• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಳದಲ್ಲಿ ದರಪಟ್ಟಿ ಪ್ರದರ್ಶಿಸದ ಮಳಿಗೆಗಳು: ಅಸಮಾಧಾನ
ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆಯ ಮಾವು - ಹಲಸು ಮೇಳಕ್ಕೆ ಚಾಲನೆ ದೊರೆತಿದ್ದು, ಮನಸ್ಸೋಯಿಚ್ಛೆ ದರ ನಿಗದಿ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೀದಿ ನಾಯಿಗಳ ಊಟಕ್ಕೆ ಸ್ಥಳ ನಿಗದಿ
ಮುಖ್ಯ ಆಯುಕ್ತರಿಗೆ ಬಿಬಿಎಂಪಿ ಪಶುಪಾಲನೆ ವಿಭಾಗ ಪ್ರಸ್ತಾವ ಹೂಡಿದ್ದು, ಸ್ಥಳ ಗುರುತಿಸಿ ಆಹಾರ ನೀಡುವ ಫಲಕ ಅಳವಡಿಕೆಗೆ ಚಿಂತನೆ ಮಾಡಲಾಗಿದೆ.
ನೀರಿನಿಂದ ಆರೋಗ್ಯ ಸಮಸ್ಯೆ ಅದರೆ ಅಧಿಕಾರಿಗಳೇ ಹೊಣೆ
ಜನರಿಗೆ ಗುಣಮಟ್ಟದ ಕುಡಿಯುವ ನೀರು ಕೊಡಿ ಎಂದು ಮಹಾನಗರ ಪಾಲಿಕೆ, ಡಿಸಿ, ಜಿಪಂ ಸಿಇಒಗೆ ಡಿಸಿಎಂ ಪತ್ರ ಬರೆದಿದ್ದಾರೆ.
ಬೈಕ್ ಅಪಘಾತದಲ್ಲಿ ಸವಾರನ ದೇಹದಿಂದ ಬೇರ್ಪಟ್ಟ ಕಾಲು!
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲನೆ ಮಾಡುತ್ತಿದ್ದ ಸವಾರನ ಎಡಗಾಲು ತುಂಡಾಗಿ, ದೇಹದಿಂದಲೇ ಬೇರ್ಪಟ್ಟ ಅತ್ಯಂತ ದಾರುಣ ಘಟನೆ ತಾಲೂಕಿನ ಆನಗೋಡು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಚುನಾವಣೆಗಳಲ್ಲಿ ಜನಪರ ಹೋರಾಟಗಾರರ ಆಯ್ಕೆ ಮುಖ್ಯ
ಬಡವರು, ನಿರುದ್ಯೋಗಿಗಳು, ಕಾರ್ಮಿಕರು, ನೌಕರರ ವರ್ಗಗಳನ್ನು ಯಾರು ಗೌರವಿಸುತ್ತಾರೋ, ಅವರ ಪರ ಹೋರಾಟ ಮಾಡುತ್ತಾರೆಯೋ ಅಂತಹವರನ್ನು ಚುನಾವಣೆಯಲ್ಲಿ ಆಯ್ಕೆ ಮಾಡಬೇಕು. ಆಗ ಮಾತ್ರ ಈ ವರ್ಗಗಳಿಗೆ ನ್ಯಾಯ ದೊರಕುತ್ತದೆ ಎಂದು ವಿಧಾನ ಪರಿಷತ್ತು ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕುಡಿದು ಬೈಕಲ್ಲಿ ಬಿದ್ದು ಕಿಡ್ನಾಪ್‌ ಕತೆ ಕಟ್ಟಿದ ಎಎಸ್‌ಐ ಪುತ್ರ!
ಅಪ್ಪ ಬೈಯ್ಯುತ್ತಾರೆ ಎಂದು ಭಯಕ್ಕೆ ನಾಟಕವಾಡಿ 4 ದಿನದ ಹಿಂದೆ ಸ್ನೇಹಿತರೊಂದಿಗೆ ಮದ್ಯ ಪಾರ್ಟಿ ಮಾಡಿದ ಬಳಿಕ ಜ್ಞಾನಭಾರತಿ ಬಳಿಯ ಆಶ್ರಮ ಬಳಿ ಬೈಕಲ್ಲಿ ಬಿದ್ದ. ನಂತರ ತಾನೇ ಕೈ, ಮೈಗೆ ಕೊಯ್ದುಕೊಂಡು ಕತೆ ಹೆಣೆದರೂ ಸಿಸಿ ಕ್ಯಾಮೆರಾದಲ್ಲಿ ಯುವಕನ ರಹಸ್ಯ ಬಯಲು ಆಗಿದೆ.
ಕಲುಷಿತ ನೀರು; 1130 ವಾಂತಿ ಭೇದಿ ಪ್ರಕರಣ ದಾಖಲು
ನೀರು ಪೂರೈಕೆ ಮಾಡುವ ವೇಳೆಯಲ್ಲಿ ಸ್ವಚ್ಛತೆ ಇಲ್ಲದೇ ಇರುವುದೇ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಲು ಪ್ರಮುಖ ಕಾರಣ
ಮೋಕ್ಷಕ್ಕಾಗಿ ಸುಖ, ಭೋಗಗಳ ತ್ಯಾಗಗೈದ ಏಕೈಕ ವ್ಯಕ್ತಿ ಬುದ್ಧ: ಅಮರೇಶ್ವರ ಸ್ವಾಮೀಜಿ
ಬುದ್ಧ ಸಾವಿರಾರು ವರ್ಷಗಳ ಹಿಂದೆಯೇ ಅನೇಕ ಆಯಾಮಗಳಲ್ಲಿ ಸಮಾಜದ ಓರೆ ಕೋರೆಗಳ ತಿದ್ದಿ ಸಮಾಜವನ್ನು ಸುಧಾರಿಸಿದ ಮಹಾತ್ಮರಾಗಿದ್ದಾರೆ. ಬುದ್ಧರಾಗುವ ಮೊದಲು ಸಿದ್ಧಾರ್ಥನಾಗಿದ್ದ ಆತ ಬದುಕಿನಲ್ಲಿ ಒಂದಷ್ಟು ತ್ಯಾಗ ಮಾಡಿದ. ತಂದೆ-ತಾಯಿ, ಹೆಂಡತಿ, ರಾಜ್ಯಭಾರ ಅಲ್ಲದೇ ಸುಖ ಭೋಗಗಳನ್ನೂ ತ್ಯಾಗ ಮಾಡಿದ ಜಗತ್ತಿನ ಏಕೈಕ ವ್ಯಕ್ತಿ.
ಡೆಂಘೀ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಜಿಲ್ಲೆಯಲ್ಲಿ ದಿನೇ ದಿನೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿಯೊಬ್ಬ ಆರೋಗ್ಯಾಧಿಕಾರಿಗಳು ಡೆಂಘೀ ನಿಯಂತ್ರಣ ಕ್ರಮಕ್ಕೆ ಆದ್ಯತೆ ನೀಡಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು. ಸೊಳ್ಳೆಗಳ ಸಂತಾನೋತ್ಪತ್ತಿ ತಡೆಗಟ್ಟಲು ಲಾರ್ವಹಾರಿ ಮೀನುಗಳಾದ ಮೀನುಗಳ ಕೆರೆ, ಬಾವಿ ಮತ್ತು ಕೃಷಿ ಹೊಂಡಗಳಲ್ಲಿ ಬಿಡಬೇಕು.
ಲೀಡ್.. ಭಾರತೀಯ ಜ್ಞಾನ ಸಂಪತ್ತು ದಾರಿದೀಪವಾಗಲಿ: ಪ್ರೊ.ಎಂ.ಆರ್. ಗಂಗಾಧರ್
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಇಂದು ರಾಷ್ಟ್ರೀಯ ಶಿಕ್ಷಣ ನೀತಿ ರಚನೆಯಲ್ಲಿ ಭಾರತ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.
  • < previous
  • 1
  • ...
  • 10788
  • 10789
  • 10790
  • 10791
  • 10792
  • 10793
  • 10794
  • 10795
  • 10796
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved