• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ನಷ್ಟ ಹೊಂದಿದ ರೈತರ ಜಮೀನುಗಳಿಗೆ ಡೀಸಿ ಭೇಟಿ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ನೀರಿನ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಆದಾಗ್ಯೂ ಕುಡಿಯುವ ನೀರಿನ ಸಮಸ್ಯೆಯಿರುವಲ್ಲಿ ಹೊಸ ಕೊಳವೆ ಬಾವಿ ಕೊರೆಸಲು ಪ್ರತಿ ತಾಲೂಕಿಗೂ ೮೫ ಲಕ್ಷ ರು.ಗಳ ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಜಲ ಜೀವನ್ ಮಿಷನ್, ತುರ್ತು ಕ್ರಿಯಾ ಯೋಜನೆಯಡಿ ಹೊಸ ಕೊಳವೆ ಬಾವಿಗಳ ಕೊರೆಯುವಿಕೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಂಪೂರ್ಣ ನಿಯಂತ್ರಿಸಬೇಕು : ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಮಾಡಿ ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ರಾಜಕಾಲುಗಳ ಒತ್ತುವರಿ ತೆರವಿಗೆ ನಿರ್ಲಕ್ಷ್ಯ
ಗೌರಿಬಿದನೂರಿನ ಅರವಿಂದ ನಗರದಲ್ಲಿ 8 ಅಡಿ ಅಗಲದ ರಾಜಕಾಲುವೆ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಆದರೆ ಈಗ ರಾಜಕಾಲುವೆ ನಿರ್ಮಾಣ ವಾಗಿರುವುದು. ಕೇವಲ 4 ಅಡಿ ಅಗಲ ಮಾತ್ರ. ಅದನ್ನೂ ಅವೈಜ್ಞಾನಿಕವಾಗಿ ಮತ್ತು ಬೇಕಾಬಿಟ್ಟಿ ಮಾಡಿದ್ದಾರೆ.
ಬೆಂ-ಮೈ ಹೆದ್ದಾರಿಯಲ್ಲಿ ರಾತ್ರಿ ವೇಳೆ ಆನೆ ಸಂಚಾರ!
ಚನ್ನಪಟ್ಟಣ: ತಾಲೂಕಿನ ಕೆಂಗಲ್ ಬಳಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಳೆದ ಎರಡು ಮೂರು ದಿನಗಳಿಂದ ರಾತ್ರಿ ಹೊತ್ತು ಆನೆಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಯಾಣಿಕರು ಆತಂಕಗೊಳ್ಳುವಂತೆ ಮಾಡಿದೆ.
ಪೊಲೀಸ್ ವಶದಲ್ಲಿ ವ್ಯಕ್ತಿ ಸಾವು: ಠಾಣೆ ಬಳಿ ಶ‍ವವಿಟ್ಟು ಪ್ರತಿಭಟನೆ
ಮಟ್ಕಾ ಜೂಜಾಟ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇದೊಂದು ಲಾಕಪ್ ಡೆತ್ ಆಗಿದೆಯೆಂದು ಆರೋಪಿಸಿ ಮೃತನ ಕುಟುಂಬ ವರ್ಗ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಜನರು ಠಾಣೆ ಮುಂದೆ ಶವವಿಟ್ಟು ಪ್ರತಿಭಟಿಸುತ್ತಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ವರದಿಯಾಗಿದೆ.
