• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಲಾಕ್ ಸ್ಪಾಟ್‌ ಗಳಿಗೆ ಅಲೋಕ್ ಕುಮಾರ್ ಭೇಟಿ
ಕಡೂರು, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಬೀರೂರು ಠಾಣಾ ವ್ಯಾಪ್ತಿಯಲ್ಲಿರುವ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಮತ್ತು ಬ್ಲಾಕ್ ಸ್ಪಾಟ್‌ ಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಲನ್ನು ಸವಾಲಾಗಿ ಸ್ವೀಕರಿಸಿ, ಗೆಲುವಿಗಾಗಿ ಪ್ರಯತ್ನಿಸಿ: ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು
ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಅನ್ನು ರದ್ದು ಪಡಿಸಬೇಕೆಂದು ಮೇ 30ರಂದು ತುಮಕೂರು ಜಿಲ್ಲಾ ಉಸ್ತುವರಿ ಸಚಿವ ಡಾ.ಪರಮೇಶ್ವರ್ ಮನೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ಎಲ್ಲ ರೈತರೂ ಭಾಗವಹಿಸಬೇಕು.
ಕಬ್ಬು ಬಿಟ್ಟು ಭತ್ತ ಬೆಳೆಯಲು ಅನ್ನದಾತರ ಒಲವು
ಅಕ್ಕಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ರೈತರು ಭತ್ತವನ್ನು ಒಲವು ತೋರಿಸುತ್ತಿದ್ದಾರೆ.
ಪೋಲಿಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳ ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ಶನಿವಾರ ದಲಿತ ಸಂಘರ್ಷ ಸಮಿತಿ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
3 ತಿಂಗಳಿಂದ ಅನ್ನಭಾಗ್ಯ ಹಣ ಸ್ಥಗಿತ
ರಾಜ್ಯ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಹಣ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ!
ಚಿತ್ತಾಪುರದಲ್ಲಿ ಮುಂದುವರಿದ ಸರಣಿ ಕಳ್ಳತನ ಪ್ರಕರಣಗಳು
ಚಿತ್ತಾಪುರ ಪಟ್ಟಣದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದರೂ ಕೂಡಾ ಪೊಲೀಸ್ ಇಲಾಖೆಯು ಇದನ್ನು ತಡೆಯುವಲ್ಲಿ ಸಾಧ್ಯವಾಗದಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.
ಬಾಳೆಹೊನ್ನೂರಲ್ಲಿ ರಾತ್ರಿ ವರ್ಷಧಾರೆಯ ಅಬ್ಬರ
ಬಾಳೆಹೊನ್ನೂರು, ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ರಾತ್ರಿಯಿಂದ ಆರಂಭಗೊಂಡ ಮಳೆ ಶನಿವಾರ ಮುಂಜಾನೆ ಯವರೆಗೆ ಧಾರಾಕಾರವಾಗಿ ಸುರಿದಿದೆ.
ವಿದ್ಯಾರ್ಥಿಗಳೇ ದೇಶ, ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ: ಶಿವಾನಂದ ಶ್ರೀ
ಮಕ್ಕಳ ಜೀವನ ರೂಪಿಸಲು ತಮ್ಮ ಪೋಷಕರು ತಮ್ಮ ಜೀವನವನ್ನು ಮುಡುಪಿಟ್ಟಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶ ಹಾಗೂ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸವೆಂದರೆ ಬರೀ ಸಂಪಾದನೆಗೆ ಮಾತ್ರವೆಂದು ತಿಳಿಯಬಾರದು, ಅವರು ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು.
ರಾಷ್ಟ್ರಭಕ್ತ ಮತದಾರರಿಂದ ಡಾ.ಸರ್ಜಿ ತಿರಸ್ಕಾರ ಶತಸಿದ್ಧ: ಕೆ.ಎಸ್‌.ಈಶ್ವರಪ್ಪ
ರಘುಪತಿ ಭಟ್ ರಿಗೆ ಈ ಬಾರಿಯ ವಿಧಾನಪರಿಷತ್ ನ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಷ್ಟ್ರಭಕ್ತರ ಬಳಗ ಬೆಂಬಲ ನೀಡಲಿದ್ದು ನನ್ನಂತೆ ರಘುಪತಿ ಭಟ್ಟರಿಗೂ ಅನ್ಯಾಯವಾಗಿದೆ. ಚುನಾವಣೆ ಸಿದ್ಧತೆಗಳ ಮಾಡಿಕೊಳ್ಳಿ ಎಂದು ಆಶ್ವಾಸನೆ ನೀಡಿ ಇತ್ತೀಚೆಗೆ ಪಕ್ಷಕ್ಕೆ ಸೇರಿದ ಧನಂಜಯ್ ಸರ್ಜಿಯವರ ಅಭ್ಯರ್ಥಿ ಎಂದು ಘೋಷಿಸಿರುವುದು, ಬಿಜೆಪಿ ಕಟ್ಟಿದ ಎಲ್ಲ ಪ್ರಾಮಾಣಿಕ ಕಾರ್ಯಕರ್ತರಿಗೆ ನೋವು ತಂದಿದೆ.
ಕವಿತಾಳ ವೀರಪ್ಪನವರ ದೇಶಭಕ್ತಿ, ನಾಡಪ್ರೇಮ ಅಪ್ರತಿಮ
ನಿಷ್ಕಾಮ ಕರ್ಮಯೋಗಿಯಾಗಿದ್ದ ವೀರಪ್ಪ ಅವರು ತಾವು ನಂಬಿದ ತತ್ವಗಳೊಂದಿಗೆ ಯಾವತ್ತಿಗೂ ರಾಜಿ ಮಾಡಿಕೊಂಡವರಲ್ಲ. ಅವರ ಜೀವನ ಇತರರಿಗೆ ಸರ್ವಕಾಲಕ್ಕೂ ಆದರ್ಶಪ್ರಾಯ
  • < previous
  • 1
  • ...
  • 10780
  • 10781
  • 10782
  • 10783
  • 10784
  • 10785
  • 10786
  • 10787
  • 10788
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved