ಪರ್ತಕರ್ತರು ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕು:ಶಾಸಕ ಸಿದ್ದು ಸವದಿಪತ್ರಕರ್ತರು ವ್ಯಕ್ತಿ ಮತ್ತು ಪಕ್ಷಕ್ಕೆ ಸೀಮಿತವಾಗಿರದೆ, ಪ್ರಾಮಾಣಿಕವಾಗಿ ಸಮಾಜದ ಒಳತಿಗಾಗಿ ವರದಿ ಮಾಡಬೇಕು. ಸಮಾಜದಲ್ಲಿನ ಕುಂದು ಕೊರತೆ ಎತ್ತಿ ತೋರಿಸುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾದುದು. ಯಾರಿಗೂ ಹೆದರದೆ, ನಿರ್ಭೀತಿಯಿಂದ ವಸ್ತುನಿಷ್ಠ ವರದಿ ಮಾಡಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.