ಮನುಷ್ಯರಲ್ಲಿ ಮಾನವೀಯತೆ ಗುಣ ಕಡಿಮೆಯಾಗುತ್ತಿದೆ: ಸ್ವಾಮಿ ಜಪಾನಂದಜೀ
ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮತ್ತು ತರಬೇತಿ ಸಿಗುತ್ತಿಲ್ಲ. ಇದು ಮನೆಯಲ್ಲಿನ ಪರಿಸ್ಥಿತಿಯಾದರೆ, ಶಾಲಾ- ಕಾಲೇಜುಗಳಲ್ಲಿ ಮಕ್ಕಳನ್ನು ತಯಾರು ಮಾಡುವ ವಿಧಾನವೇ ಬದಲಾಗುತ್ತಿದೆ. ಅಂಕಗಳನ್ನು ಗಳಿಸುವ ಯಂತ್ರಗಳನ್ನಾಗಿ ಮಕ್ಕಳನ್ನು ರೂಪಿಸಲಾಗುತ್ತಿದೆ. ಹೆಚ್ಚು ಅಂಕ ಗಳಿಸಿದವರು ಮಾತ್ರವೇ ಉತ್ತಮ ವಿದ್ಯಾರ್ಥಿಗಳು, ಉಳಿದವರು ಅನರ್ಹರು ಎನ್ನುವ ವಾತಾವರಣ ನಿರ್ಮಾಣವಾಗಿದೆ.
ಡೊನೇಷನ್ ಹಾವಳಿ ತಡೆಗಟ್ಟುವಂತೆ ಒತ್ತಾಯಿಸಿ ಮನವಿ
ತರಗತಿವಾರು ಶಾಲಾ ಕಾಲೇಜುಗಳಲ್ಲಿ ನಿಯಮಿತ ಪ್ರವೇಶ ಶುಲ್ಕ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು
ಬಿರುಗಾಳಿಗೆ ಬೆಂಡಾದ ದೇವತ್ಕಲ್ ಗ್ರಾಮಸ್ಥರು
ಸುರಪುರ ತಾಲೂಕಿನ ದೇವತ್ಕಲ್‌ನಲ್ಲಿ ಮನೆಯುಲ್ಲಿರುವ ದವಸಧಾನ್ಯ ಸಂರಕ್ಷಣೆಗಾಗಿ ಮಹಿಳೆಯೊಬ್ಬರು ತಾಡಪಾಲು ಕಟ್ಟುತ್ತಿರುವುದು.
ಶಿಕ್ಷಕರಿಗೆ ತರಗತಿ ನಿರ್ವಹಣೆ ಕೌಶಲ್ಯ ತರಬೇತಿ ಸಂಪನ್ನ
ಬ್ರಹ್ಮಾವರದ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಮೇ ೨೧ ಮತ್ತು ೨೨ ರಂದು ಶಿಕ್ಷಕ ವೃಂದದವರಿಗೆ ತರಗತಿ ನಿರ್ವಹಣೆ ಕೌಶಲ್ಯಗಳ ಕುರಿತು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಉಡುಪಿಯ ಪೋದಾರ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲ ಉದಯ್ ಕುಮಾರ್ ಎ. ಎನ್., ನಿಟ್ಟೆಯ ಎನ್.ಎಸ್.ಎ.ಎಮ್. ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲೆ ರಾಧಾ ಪ್ರಭು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಸಮುದ್ರದಾಳದ ಮೀನು ಕೊಯ್ಲು ಆರ್ಥಿಕತೆಗೆ ಒತ್ತು: ಡಾ. ಮೀನಾ ಕುಮಾರಿ

ಮಂಗಳೂರು ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ‘ಭಾರತದ ಕಡಲಾಳದ ಮೆಸೊಪೆಲಾಜಿಕ್‌ ಮೀನುಗಳ ಸುಸ್ಥಿರ ಕೊಯ್ಲು ಮತ್ತು ಬಳಕೆಯ ಸಾಧ್ಯತೆಗಳ ಅನ್ವೇಷಣೆ’ ಕುರಿತ ರಾಷ್ಟ್ರೀಯ ಕಾರ್ಯಾಗಾರ ನಡೆಯಿತು. 

  • < previous
  • 1
  • ...
  • 10790
  • 10791
  • 10792
  • 10793
  • 10794
  • 10795
  • 10796
  • 10797
  • 10798
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved