• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಗ್ಯಾಂಗ್ ವಾರ್ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ : ಯಶ್ಪಾಲ್ ಸುವರ್ಣ
ಗ್ಯಾಂಗ್ ವಾರ್
ಉತ್ತಮ ಮಳೆ, ಬೀಜ, ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.
ದ್ವಿ ಚಕ್ರ ವಾಹನದಲ್ಲಿ ಮಕ್ಕಳೂ ಹೆಲ್ಮೆಟ್‌ ಧರಿಸುವುದು ಕಡ್ಡಾಯ: ಪಿಎಸ್‍ಐ ಕೆ.ವೈ.ನಿಂಗರಾಜ್
ಮಕ್ಕಳ ಜೀವ ಅಮೂಲ್ಯವಾದ್ದು. ಮುಗ್ಧ ಮನಸ್ಸುಗಳ ಕನಸುಗಳ ಬಾಲ್ಯದಲ್ಲಿಯೇ ಚಿವುಟದಿರಿ. ನಿಮ್ಮ ಮಕ್ಕಳ ಭವಿಷ್ಯ ಮತ್ತು ಸುರಕ್ಷತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೇಷ್ಟಿ ಹಾರ್ನೆಸ್ ಬಳಸುವುದರ ಬಗ್ಗೆ ರಾಜ್ಯ ಉಚ್ಚನ್ಯಾಯಾಲಯದ ಅದೇಶದಂತೆ ಚಾಲಕರು ಸುರಕ್ಷತಾ ಕ್ರಮಗಳ ಕಡ್ಡಾಯವಾಗಿ ಬಳಕೆ ಮಾಡುವ ಕುರಿತು ಜಾಗೃತಿ ನಡೆಸಲಾಗುತ್ತಿದೆ.
ಅಷ್ಠಾಂಗ ಮಾರ್ಗ ಪಾಲನೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು
ಪಂಚಶೀಲ - ಅಷ್ಠಾಂಗಮಾರ್ಗ ಪಾಲನೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು ಎಂದು ಚಾಮರಾಜನಗರ ನಳಂದ ಬೌದ್ಧ ವಿಶ್ವವಿದ್ಯಾಲಯ ಮುಖ್ಯಸ್ಥ ಬಂತೇ ಬೋಧಿದತ್ತಥೇರಾ ಹೇಳಿದರು.
ಮೋದಿ ಮೈಸೂರು ಭೇಟಿ ಬಿಲ್‌ ₹3.3 ಕೋಟಿ ಬಾಕಿ!
ಕಳೆದ ವರ್ಷ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ ಹುಲಿ ಯೋಜನೆ 50ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಆತಿಥ್ಯದ ಬಿಲ್‌ ಬಾಕಿ ಪಾವತಿಸಲು ಕೇಂದ್ರದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.
ಮಾಸ ಕಳೆದ್ರೂ ಘಟನೆ ಬಗ್ಗೆ ಮಾಸದ ಕರಾಳ ಛಾಯೆ
ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಚುನಾವಣಾ ಬಹಿಷ್ಕರಿಸಿ, ಹೋರಾಟ ವಿಕೋಪಕ್ಕೆ ತಿಳಿದು ಮತಗಟ್ಟೆ ಧ್ವಂಸ ನಡೆದ ಇಂಡಿಗನತ್ತ ಗ್ರಾಮದಲ್ಲಿ ಈಗಲೂ ಕರಾಳ ಛಾಯೆ ಆವರಿಸಿದೆ
ರೈತರಿಗೆ ಅನ್ಯಾಯವಾಗದಂತೆ ಬೆಳೆಹಾನಿ ಸರ್ವೆ ಮಾಡಿ: ಸಚಿವ ತಿಮ್ಮಾಪುರ
ಬಿರುಗಾಳಿ ಮಳೆಗೆ ತುಳಸಿಗೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಉಂಟಾದ ಬೆಳೆಹಾನಿಯನ್ನು ಸಚಿವ ಆರ್.ಬಿ. ತಿಮ್ಮಾಪೂರ, ಶಾಸಕ ಜೆ.ಟಿ. ಪಾಟೀಲ ವೀಕ್ಷಣೆ ಮಾಡಿದರು.
ಮಲೆನಾಡಲ್ಲಿ ಗಣಿಗಾರಿಕೆ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಿ: ಬೆಳೆಗಾರರ ಒಕ್ಕೂಟದ ಕೆ.ಬಿ.ಕೃಷ್ಣಪ್ಪ
ಮಲೆನಾಡು ಭಾಗದಲ್ಲಿನ ಕಾಡಾನೆ ಹಾಗೂ ಮಾನವ ಸಂಘರ್ಷ ತಡೆಯಲು ಸರ್ಕಾರ ವಿಫಲವಾಗಿದ್ದು ಇದರ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ. ಕೂಡಲೇ ಗಣಿಗಾರಿಕೆ ನಿಷೇಧ ಮಾಡಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಬೆಳಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಬಿ. ಕೃಷ್ಣಪ್ಪ ಮನವಿ ಮಾಡಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಐಬಿಯಲ್ಲಿ ಎಣ್ಣೆಪಾರ್ಟಿ: ಐವರು ಅಧಿಕಾರಿಗಳ ಸಸ್ಪೆಂಡ್‌
ಗುತ್ತಿಗೆದಾರರೊಂದಿಗೆ ಪ್ರವಾಸಿ ಮಂದಿರದಲ್ಲಿ ಎಣ್ಣೆಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿದ ಆರೋಪ ಎದುರಿಸುತ್ತಿರುವ ಜಮಖಂಡಿಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ನಾಲ್ವರು ಅಧಿಕಾರಿಗಳು ಸೇರಿ ಐವರನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ದೈನಂದಿನ ಬದುಕಿಗೆ ಕಾನೂನಿನ ಅರಿವು ಅಗತ್ಯ
ಮನುಷ್ಯ ಭ್ರೂಣಾವಸ್ಥೆಯಿಂದ ಸಾಯುವವರೆಗೂ ಕಾನೂನಿನ ಅಡಿಯೇ ಬದುಕಬೇಕಾಗಿದೆ, ಕಾನೂನು ಪಾಲಿಸುವವರನ್ನು ಕಾನೂನು ರಕ್ಷಿಸುತ್ತದೆ. ಎಲ್ಲರಿಗೂ ಕಾನೂನಿನ ಕನಿಷ್ಠ ಜ್ಞಾನ ಅಗತ್ಯ
  • < previous
  • 1
  • ...
  • 10773
  • 10774
  • 10775
  • 10776
  • 10777
  • 10778
  • 10779
  • 10780
  • 10781
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved