• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಚ್ಚವ್ವನಹಳ್ಳಿ ರುದ್ರಭೂಮಿಗೆ ಶವ ಸಾಗಿಸಲು ರಸ್ತೆಯೇ ಇಲ್ಲ
ತಾಲೂಕಿನ ಹುಚ್ಚವ್ವನಹಳ್ಳಿಯಲ್ಲಿ ಶವಸಂಸ್ಕಾರಕ್ಕೆ ಮೃತದೇಹವನ್ನು ರಸ್ತೆ, ಸೇತುವೆ ಇಲ್ಲದ್ದರಿಂದ ಕಾಲುವೆ ದಾಟಿ ರುದ್ರಭೂಮಿಗೆ ಕೊಂಡೊಯ್ಯುವ ಪರಿಸ್ಥಿತಿ ನಿರ್ಮಾವಾಗಿದೆ.
ವೈದ್ಯಕ್ಷೀಯ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕುರಿತ ಕಾರ್ಯಾಗಾರ
ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕಲಿಕೆ ಕಾರ್ಯಕ್ರಮ ವೈದ್ಯಕೀಯ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು, ಆ ಕ್ಷೇತ್ರದ ಹೊಸ ಮತ್ತು ಅಭಿವೃದ್ಧಿಶೀಲ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ .
ವಿಜಯಪುರ ಜಿಲ್ಲೆಗೆ ಒಲಿಯುತ್ತಾ ಎಂಎಲ್ಸಿ ಸ್ಥಾನ?
ಕೆಳಮನೆಯಲ್ಲಿ ಟಿಕೆಟ್ ಸಿಗದವರು ಇದೀಗ ಮೇಲ್ಮನೆಯಲ್ಲಾದ್ರೂ ಅವಕಾಶ ಸಿಗಬಹುದು ಎಂದು ರಾಜ್ಯ ಹಾಗೂ ರಾಷ್ಟ್ರ ನಾಯಕರ ಮನೆಗೆ ಅಲೆದಾಡುತ್ತಿದ್ದು, ಲಾಬಿ ಆರಂಭಿಸಿದ್ದಾರೆ. ಜೂ.13ರಂದು ನಡೆಯಲಿರುವ 11 ಎಂಎಲ್ಸಿ ಸ್ಥಾನಗಳ ಚುನಾವಣೆಯಲ್ಲಿ ವಿಧಾನಸಭೆಯ ಶಾಸಕರು ಆಯ್ಕೆ ಮಾಡುವ ಅವಕಾಶ ಹೊಂದಿದ್ದರಿಂದ ಸುಮಾರು 7 ಸ್ಥಾನಗಳು ಕಾಂಗ್ರೆಸ್ ಹಾಗೂ 3 ಸ್ಥಾನಗಳು ಬಿಜೆಪಿ ಪಾಲಾಗಲಿವೆ ಎಂಬ ಲೆಕ್ಕಾಚಾರಗಳು ಪಕ್ಕಾ ಆಗಿವೆ. ಅದರಂತೆ ಈ ಬಾರಿ ವಿಜಯಪುರಕ್ಕೊಂದು ಸ್ಥಾನ ಕೊಡಲೇಬೇಕು ಎಂಬ ಕೂಗು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಾಳೆಯದಲ್ಲಿ ಕೇಳಿಬರುತ್ತಿದೆ.
ವಿಶೇಷಚೇತನ ಕುಟುಂಬಕ್ಕೆ ನ್ಯಾಯದ ಭರವಸೆ
ಮೇ 25ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ಈ ಕುಟುಂಬಕ್ಕಿಲ್ಲ ಆಧಾರ; ತುತ್ತು ಅನ್ನಕ್ಕೂ ತತ್ವಾರ! ಶೀರ್ಷಿಕೆ ವರದಿಗೆ ಸ್ಪಂದನೆ
ಬೆಳೆ ವಿಮೆ ಪಾವತಿಯಲ್ಲಾದ ಅನ್ಯಾಯ ಸರಿಪಡಿಸಿ
ಬೆಳೆ ಬೆಳೆದಂತಹ ರೈತರ ಪಹಣಿಯಲ್ಲಿ ಬೆಳೆ ದೃಢೀಕರಣ ಮಾಡದೆ, ವಿಮೆ ಹಣ ಜಮೆಯಾಗಿಲ್ಲ ಮತ್ತು ಸಾಕಷ್ಟು ರೈತರಿಗೆ ಅನ್ಯಾಯವಾಗಿದೆ. ಇದಕ್ಕೆಲ್ಲ ಅಧಿಕಾರಿಗಳ ನಿರ್ಲಕ್ಷವೇ ಕಾರಣ.
ವೃತ್ತಿ ಕೋರ್ಸ್ ಆಯ್ಕೆ ಮುನ್ನ ಹಿರಿಯರ ಸಲಹೆ ಪಡೆಯಿರಿ
ಉನ್ನತ ಶಿಕ್ಷಣದ ವೃತ್ತಿ ಕೋರ್ಸ್ ಆಯ್ಕೆ ಮಾಡಿಕೊಳ್ಳುವ ಮೊದಲು ವಿದ್ಯಾರ್ಥಿಗಳು, ಹಿರಿಯರು, ಪೋಷಕರ ಸಲಹೆ, ಮಾರ್ಗದರ್ಶನ ಪಡೆಯಬೇಕು ಎಂದು ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಮಂಜುನಾಥ್ ಹೇಳಿದರು.
ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ಟರೆ ಹುಷಾರ್!
ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಆಹವಾಲು ಆಲಿಸಿ ಪೊಲೀಸ್‌ ಆಯುಕ್ತ ದಯಾನಂದ್‌ ಮಾತನಾಡಿದರು.
ಜಾನಪದ ಸೊಗಡು ಮತ್ತೆ ಮೈದುಂಬಿಕೊಳ್ಳಲಿ: ಮಿಮಿಕ್ರಿ ಗೋಪಿ
ಆಧುನಿಕ ಜಗತ್ತಿನ ಕಾಲೇಜು ಶಿಕ್ಷಣ ವ್ಯವಸ್ಥೆಯ ದಿನಗಳಲ್ಲೂ ದೇಶಿ ಪರಂಪರೆ, ಪಾರಂಪರಿಕ ಪದ್ದತಿಯನ್ನು ಉಳಿಸಿ ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಮೂಲಕ ಮರೆಯಾಗುತ್ತಿರುವ ಜಾನಪದ ಸೊಗಡು ಮತ್ತೆ ಮೈದುಂಬಿಕೊಳ್ಳಬೇಕೆಂದು ಹಾಸ್ಯನಟ ಮಿಮಿಕ್ರಿ ಗೋಪಿ ಹೇಳಿದರು.
ಭಾವೈಕ್ಯತೆ ಸಾರಿದ ಪಂಚಸೈಯದ ದರ್ಗಾ ಉರುಸು
ರಾಜ್ಯದ ಪ್ರಮುಖ ದರ್ಗಾಗಳಲ್ಲಿ ಒಂದಾದ ತಾಳಿಕೋಟೆ ಪಟ್ಟಣದಲ್ಲಿಯ ಹಜರತ್ ಫೀರ ಪಂಚಸೈಯದ ದರ್ಗಾ ಉರುಸು ಶನಿವಾರ ಭಕ್ತಿಭಾವದೊಂದಿಗೆ ಜರುಗಿತು.
ಗ್ಯಾರಂಟಿ ಬೆನ್ನು ಹತ್ತಿದ ಸಿಎಂ ಸೋಮಾರಿ: ನಟ ಚೇತನ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ರಾಜ್ಯದಲ್ಲಿ ಅಲೇಮಾರಿ ಜನಾಂಗದ ಬದುಕಿಗೆ ಆಸರೆಯಾಗಬೇಕಾಗಿದ್ದ ಸಿಎಂ ಸಿದ್ದರಾಮಯ್ಯ ಗ್ಯಾರಂಟಿಗಳ ಬೆನ್ನು ಹತ್ತಿ ಸೋಮಾರಿ ಸಿದ್ದರಾಮಯ್ಯ ಆಗಿದ್ದಾರೆ ಎಂದು ನಟ ಚೇತನ ಲೇವಡಿ ಮಾಡಿದರು.
  • < previous
  • 1
  • ...
  • 10777
  • 10778
  • 10779
  • 10780
  • 10781
  • 10782
  • 10783
  • 10784
  • 10785
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved