• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗತ್ತಿಗೆ ಜ್ಞಾನದ ಬೆಳಕು ತೋರಿದವನು ಬುದ್ಧ; ಧರಣಿಕುಮಾರ್
ಬುದ್ಧ, ಬಸವರ ಚಿಂತನೆಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿವೆ. ಭಾರತವನ್ನು ಜಗತ್ತಿನ ಇತರೆ ದೇಶಗಳು ಇಂದಿಗೂ ಬುದ್ಧನ ನಾಡು ಎಂದೇ ಗುರುತಿಸುತ್ತವೆ. ಬುದ್ಧ ಕೇವಲ ನೆನಪಲ್ಲ, ಅವನು ಸಮಾಜದ ಶಕ್ತಿಯ ಸೂಚಕ. ಅಹಿಂಸೆ ಮತ್ತು ಕರುಣೆಯ ಸಮಾಜವನ್ನು ಗೌತಮ ಬುದ್ಧನು ಬಯಸಿದ್ದನು.
ಇಂದು, ನಾಳೆ ಮಂಗಳೂರಲ್ಲಿ ಸಂಜೆಯಿಂದ ಸಂಚಾರ ಬದಲಾವಣೆ
ಮಂಗಳೂರಿನಲ್ಲಿ ಶನಿವಾರ ನಗರದ ಪಿವಿಎಸ್‌ ಹಾಗೂ ಲಾಲ್‌ಬಾಗ್ ಜಂಕ್ಷನ್‌ಗಳ ನಡುವೆ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ ರಸ್ತೆಯಲ್ಲಿನ ಎಲ್ಲ ಮೀಡಿಯನ್‌ಗಳನ್ನು ಮುಚ್ಚಬೇಕಾಗುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಪಲ್ಸ್ ಪೋಲಿಯೋ ಮಾದರಿ ಜಾನವಾರುಗಳಿಗೆ ಲಸಿಕೆ: ಡಾ.ದೇವೇಂದ್ರಪ್ಪ
ತರೀಕೆರೆ, ಜಾನವಾರುಗಳಿಗೆ ಲಸಿಕೆಯನ್ನು ಶೀಥಲೀಕರಣ ಸರಪಳಿಯಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಮನೆ ಮನೆಗೆ ತೆರಳಿ ಕಾಲು ಬಾಯಿ ಜ್ವರದ ಲಸಿಕೆಯನ್ನು ಹಾಕಲಾಗಿದೆ ಎಂದು ತರೀಕೆರೆ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ದೇವೇಂದ್ರಪ್ಪ ಮಾಹಿತಿ ನೀಡಿದ್ದಾರೆ.
ಪಕ್ಷನಿಷ್ಠೆ ಬದಲಿಸುವ ಮರಿತಿಬ್ಬೇಗೌಡರನ್ನು ಶಿಕ್ಷಕ ಸಮುದಾಯ ತಿರಸ್ಕರಿಸಬೇಕು: ಕೆ.ಟಿ.ಶ್ರೀಕಂಠೇಗೌಡ
ಪರಿಷತ್ತಿನಲ್ಲಿ ಮರಿತಿಬ್ಬೇಗೌಡರ ಹೋರಾಟ ಶೂನ್ಯ. ಕಣದಲ್ಲಿರುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದರನ್ನು ಬೆಂಬಲಿಸಿ ಶಿಕ್ಷಕರ ಕ್ಷೇತ್ರದ ಯಾವುದೇ ಸಮಸ್ಯೆಗಳಿದ್ದರೂ ಜೊತೆಗೂಡಿ ನಾನು ಹೋರಾಟ ಮಾಡುತ್ತೇನೆ. ಶಿಕ್ಷಕ ಮತದಾರರು ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಪ್ರಥಮ ಪ್ರಾಶಸ್ತ್ಯದ ಮತನೀಡಿ ಸಂಕಷ್ಟದ ಸನ್ನಿವೇಶದಲ್ಲಿರುವ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಗೆಲುವಿನ ಉಡುಗೊರೆ ನೀಡಬೇಕು.
ಶಿಕ್ಷಣದೊಂದಿಗೆ ಸಂಸ್ಕಾರದ ಬೋಧನೆ ಅಗತ್ಯ
ಯುವ ಸಮುದಾಯ ಉತ್ತಮ ಹಾಗೂ ಮೌಲ್ಯಯುತ ಮಾರ್ಗದಲ್ಲಿ ಸಾಗಲು ವಿದ್ಯೆ ಅತ್ಯಂತ ಸಹಕಾರಿಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಲ್ಲಿನ ಕೌಶಲ್ಯಾಧಾರಿತ ಶೈಕ್ಷಣಿಕ ನೈಪುಣ್ಯತೆ ಗುರುತಿಸಿ ಪ್ರೋತ್ಸಾಹಿಸಬೇಕಿದೆ,
ಬುದ್ಧನೆಡೆಗೆ ಸಾಗುವುದು ಅಗತ್ಯ: ಡಾ. ಪ್ರಕಾಶ್‌
ದೊಡ್ಡಬಳ್ಳಾಪುರ: ಸಾವಿರಾರು ವರ್ಷಗಳಿಂದ ಮನುಷ್ಯನ ಮನಸ್ಸಿನ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಮಾನಸಿಕ ಸ್ವಾತಂತ್ರ್ಯದ ಅಗತ್ಯತೆಯನ್ನು ಅರ್ಥ ಮಾಡಿಕೊಂಡು ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಮತ್ತು ಸಮಸ್ಯೆಗಳನ್ನು ನಿವಾರಣೆ ಮಾಡುವ ಸ್ವಾತಂತ್ರ್ಯವನ್ನು ಕಂಡುಕೊಂಡವರೇ ಭಗವಾನ್ ಬುದ್ಧ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಪ್ರಕಾಶ್ ಮಂಟೇದ ಅಭಿಪ್ರಾಯ ಪಟ್ಟರು.
ಸ್ವಯಂಘೋಷಿತ ಇಂಟಲಿಜೆನ್ಸ್‌ ಬ್ಯುರೋ ಅಧಿಕಾರಿ ವಶಕ್ಕೆ
ರಬಕವಿ-ಬನಹಟ್ಟಿ: ತನಗೆಲ್ಲರೂ ಮರ್ಯಾದೆ ಕೊಡಬೇಕು ಎಂಬ ಹುಂಬತನದಿಂದ ಇಂಟಲಿಜೆನ್ಸಿ ಬ್ಯುರೋ ಅಧಿಕಾರಿ ಎಂದು ಸುಳ್ಳು ಹೇಳಿ, ನಕಲಿ ಐಡಿ ಕಾರ್ಡ್‌, ನಕಲಿ ರಿವಾಲ್ವಾರ್‌ ಮತ್ತು ಕೆಟ್ಟುಹೋದ ವಾಕಿಟಾಕಿ ಇಟ್ಟುಕೊಂಡು ತಿರುಗಾಡುತ್ತಿದ್ದ ಯುವಕನನ್ನು ರಬಕವಿ-ಬನಹಟ್ಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಹೆಯ ಎಂಸಿಒಎನ್‌ಗೆ ರಾಷ್ಟ್ರಮಟ್ಟದಲ್ಲಿ ಮತ್ತೆ ಅಗ್ರಸ್ಥಾನ
ಮಾಹೆಯ ಅಂಗಸಂಸ್ಥೆಯಾಗಿರುವ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ (ಎಂ.ಸಿ.ಓ.ಎನ್.) ಗೆ ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ ಎಜುಕೇಶನ್ ವರ್ಲ್ಡ್ ಇಂಡಿಯಾ ಹೈಯರ್ ಎಜುಕೇಶನ್ ರಾಂಕಿಂಗ್ 2024-2025 ರಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದೆ.
ರಿಲ್ಸ್‌ಗಾಗಿ ಛತ್ರಿ ಹಿಡಿದು ಬಸ್‌ ಓಡಿಸಿದ ಚಾಲಕ, ಕಂಡಕ್ಟರ್‌ ಸಸ್ಪೆಂಡ್‌
ಗುರುವಾರ ಸಂಜೆ ಧಾರವಾಡ ಭಾಗದಲ್ಲಿ ಮಳೆಯಾಗುತ್ತಿವಾಗ ನಿರ್ವಾಹಕಿ ಅನಿತಾ, ಚಾಲಕ ಹನುಮಂತಪ್ಪ ಕಿಲ್ಲೇದಾರ ಎಂಬುವರು ಬಸ್‌ ಸೋರುತ್ತಿದೆ ಎಂಬಂತೆ ಛತ್ರಿ ಹಿಡಿದು ವಿಡಿಯೋ ಮಾಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲೀಗ ಪಿಐಡಿ ಸಮೀಕ್ಷೆ!
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಮೊದಲು 2.85 ಲಕ್ಷ ಆಸ್ತಿಗಳಿವೆ ಎಂದು ಅಂದಾಜಿದೆ. ಈಗ ಅವುಗಳ ಸಂಖ್ಯೆ 3.39 ಲಕ್ಷಕ್ಕೆ ಏರಿದೆ. ಆದರೆ ಸರಿಯಾಗಿ ತೆರಿಗೆ ಪಾವತಿ ಮಾತ್ರ ಮಾಡುವುದಿಲ್ಲ.
  • < previous
  • 1
  • ...
  • 10793
  • 10794
  • 10795
  • 10796
  • 10797
  • 10798
  • 10799
  • 10800
  • 10801
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved