• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಕೀರೇಶ್ವರ ಮಠದಲ್ಲಿ ಸಂಭ್ರಮದ ಕಡುಬಿನ ಕಾಳಗ
ಜಾತ್ರೆ ಸಂಭ್ರಮದ ಎರಡನೇ ದಿನದ ಕಡುಬಿನ ಕಾಳಗದಲ್ಲಿ ಕಿಕ್ಕಿರಿದು ತುಂಗಿದ್ದ ಜನತೆ.ಎಲ್ಲಿ ನೋಡಿದರಲ್ಲಿ ಜನಸಾಗರವೇ ಕಂಡುಬರುತ್ತಿತ್ತು
ಮಕ್ಕಳ ಭವಿಷ್ಯ ಬುನಾದಿ, ವೇದ ಕೋಚಿಂಗ್‌ ಅಕಾಡೆಮಿ
ಜ್ಞಾನ, ಬುದ್ಧಿವಂತಿಕೆಯ ಮತ್ತೊಂದು ಹೆಸರೇ ವೇದ. ಇಂತಹ ಹೆಸರಿನಿಂದ ಆರಂಭವಾಗಿರುವ ವೇದ ಕೋಚಿಂಗ್ ಅಕಾಡೆಮಿ ಸೈನಿಕ, ನವೋದಯ, ಆರ್ಎಂಎಸ್, ಕಿತ್ತೂರು ಶಾಲೆಗಳಿಗೆ ಪ್ರವೇಶ ಪರೀಕ್ಷೆ ತರಬೇತಿ ಕೇಂದ್ರವಾಗಿದೆ. ಇಲ್ಲಿ ಅನೇಕ ಮಕ್ಕಳಿಗೆ ಭವಿಷ್ಯ ರೂಪಿಸುವಲ್ಲಿ ಸಾಧನೆಗೈದಿದೆ.
ಹೆಲ್ಮೆಟ್‌ ಧರಿಸದ್ದಕ್ಕೆ ಟಿಪ್ಪರ್‌ಗೆ ಚಾಲಕನಿಗೆ ದಂಡ!
ಹೆಲ್ಮೆಟ್ ಧರಿಸಿಲ್ಲ ಎಂದು ಟಿಪ್ಪರ್ ಚಾಲಕ ಚಂದ್ರಕಾಂತ ಎಂಬವರಿಗೆ ₹500 ದಂಡ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ.
ಮಕ್ಕಳಿಗೆ ಸಂಸ್ಕಾರ ಕಲಿಸಬೇಕು
ಮನೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆ ಜೊತೆಗೆ ಪಾಲಕರು, ಪೋಷಕರು ಸಂಸ್ಕಾರ ಕಲಿಸಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲಾಧ್ಯಕ್ಷ ಹಾಸಿಂಫೀರ ವಾಲೀಕಾರ ಹೇಳಿದರು.
ಕಬ್ಬರಗಿಯ ಕಪಿಲತೀರ್ಥ ಜಲಪಾತಕ್ಕೆ ಜೀವಕಳೆ ತಂದ ಮಳೆರಾಯ
ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮದ ಕಪಿಲತೀರ್ಥ ಮಿನಿ ಜಲಪಾತ ಗುರುವಾರ ಸಾಯಂಕಾಲ ಸುರಿದ ಭಾರಿ ಮಳೆಗೆ ಮೈದುಂಬಿ ಧುಮ್ಮುಕ್ಕುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ
ಸಿಜೋಫ್ರೆನಿಯಾ ಒಂದು ಮಾನಸಿಕ ಕಾಯಿಲೆ. ಇದು 300 ಜನರಲ್ಲಿ ಒಬ್ಬರಿಗೆ ಕಂಡು ಬರುತ್ತದೆ. ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಗುಣಮುಖರಾಗುವುದು ಅತೀ ವಿರಳ.
ದೇವಾಲಯಗಳು ನಮ್ಮ ಸಂಸ್ಕೃತಿ, ಪರಂಪರೆಯ ರಾಯಬಾರಿ
ದೇವಾಲಯಗಳು ನಮ್ಮ ಪರಂಪರೆ,ಇತಿಹಾಸ ಹೇಳುವ ಜೊತೆಯಲ್ಲಿ ನೆರೆ ಹೊರೆಯವರೊಂದಿಗೆ ಯಾವ ರೀತಿ ಬಾಳಬೇಕು ಎಂದು ಕಲಿಸುವ ಕಾರ್ಯ ಮಾಡಿವೆ
ಹೊನ್ನಾವರ ತಹಸೀಲ್ದಾರ್‌ ಕಚೇರಿಯಲ್ಲಿ ಆಧಾರ್ ಸೇವೆ ಸ್ಥಗಿತ: ಜನರ ಪರದಾಟ
ಅಂಚೆ ಕಚೇರಿಯಲ್ಲಿಯೂ ಆಧಾರ್ ಸೇವೆ ಸಿಗುತ್ತಿಲ್ಲ. ಕೆಲವು ಖಾಸಗಿ ಸರ್ವಿಸ್ ಸೆಂಟರ್‌ನಲ್ಲಿಯೂ ಆಧಾರ್‌ಗೆ ಸಂಬಂಧಪಟ್ಟ ಪೂರ್ಣ ಪ್ರಮಾಣದ ಕೆಲಸ ಆಗುತ್ತಿಲ್ಲ.
ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು: ದಕ್ಷಿಣಾಮೂರ್ತಿ
ಶೃಂಗೇರಿ, ಪರಿವರ್ತನಾಶೀಲ ಸಮಾಜಕ್ಕೆ ಸುಸಂಸ್ಕೃತ ಮನೋಭಾವನೆ ಮುಖ್ಯ. ಮಾನವೀಯತೆ, ನೈತಿಕ ಮೌಲ್ಯಗಳು ಇರಬೇಕು. ಆದ್ದರಿಂದ ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಶ್ರೀ ಮಠದ ಅಧಿಕಾರಿ ದಕ್ಷಿಣಾಮೂರ್ತಿ ತಿಳಿಸಿದರು.
ಸಂಸತ್‌ ಚುನಾವಣೆಯಲ್ಲಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ: ಜಯಪ್ರಕಾಶ್ ಹೆಗ್ಡೆ
ತರೀಕೆರೆ, ಲೋಕಸಭಾ ಚುನಾವಣೆಯಲ್ಲಿ ಶ್ರಮವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
  • < previous
  • 1
  • ...
  • 10798
  • 10799
  • 10800
  • 10801
  • 10802
  • 10803
  • 10804
  • 10805
  • 10806
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved