• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಣಗಾರಗೆ ಪರಿಷತ್‌ ಟಿಕೆಟ್‌ ಕೊಡಿ
ಮಾಜಿ ಶಾಸಕ ಶರಣಪ್ಪ ಸುಣಗಾರ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
ಪೆನ್ ಡ್ರೈವ್: 30ರಂದು ಹಾಸನ ಚಲೋ ಆಂದೋಲನ
ಚುನಾವಣೆಯಲ್ಲಿ ಲೈಂಗಿಕ ಪ್ರಕರಣ ಆರೋಪಿ ಸಂಸದನೊಂದಿಗೆ ಮೈತ್ರಿ ಮಾಡಿಕೊಂಡ ಸರಕಾರಕ್ಕೆ ಮೂರು ತಿಂಗಳ ಮುಂಚಿತವಾಗಿಯೇ ಇಂತಹದೊಂದು ಮಹಾ ದುರಂತ ನಡೆದಿರುವುದರ ಅರಿವಿಗೆ ಬಂದಿದ್ದರೂ ರಾಜಕೀಯ ಲಾಭಕೋಸ್ಕರ ಆತನಿಗೆ ಮತ್ತೆ ಟಿಕೆಟ್ ನೀಡಿ, ಇಡೀ ಸಂಸತ್ತಿನ ಮಾನ, ಮರ್ಯದೆಯನ್ನೇ ಹರಾಜು ಹಾಕಿದೆ.
ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಗೆಲುವಿಗೆ ಶ್ರಮಿಸಿ
ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ ನಡೆವ ಚುನಾವಣೆಗಾಗಿ ಚಿಂಚೋಳಿ- ಕಾಳಗಿ- ಕೋಡ್ಲಿ ಬ್ಲಾಕ್‌ ಕಮಿಟಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ
ಕನ್ನಡ ಬೆಳೆಸಲು ಕಸಾಪ ಜೊತೆ ಕೈಜೋಡಿಸಿ: ಅಂಶಿ ಪ್ರಸನ್ನಕುಮಾರ್‌
ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪ್ರಾಚೀನ ಭಾಷೆಯಾಗಿರುವುದರಿಂದಲೇ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಅತಿ ಹೆಚ್ಚು ಜ್ಞಾನಪೀಠ ಪುರಸ್ಕಾರಗಳು ಕನ್ನಡಕ್ಕೆ ಬಂದಿವೆ. ಇಷ್ಟೆಲ್ಲಾ ಇದ್ದರೂ ಸಹ ನಾವು ನವೆಂಬರ್‌ನಲ್ಲಿ ಮಾತ್ರ ಕನ್ನಡದ ಜಾಗೃತರಾಗಿ ಬೇರೆ ಸಂದರ್ಭದಲ್ಲಿ ಮರೆಯುತ್ತಿದ್ದೇವೆ.
ಜೂ. 15 , 16 ರಂದು ದಕ್ಷಿಣ ಭಾರತ ಉತ್ಸವ-2024
ಐದು ರಾಜ್ಯಕ್ಕೂ ಒಂದೇ ತೆರಿಗೆಗೆ ವಿಧಿಸುವುದು ಈ ಉತ್ಸವದ ಉದ್ದೇಶ
ಸಮಾಜ ಪರಿವರ್ತನೆಗೆ ನಾಟಕಗಳು ಸಹಕಾರಿ
ಜಾತ್ರಾಮಹೋತ್ಸವ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಹಮ್ಮಿಕೊಳ್ಳುವ ನಾಟಕ ಪ್ರದರ್ಶನಗಳಿಂದ ಸಮಾಜ ಪರಿವರ್ತನೆಯಾಗಲು ಸಹಕಾರಿಯಾಗುತ್ತದೆ ಎಂದು ಪುರಸಭೆ ಮಾಜಿ ಅಧ್ಯಕ್ಷ, ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹೇಳಿದರು.
ಮಾನಸಿಕ ರೋಗಿಗಳಿಗೆ ಪ್ರೀತಿಯ ಆರೈಕೆ ಅಗತ್ಯ
ಮಾನಸಿಕ ರೋಗಿಗಳಿಗೆ ಮನೋಚೈತನ್ಯ ತುಂಬಿ ಸಮಾಜಮುಖಿ ಆಗಿಸಲು ಸಮುದಾಯ, ಕುಟುಂಬದ ಪ್ರೀತಿ, ವಿಶ್ವಾಸ, ಆರೈಕೆ, ಬೆಂಬಲ ಅವಶ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಎಸ್. ಭಾರತಿ ಅವರು ಸಲಹೆ ನೀಡಿದರು.
ಶಿಕ್ಷಣ ಸಂಸ್ಥೆಗಳು ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಬೇಕು
ಇಂದಿನ ಆಧುನಿಕತೆಯ ಭರಾಟೆಯಲ್ಲಿ ನಾವು ಮೌಲ್ಯಯುತವಾದ ಶಿಕ್ಷಣ ಮರೆಯಬಾರದು. ಇಂದಿನ ಶಿಕ್ಷಣ ಸಂಸ್ಥೆಗಳು, ಶಾಲಾ, ಕಾಲೇಜುಗಳು ಮೌಲ್ಯಯುತ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು. ಕೇವಲ ಅಂಕಗಳಿಗೆ ಬೆನ್ನುಹತ್ತದೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗುವ ಶಿಕ್ಷಣವನ್ನು ಒದಗಿಸಬೇಕು ಎಂದು ಜಿಲ್ಲಾ ಕಾನಿಪ ಅಧ್ಯಕ್ಷ ಸಂಗಮೇಶ ಚೂರಿ ಅಭಿಮತ ವ್ಯಕ್ತಪಡಿಸಿದರು.
ನಿವೃತ್ತ ಐಪಿಎಸ್ ಅಧಿಕಾರಿ ವಿರುದ್ಧ ಅಳಿಯನಿಂದ ದೂರು: ಎಫ್‌ಐಆರ್‌
ತಮ್ಮ ಮೊಬೈಲ್‌ ಕರೆಗಳ (ಸಿಡಿಆರ್‌) ಮಾಹಿತಿಯನ್ನು ಕಾನೂನುಬಾಹಿರವಾಗಿ ಪಡೆದಿದ್ದಾರೆ ಎಂದು ಆರೋಪಿಸಿ ನಿವೃತ್ತ ಐಪಿಎಸ್ ಅಧಿಕಾರಿ ಕುಟುಂಬ ಹಾಗೂ ಹೆಬ್ಬಗೋಡಿ ಠಾಣೆ ಇನ್‌ಸ್ಪೆಕ್ಟರ್‌ ವಿರುದ್ಧ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಆ ಅಧಿಕಾರಿಯ ಅಳಿಯ ದೂರು ನೀಡಿದ್ದಾರೆ.
ಭಕ್ತರನ್ನು ಬೆರಗಾಗಿಸಿದ ಒನಕೆ, ಕಳಸ ಕರಗ ನೃತ್ಯ
ಸುಮಾರು ೫ ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ಕರಗದ ಪೂಜಾರಿ ಮಂಜುನಾಥ್‌ರ ಕಲಾ ಪ್ರೌಢಿಮೆ ಮೆರೆದರು
  • < previous
  • 1
  • ...
  • 10785
  • 10786
  • 10787
  • 10788
  • 10789
  • 10790
  • 10791
  • 10792
  • 10793
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved