ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಣಮಂತ ದೇವರ ಓಕಳಿ ಸಂಭ್ರಮ
ಕನ್ನಡಪ್ರಭ ವಾರ್ತೆ ಮೂಡಲಗಿಪಟ್ಟಣದ ಗಾಂಧಿ ಚೌಕ್ದಲ್ಲಿನ ಹನಮಂತ ದೇವರ ಪ್ರಥಮ ದಿನ ನಡು ಓಕಳಿಯು ಶುಕ್ರವಾರ ಸಡಗರ ಸಂಭ್ರಮದಿಂದ ನಡೆದಿದ್ದು, ಮೂಡಲಗಿಯ ಶ್ರೀ ಶಿವಬೋಧರಂಗ ಸಿದ್ಧ ಸಂಸ್ಥಾನಮಠದ ಪೀಠಾಧಿಪತಿ ದತ್ತಾತ್ರೇಯಬೋಧ ಸ್ವಾಮಿ ಮತ್ತು ಶ್ರೀಧರಬೋಧ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಅಪಾರ ಜನಸ್ತೋಮ ಮಧ್ಯೆ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಸಂಚಾರಕ್ಕೆ ತೊಂದರೆ
ಬಿದರೆಗುಡಿ ಹಾಗೂ ಅಕ್ಕಪಕ್ಕ ಗ್ರಾಮಗಳಾದ ಕರೀಕೆರೆ, ಭೈರಾಪುರ ಮತ್ತಿತರ ಗ್ರಾಮಗಳಿಗೆ ಸಾರ್ವಜನಿಕರು ಪ್ರಯಾಣಿಸಲು ಸರ್ವಿಸ್ ರಸ್ತೆಯಿಲ್ಲದ ಕಾರಣ, ಸುಮಾರು ೨೦೦-೩೦೦ ಮನೆಗಳಿಗೆ ಸಮಸ್ಯೆಯಾಗಿದೆ. ಅಲ್ಲದೇ ಹೊಲ- ತೋಟಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ.
ಮಳೆ: ರಿಕ್ಷಾ ಸಮೇತ ಕಾಲುವೆಗೆ ಬಿದ್ದು ಚಾಲಕ ಸಾವು!
ಕೊಟ್ಟಾರ ಚೌಕಿ ಸಮೀಪದ ಕೂಳೂರು ಫೆರಿ ರಸ್ತೆ ನಿವಾಸಿ ದೀಪಕ್ ಆಚಾರ್ಯ (42) ಮೃತರು. ಇವರು ಬ್ಯಾಪ್ಟಿಸ್ಟ್ ಜಾರ್ಜ್ ಪಿರೇರಾ ಎಂಬವರ ಮಾಲೀಕತ್ವದ ರಿಕ್ಷಾದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು.
ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಗೆಲ್ಲಿಸಿ: ಶಾಸಕ ಎಂ.ಕೃಷ್ಣಪ್ಪ
ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಗೆಲ್ಲಿಸಿ ಎಂದು ಶಾಸಕ ಕೃಷ್ಣಪ್ಪ ಕರೆ ನೀಡಿದರು.
ನರಗುಂದ ಕೆರೆಗಳಿಗೆ ಜೀವ ಕಳೆ
ಈಗ ಜಲಾಶಯದ ನೀರಿನಿಂದ ತಾಲೂಕಿನ ಕೆರೆಗಳು ಭರ್ತಿಯಾಗಿದ್ದರಿಂದ ನೀರಿನ ಅಭಾವ ಕಡಿಮೆಯಾದಂತಾಗಿದೆ
ಬಿರುಸಿನ ಮಳೆ: ಮೂಲ್ಕಿಯ ವಿವಿಧೆಡೆ ಹಾನಿ
ಕೊಕ್ಕರ್ ಕಲ್ ಬಳಿ ಪ್ರತಿ ಬಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ಬಂದಾಗ ನೀರು ನಿಲ್ಲುವುದು ಸಾಮಾನ್ಯವಾಗಿದ್ದು, ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆ ನದಿಯಂತಾಗಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ಹೆದ್ದಾರಿಯಲ್ಲಿ ನೀರು ನಿಂತಿರುವುದು ಕಾಣದೆ ಕಾರುಗಳು ಅಪಘಾತಕ್ಕೀಡಾಯಿತು. ಕೆಲವು ಕಾರುಗಳು ಕೆಟ್ಟು ನಿಂತ ಘಟನೆ ನಡೆಯಿತು. ಕೆಲವು ಬೈಕ್ಗಳು ನೀರಿನಲ್ಲಿ ಮುಳುಗಿತು.
ಯುವತಿ ಕೊಲೆ ಪ್ರಕರಣ: ಪೊಲೀಸ್ ಅಧಿಕಾರಿ ಅಮಾನತ್ತು ರದ್ದತಿಗೆ ಒತ್ತಾಯ
ಕೊಲೆ ಪ್ರಕರಣದಲ್ಲಿ ದಲಿತ ಅಧಿಕಾರಿಯನ್ನು ಬಲಿಪಶು ಮಾಡಿರುವುದು ಖಂಡನೀಯ. ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ರಾಜೀವ ಎಂ. ಅವರ ಅಮಾನತು ಆದೇಶವನ್ನು ಸರ್ಕಾರ ಕೂಡಲೆ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕ್ರಿಮಿನಲ್ಗಳಿಗೆ ಆಳುವ ಸರ್ಕಾರದ ಭಯವಿಲ್ಲದಂತಾಗಿದೆ: ಸುನಿಲ್ ಕುಮಾರ್
ಉಡುಪಿ, ದಕ್ಷಿಣ ಕನ್ನಡದಂಥ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡೀ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ಗಳು ವಿಜೃಂಭಿಸುವಂತಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಗರ ರಕ್ಷಣೆ ಆದ್ಯತೆ ಆಗಲಿ
ಭೂ ಮಂಡಲದಲ್ಲಿ ಶೇ.70ರಷ್ಟು ನೀರು ಹೊಂದಿದ್ದು, ನಾವು ಸಾಗರದ ಸಂರಕ್ಷಣೆ ನಮ್ಮ ಆದ್ಯತೆಯಾಗಿರಬೇಕು. ಸಾಗರದಲ್ಲಿನ ನೀರಿನ ಮಟ್ಟವು ಹವಾಮಾನ ಬದಲಾವಣೆ ಮತ್ತು ಅದರ ಪರಿಣಾಮಗಳಿಗೆ ಕಾರಣವಾಗುತ್ತದೆ
ಸಾರ್ವಜನಿಕರು ಪೊಲೀಸರ ಜತೆ ಮುಕ್ತವಾಗಿ ಬೆರೆಯಬೇಕು-ಅಶೋಕ ಕೊಂಡ್ಲಿ
ಪೊಲೀಸರ ಬಗ್ಗೆ ಭಯಬೇಡ ಸಾರ್ವಜನಿಕರು ಅವರೊಂದಿಗೆ ಮುಕ್ತವಾಗಿ ಬೆರೆತು, ಕಾನೂನನ್ನು ಕಾಪಾಡಬೇಕು ಎಂದು ರಟ್ಟಿಹಳ್ಳಿಯ ಪೊಲೀಸ್ ಠಾಣೆಯ ಎಎಸ್ಐ ಅಶೋಕ್ ಕೊಂಡ್ಲಿ ಹೇಳಿದರು.
< previous
1
...
10774
10775
10776
10777
10778
10779
10780
10781
10782
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