರತಿ ತಿಂಗಳೂ ಕಮಿಷನ್ ವಸೂಲು ಮಾಡುತ್ತಿದ್ದರು. ಒಂದು ತಿಂಗಳು ಕಮಿಷನ್‌ ಕೊಡದಿದ್ದಕ್ಕೆ ಸಿವಿಲ್‌ ಡ್ರೆಸ್‌ನಲ್ಲಿ ನಿನ್ನೆ (ಶುಕ್ರವಾರ) ಸಂಜೆ ಮನೆ ಬಳಿ ಬಂದು, ಆತನನ್ನು ಕರೆದೊಯ್ದರು. ಪೊಲೀಸರ ಹೊಡೆತದಿಂದಲೇ ಪತಿ ಸಾವನ್ನಪ್ಪಿದ್ದಾರೆ ಎಂದು ಆದಿಲ್‌ ಪತ್ನಿ ಹೀನಾ ಬಾನು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆ ಚುರುಕು; ಅಡಕೆ ಸಸಿಗಳಿಗೆ ಹೆಚ್ಚಿದ ಬೇಡಿಕೆ
ಕಳೆದ ವರ್ಷ ಮಳೆಯ ಅಭಾವದಿಂದ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮುಂಗಾರು ಪೂರ್ವ ಮಳೆ ಮಂದಹಾಸ ತಂದಿದೆ. ಮಳೆ ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಹಿಂದಿನ ವರ್ಷ ಭೀಕರ ಬರಗಾಲದ ಪರಿಸ್ಥಿತಿ ಎದುರಿಸಿದ್ದ ರೈತರು ಬಹಳಷ್ಟು ತೋಟದ ಬೆಳೆಗಳ ಕಳೆದುಕೊಂಡಿದ್ದಾರೆ. ಉತ್ಸಾಹದಿಂದ ಬೆಳೆಸಿದ್ದ ಅಡಕೆ ತೋಟ ಬಿಸಿಲಿಗೆ ಒಣಗಿದವು. ಇದರಿಂದ ಅಡಕೆ ಸಸಿಗಳ ನರ್ಸರಿ ಮಾಡಿಕೊಂಡಿದ್ದವರು ಸಸಿಗಳು ಮಾರಾಟವಾಗದೇ ಭಾರಿ ನಷ್ಟ ಅನುಭವಿಸಿದ್ದರು.
ವ್ಯಾಘ್ರ ದಾಳಿಗೆ ವಿದೇಶಿ ತಳಿಯ ಶ್ವಾನಗಳು ಬಲಿ
ವಿದೇಶಿ ತಳಿಯ ಎರಡು ನಾಯಿಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಒಂದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳು!
ಅನೀಶ್ ಪೂಜಾರಿ, ಅಮೂಲ್ಯ ಹೆಗ್ಡೆ, ಶ್ರೇಯಾ ಹಾಗೂ ನಿಕಿತಾ ಈ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದಾರೆ. ಈ ಬಾರಿ ಉಡುಪಿ ಜಿಲ್ಲಾಮಟ್ಟಕ್ಕೆ ಒಟ್ಟು 133 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು.
ರಕ್ತ ಸಂಬಂಧಕ್ಕಿಂತ ಭಕ್ತಿ ಸಂಬಂಧ ಮುಖ್ಯ
ನಾಡಿನ ಅಭಿವೃದ್ಧಿಯಲ್ಲಿ ಮಠಗಳ ಪಾತ್ರ ಮಹತ್ವದ್ದಾಗಿದ್ದು, ರಕ್ತ ಸಂಬಂಧಕ್ಕಿಂತ ಭಕ್ತಿ ಸಂಬಂಧ ಮುಖ್ಯವಾಗಿದೆ ಎಂದು ಯುವಮುಖಂಡ ಸಂಗಮೇಶ ಬಬಲೇಶ್ವರ ಹೇಳಿದರು.
  • < previous
  • 1
  • ...
  • 10771
  • 10772
  • 10773
  • 10774
  • 10775
  • 10776
  • 10777
  • 10778
  • 10779
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved