• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ ಎಣಿಕೆಗೆ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 14 ಟೇಬಲ್
ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ತ್ವರಿತ ಫಲಿತಾಂಶಕ್ಕೆ ಕೈಗೊಂಡಿರುವ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಬುದ್ಧನ ಸಂದೇಶಗಳನ್ನು ಅನುಸರಿಸಿ
ಹೊಸಕೋಟೆ: ಜಗತ್ತಿಗೆ ಶಾಂತಿ ಸಂದೇಶವನ್ನು ಸಾರಿದ ಭಗವಾನ್ ಗೌತಮ ಬುದ್ದನ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಅನುಕರಣೀಯ ಎಂದು ಬಿಎಂಆರ್‌ಡಿಎ ಸದಸ್ಯ ಎಚ್.ಎಂ.ಸುಬ್ಬರಾಜ್ ತಿಳಿಸಿದರು.
ಅಳಿವಿನಂಚಿನಲ್ಲಿ ಗ್ರಾಮೀಣ ಕಲೆಗಳು; ಮಹೇಶ ಹೊಸಗೌಡ್ರ
ಬಾದಾಮಿ ತಾಲೂಕಿನ ಸುಕ್ಷೇತ್ರ ನೆಲವಿಗಿ ಗ್ರಾಮದಲ್ಲಿ ಲಕ್ಕಮ್ಮದೇವಿ ಜಾತ್ರಾ ಮಹೋತ್ಸವ ನಿಮಿತ್ತ ಮುಕ್ತ ಗಡ್ಡಿ ಬಂಡಿ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ಬಂಡಾಯ ಅಭ್ಯರ್ಥಿಗೆ ಪಾಠ ಕಲಿಸಿ: ಪ್ರಮೋದ್‌ ಮಧ್ವರಾಜ್‌ ಕರೆ
ಬಿಜೆಪಿ ತತ್ವ ಸಿದ್ಧಾಂತ ಅಧಿಕೃತ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ. ಬಿಜೆಪಿಯ ಎಲ್ಲಾ ವಿಧಾನ ಪರಿಷತ್ ಸದಸ್ಯರು ಗೆದ್ದಾಗ ಮಾತ್ರ ಮೇಲ್ಮನೆಯಲ್ಲಿ ಕಾಂಗ್ರೆಸಿನ ದುರಾಡಳಿತ ಮತ್ತು ಜನವಿರೋಧಿ ಕಾನೂನುಗಳನ್ನು ಸೋಲಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಕಲಂ 371 ಜೆ ಮೀಸಲು ಬಗ್ಗೆ ದಕ್ಷಿಣದ ಬುದ್ಧಿಜೀವಿಗಳಿಂದ ಅಪಸ್ವರ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ವಿರೋಧಿ ಕೆಲವು ಬುದ್ಧಿಜೀವಿಗಳು ವಕ್ರ ದೃಷ್ಟಿಯಲ್ಲಿ ನೋಡುವ ಮೂಲಕ ನಮ್ಮ ಪಾಲಿನ ಹಕ್ಕಿನ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತ, ಹಕ್ಕಿನ ವಿಶೇಷ ಸ್ಥಾನಮಾನಕ್ಕೆ ಚ್ಯುತಿ ತರಲು ರಾಜ್ಯಪಾಲರಿಗೆ ದೂರು ನೀಡುವ ನಿರ್ಣಯ ಬೆಂಗಳೂರಿನಲ್ಲಿ ಸಭೆ ನಡೆಸಿ ತೆಗೆದುಕೊಂಡಿರುವುದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಬಲವಾಗಿ ಖಂಡಿಸುತ್ತದೆ.
ಸಂತರು, ಶರಣರು ಸಂಸ್ಕಾರ ಉಳಿಸಿಕೊಳ್ಳಬೇಕು: ಅದೃಶ್ಯಾನಂದ ಶ್ರೀಗಳು
ತೋಲಗಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಅದೃಶ್ಯಾನಂದ ಮಹಾಸ್ವಾಮಿಗಳು ಪ್ರವಚನ ನೀಡಿದರು.
ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ
ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ ನಡೆಯಿತು. ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಕಾರ್ಯಕ್ರಮ ಉದ್ಘಾಟಿಸಿದರು.
ಟಿಎಸ್‌ಎಸ್‌ಗೆ ವಿಶೇಷಾಧಿಕಾರಿ ನೇಮಕ
ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಿ ತಕ್ಷಣ ಟಿಎಸ್‌ಎಸ್‌ನ ಆಡಳಿತ ಅಧಿಕಾರ ವಹಿಸಿಕೊಳ್ಳುವಂತೆ ಮೇ ೨೪ರಂದು ಹೊರಡಿಸಿದ ಆದೇಶದಲ್ಲಿ ಸೂಚಿಸಿದ್ದಾರೆ.
ಬದ್ಧತೆ ಇದ್ದಲ್ಲಿ ನರ್ಸಿಂಗ್‌ನಲ್ಲಿ ಯಶಸ್ಸು ಸಾಧ್ಯ: ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಧನಶೇಖರ್‌
ಗಳಿಸಿದ ಜ್ಞಾನದ ಅನಾವರಣ ಮತ್ತು ಕರ್ತವ್ಯದಲ್ಲಿ ಬದ್ಧತೆ ಹಾಗೂ ನ್ಯಾಯ ಒದಗಿಸುವ ಮನೋಭಾವ ಇದ್ದಲ್ಲಿ ಶುಶ್ರೂಷಕ ವೃತ್ತಿಯಲ್ಲಿ ಆತ್ಮತೃಪ್ತಿ ಮತ್ತು ಸೇವಾ ಕಾರ್ಯದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ನಡೆದ ಫ್ಲಾರೆನ್ಸ್ ನೈಟಿಂಗೇಲ್ ಡೇ ದಿನದ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
₹1.05 ಕೋಟಿ ಮೌಲ್ಯದ 5230 ಟ್ರ್ಯಾಕ್ಟರ್ ಟ್ರಾಲಿಗಳಷ್ಟು ಮರಳು ಜಪ್ತಿ
ಅಫಜಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಭೀಮಾ ನದಿ ತೀರದ ಹಲವು ಗ್ರಾಮಗಳಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿಕೊಂಡ ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸಿ 95 ಜನರ ವಿರುದ್ಧ 44 ಪ್ರಕರಣ ದಾಖಲಿಸಿಕೊಂಡು 1.05 ಕೋಟಿ ರು. ಮೌಲ್ಯದ 5230 ಟ್ರ್ಯಾಕ್ಟರ್ ಟ್ರಾಲಿಗಳಷ್ಟು ಮರಳು ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 10799
  • 10800
  • 10801
  • 10802
  • 10803
  • 10804
  • 10805
  • 10806
  • 10807
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved