• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕೆ ಅವಘಡ ತಡೆ ಪರಿಹಾರ ಕಲ್ಪಿಸಲು ಆಗ್ರಹ

 ರೈತರು ಮತ್ತು ಜೆಎಸ್‌ಡಬ್ಲು ಸ್ಟೀಲ್ ಕಂಪನಿ ಜೊತೆಗೆ ಒಪ್ಪಂದವಾಗಿದೆ. ಆದರೆ, ಈ ಒಪ್ಪಂದ ಸಂಪೂರ್ಣವಾಗಿ ಉಲ್ಲಂಘನೆಯಾಗಿದೆ.

‘ಅಕ್ಕ’ ಇನ್ನು ನೆನಪು: ಬಡವಾದ ಬಸವ ಅನುಯಾಯಿಗಳು
ಬೀದರ್‌ನ ಪಾಪನಾಶ ದೇವಸ್ಥಾನ ಬಳಿಯ ಬಸವಗಿರಿಯಲ್ಲಿ ನಡೆದ ಅಂತ್ಯಕ್ರಿಯೆ. ಅನ್ನಪೂರ್ಣ ತಾಯಿ ಅಂತಿಮ ದರ್ಶನಕ್ಕೆ ಭಕ್ತರ ದಂಡು. ಈಶ್ವರ ಖಂಡ್ರೆ, ಪಟ್ಟದ್ದೇವರು, ಗಂಗಾಮಾತೆ, ನಿಜಗುಣಾನಂದ ಶ್ರೀ ಭಾಗಿಯಾಗಿದ್ದರು. ತಲೆ ಮೇಲೆ ವಚನ ಸಾಹಿತ್ಯ ಗ್ರಂಥ ಹೊತ್ತು ನಡೆದ ಮಹಿಳೆಯರು.
₹2 ಸಾವಿರಕ್ಕೆ ವಿದ್ಯಾರ್ಥಿನಿಯ ಕೊಂದ ಅಪ್ರಾಪ್ತ!

  ಹಣ ವಾಪಸ್‌ಗೆ ವಿದ್ಯಾರ್ಥಿನಿ ಒತ್ತಡ ಹೇರಿದಾಗ ಕ್ಷಮೆ ಕೇಳುವ ನೆಪದಲ್ಲಿ ಕಾಲುಹಿಡಿದು ತಳ್ಳಾಟದಲ್ಲಿ ಕೆಳಗೆ ಬಿದ್ದವಳ ಕೊಲೆಗೈದಿದ್ದ ಅಪ್ರಾಪ್ತನನ್ನು ಬಂಧನ ಮಾಡಲಾಗಿದೆ.

ರೇವ್‌ ಪಾರ್ಟಿ: ಗಸ್ತಿನಲ್ಲಿದ್ದ ಎಎಸ್‌ಐ ಮುಖ್ಯ ಪೇದೆ, ಪೇದೆ ಅಮಾನತು
ಫಾರಂಹೌಸಲ್ಲಿ ಹೆಚ್ಚು ಜನರಿದ್ದರೂ ಮಾಹಿತಿ ನೀಡದ ಸಿಬ್ಬಂದಿಯನ್ನು ಅಮಾನತು ಮಾಡಿ ಗ್ರಾಮಾಂತರ ಎಸ್‌ಪಿ ಆದೇಶ ಹೊರಿಡಿಸಿ ಮಾಲೀಕರಿಗೆ ನೋಟಿಸ್‌ ನೀಡಿದ್ದಾರೆ.
ದಿಲ್ಲೀಲೇ ಎಂಎಲ್ಸಿ ಅಭ್ಯರ್ಥಿಗಳ ಆಯ್ಕೆ ಮುಗಿಸಲು ಕಾಂಗ್ರೆಸ್‌ ತಂತ್ರ

  ವಿಧಾನಪರಿಷತ್ತಿನ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಸಮ್ಮುಖದಲ್ಲೇ ಅರ್ಹರ ಆಯ್ಕೆ ಮಾಡಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮೇ 28 ಅಥವಾ 29ರಂದು ದೆಹಲಿಗೆ ತೆರಳಲಿದ್ದಾರೆ.

ಮುಡುಕುತೊರೆ ನದಿಯಲ್ಲಿ ಪುಣ್ಯಸ್ನಾನಕ್ಕೆಂದು ಬಂದ ಭಕ್ತರಿಗೆ ಮುಜಗರ
ಹದಿನೈದು ದಿನಗಳ ಹಿಂದೆ ಇಲ್ಲಿ ವಿಜೃಂಭಣೆಯಿಂದ ಪರ್ವತ ಪರಿಷೆ ಉತ್ಸವ ವಿಜೃಂಭಣೆಯಿಂದ ನೆರವೇರಿತ್ತು. ಉತ್ಸವ ನಡೆದ ಒಂದು ತಿಂಗಳು ಮುಂದಿನ ಅಮವಾಸ್ಯೆವರೆಗೆ, ಪ್ರತಿ ಸೋಮವಾರ ಮತ್ತು ಶುಕ್ರವಾರ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡೇ ಮುಡುಕುತೊರೆಗೆ ಹರಿದು ಬರಲಿದೆ.
ಶಿಕ್ಷಣ ಕ್ಷೇತ್ರ ಸಂಪೂರ್ಣ ಹಾಳುಗೆಡವಿದ ಸಿದ್ದರಾಮಯ್ಯ ಸರ್ಕಾರ
ಶಾಲಾ ಪಠ್ಯಕ್ರಮ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಇಲಾಖೆಯಲ್ಲಿ ಹಲವಾರು ತಪ್ಪು ನಿರ್ಣಯ ಕೈಗೊಂಡು, ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿದ್ಧಲಿಂಗಪ್ಪ ವಿ. ಸಂಕನೂರ ಆರೋಪಿಸಿದ್ದಾರೆ.
ಲೋಕಸಭೆ ಬಳಿಕ ತಾ.ಪಂ, ಜಿ.ಪಂ. ಚುನಾವಣೆ: ಸಿಎಂ
ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ (ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ)ಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಸ್‌ಐಟಿ ಸಹಾಯವಾಣಿಗೆ ಈವರೆಗೆ 30 ಜನರಿಂದ ಕರೆ
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ದೂರು ನೀಡಲು ಎಸ್‌ಐಟಿಯಿಂದ ಸಹಾಯವಾಣಿ ತೆರೆಯಲಾಗಿದ್ದು, ಈವರೆಗೆ ಇದಕ್ಕೆ 30 ಕರೆಗಳು ಬಂದಿವೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ ಗೆಲುವು: ಎಸ್.ದತ್ತಾತ್ರಿ

ನೈಋತ್ಯ ಪದವೀಧರ ಕ್ಷೇತ್ರಕ್ಕೆ ನಡೆದ 6 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳೇ ಆಯ್ಕೆಯಾಗುತ್ತಿದ್ದಾರೆ. ಅದೇ ರೀತಿ ಶಿಕ್ಷಕರ ಕ್ಷೇತ್ರದಲ್ಲಿ 4 ಬಾರಿ ಬಿಜೆಪಿ, ಎರಡು ಬಾರಿ ಇತರೆ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದರು. 

  • < previous
  • 1
  • ...
  • 10787
  • 10788
  • 10789
  • 10790
  • 10791
  • 10792
  • 10793
  • 10794
  • 10795
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved