• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೃತ್ಯ ಮೂಲಕ ದೈಹಿಕ ಶಕ್ತಿ ಅಧಿಕ: ಡಾ. ಮಂತರ್ ಗೌಡ
ಕುಶಾಲನಗರದಲ್ಲಿ ಟೀಮ್‌ ಡ್ರೀಮ್‌ ಸ್ಟಾರ್‌ ನೃತ್ಯ ಸಂಸ್ಥೆ ವತಿಯಿಂದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ವಿವಿಧ ಜಿಲ್ಲೆಗಳಿಂದ ನೂರಕ್ಕೂ ಅಧಿಕ ಭಕ್ತರು ಪಾಲ್ಗೊಂಡರು.
ಖಾದರ್‌ ಸಹೋದರಿ ಪುತ್ರಿ ವಿವಾಹಕ್ಕೆ ಪ್ರಮುಖರ ದಂಡು: ಸಂಚಾರ ದಟ್ಟಣೆ
ಭದ್ರತೆ ವಿಚಾರ ಮತ್ತು ಸಂಚಾರ ಸುಸ್ಥಿತಿಗಾಗಿ ನಗರದ ನವಭಾರತ್‌ ಸರ್ಕಲ್‌ನಿಂದ ಪಿವಿಎಸ್‌ ಮುಖಾಂತರ ಲೇಡಿಹಿಲ್‌ವರೆಗೆ ಸಂಜೆ ಬಳಿಕ ವಾಹನ ಸಂಚಾರ ನಿಷೇಧ ಮಾಡಲಾಗಿತ್ತು. ಹೀಗಾಗಿ ವಿವಿಧೆಡೆಗಳಲ್ಲಿ ಟ್ರಾಫಿಕ್‌ ಜ್ಯಾಂನಿಂದ ವಾಹನ ಚಾಲಕರು ಪರದಾಡಿದರು.
ದ್ವಾರಕನಾಥ್ ಎಂಎಲ್ಸಿ ಮಾಡುವಂತೆ ಒತ್ತಾಯ: ವೆಂಕಟೇಶ್‌
ಕಾಂಗ್ರೆಸ್‌ನ ಹಿರಿಯ ಮುಖಂಡ ಡಾ.ಸಿ.ಎಸ್.ದ್ವಾರಕನಾಥ್ ಅವರಿಗೆ ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡುವ ಮೂಲಕ ಶೋಷಿತ ಸಮುದಾಯದ ನಾಯಕರಿಗೊಂದು ಅವಕಾಶ ಕಲ್ಪಿಸಿಕೊಡುವಂತೆ ಜಿಲ್ಲಾ ಕಾಂಗ್ರೆಸ್‌ನ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ವೆಂಕಟೇಶ್ ಮತ್ತು ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. ಅರಸೀಕೆರೆಯಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಧಾನಿ ಆಡಳಿತ ಟೀಕಿಸಿದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ
ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರ ಬರಿ ಸುಳ್ಳನ್ನೇ ಹೇಳುತ್ತಾ ಬಂದಿದೆ.
ಅಳಿವಿನಂಚಿನ ಹಂಪಿಯ ಸ್ಮಾರಕ ಸಂರಕ್ಷಣೆಗೆ ಆಗ್ರಹ
ಹಂಪಿ ಸ್ಮಾರಕಗಳು, ಬಿಸಿಲು, ಮಳೆ, ಗಾಳಿಗೆ ನೈಜ ಸ್ವರೂಪ ಕಳೆದುಕೊಳ್ಳುತ್ತಿವೆ.
ಶಿಕ್ಷಣ ಸಚಿವರಿಗೇ ಕನ್ನಡ ಬರಲ್ಲ: ಬಿವೈವಿ

ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದೆ. ಶಿಕ್ಷಣ ಸಚಿವರಿಗೇ ಸರಿಯಾಗಿ ಕನ್ನಡ ಓದಲು, ಬರೆಯಲು ಬರಲ್ಲವೆಂದರೆ ಶಿಕ್ಷಣ ಕ್ಷೇತ್ರದ ಬಗ್ಗೆ ರಾಜ್ಯ ಸರ್ಕಾರ ಅದೆಷ್ಟು ಗಂಭೀರವಾಗಿ ಯೋಚನೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಡಾ.ಸರ್ಜಿ, ಭೋಜೇಗೌಡ ಭೇಟಿ, ಸಭೆ
ಕಾಪು ಮಂಡಲ ಬಿಜೆಪಿ ಕಚೇರಿಗೆ ನೈರುತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ ಭೇಟಿ ನೀಡಿ, ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು.
14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ದೂಡುವುದು ಶಿಕ್ಷಾರ್ಹ ಅಪರಾಧ: ನ್ಯಾಯಾಧೀಶ ಬಿ.ಸಿ. ಅರವಿಂದ್
ನಮ್ಮ ನ್ಯಾಯಾಲಯದಲ್ಲಿ 1,800 ಚೆಕ್ ಬೌನ್ಸ್ ಪ್ರಕರಣಗಳಿದ್ದು, ಆ ಪೈಕಿ ಅರ್ಧದಷ್ಟು ಸರ್ಕಾರಿ ನೌಕರರ ಪ್ರಕರಣಗಳೇ ಇದ್ದು ಸರ್ಕಾರಿ ನೌಕರರಿಗೆ ಸಾರ್ವಜನಿಕರು ಸಾಲ ನೀಡುವಾಗ ಅವರ ಸಂಬಳದ ಮೂರು ಪಟ್ಟಿನಷ್ಟು ನೀಡಿದರೆ ವಸೂಲಿಗೆ ತೊಂದರೆಯಾಗಲಿದ್ದು ಇಂತಹ ವಿಚಾರ ಬಂದಾಗ ಕಾನೂನಿನ ನೆರವು ಪಡೆಯಬೇಕು
ಧಾರಾಕಾರ ಮಳೆಗೆ 20ಕ್ಕೂ ಹೆಚ್ಚು ಮನೆಗಳು ಜಲಾವೃತ
ಪಟ್ಟಣದ 5 ಮತ್ತು 6ನೇ ತಿರುವಿನಲ್ಲೂ ಕೂಡ ಚರಂಡಿ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ಪರದಾಡುವಂತಾಗಿತ್ತು. ಪಟ್ಟಣದ ನಟರಾಜ ಬಡಾವಣೆಯಲ್ಲಿ ಸುಮಾರು 6 ಮನೆಗಳಿಗೆ ನೀರು ನುಗ್ಗಿದೆ ಜೊತೆಗೆ ಚರಂಡಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿ ಮೂರು ಅಡಿಗಳಷ್ಟು ನೀರು ತುಂಬಿಕೊಂಡು ರಸ್ತೆ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು.
30ರಂದು ಹೋರಾಟದ ನಡಿಗೆ ಹಾಸನದ ಕಡೆಗೆ
ಬಿಜೆಪಿ-ಜೆಡಿಎಸ್ ನಾಯಕರು ಕೃತ್ಯ ಖಂಡಿಸಿಲ್ಲ. ಕನಿಷ್ಠ ಪಕ್ಷ ಸಂತ್ರಸ್ತ ಮಹಿಳೆಯರಿಗೆ ಸಾಂತ್ವನ ಹೇಳಿಲ್ಲ. ನ್ಯಾಯ ದೊರಕಿಸುವ ನಿಟ್ಟಿನಲ್ಲೂ ಪ್ರತಿಕ್ರಿಯೆ ನೀಡಿಲ್ಲ.
  • < previous
  • 1
  • ...
  • 10776
  • 10777
  • 10778
  • 10779
  • 10780
  • 10781
  • 10782
  • 10783
  • 10784
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved