• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಸಿ ರಸ್ತೆ ಕಳಪೆ ಕಾಮಗಾರಿ ಆರೋಪ
ಶಹಾಪುರ ತಾಲೂಕಿನ ಕಾಟಮನಹಳ್ಳಿ ಗ್ರಾಮದ ಎಸ್‌ಸಿ ಕಾಲೊನಿಯಲ್ಲಿ ನಡೆದ ಕಾಮಗಾರಿಯನ್ನು ಯಾದಗಿರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮುಂಗಾರು ಹಂಗಾಮಿಗೆ ಬಿತ್ತನೆಗೆ ಕ್ರಮ ವಹಿಸಿ
ಗೊಬ್ಬರ ದಾಸ್ತಾನು ಇರುವ ಬಗ್ಗೆ ರೈತರಿಗೆ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಗ್ರಾಮ ಪಂಚಾಯತ್‌ಗಳಲ್ಲಿ ಫಲಕಗಳನ್ನು ಹಾಕಲು ಕ್ರಮ ವಹಿಸಬೇಕು
ಹೆದ್ದಾರಿ ಚತುಷ್ಪಥ ಕಾಮಗಾರಿ: ಕೆಸರಿನಲ್ಲಿ ಹೂತ ಲಾರಿ ಚಕ್ರ
ಉಪ್ಪಿನಂಗಡಿಯಲ್ಲಿ ಗುರುವಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಮೃದು ಮಣ್ಣನ್ನು ತುಂಬಿಸಿ ನಿರ್ಮಿಸಲಾದ ರಸ್ತೆಯಲ್ಲಿ ಶುಕ್ರವಾರದಂದು ಘನ ವಾಹನ ಸಂಚರಿಸಿದಾಗ ಲಾರಿಯ ಚಕ್ರವು ರಸ್ತೆಯ ಮಧ್ಯ ಭಾಗವನ್ನು ಸೀಳಿದಂತೆ ಹೂತು ಹೋಯಿತು. ಇದರಿಂದಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.
ಎಸ್ಸೆಸ್ಸೆಲ್ಸಿ: ಬೆಳಗಾವಿ ವಿಭಾಗದ 32 ಸಾವಿರವಿದ್ಯಾರ್ಥಿಗಳು ಮಾತೃಭಾಷೆಯಲ್ಲಿ ಫೇಲ್‌..!
ಫಲಿತಾಂಶದ ಅಂಕಿ-ಅಂಶಗಳ ಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಈ ಬಾರಿ ಗ್ರೇಸ್‌ ಅಂಕ ನೀಡಿಯೂ ಮಾತೃಭಾಷೆಯಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಫೇಲ್‌ ಆಗಿರುವುದು ಕಳವಳ ಸೃಷ್ಟಿಸಿದೆ.
ಕಾನೂನು ರೀತಿಯಲ್ಲಿ ನಡೆಯಲಿ ಅಂತರ್ ಧರ್ಮೀಯ ವಿವಾಹ
ನೋಂದಣಿ ಇಲಾಖೆಯಲ್ಲಿ ಮಧ್ಯವರ್ತಿಗಳಿಂದ ಅಂತರ್‌ ಧರ್ಮೀಯ ವಿವಾಹ ನೋಂದಣಿ ನಡೆಯುತ್ತಿವೆ ಎಂಬ ದೂರುಗಳು ಬಂದಿದ್ದು, ಈ ಕುರಿತು ಗಂಭೀರವಾಗಿ ಪರಿಗಣಿಸಿ ಅಂತಹವುಗಳನ್ನು ತಡೆಯಬೇಕು.
ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ ಪೊಲೀಸರಿಂದ ಬೈಕ್ ರ್‍ಯಾಲಿ
ದ್ವಿಚಕ್ರ ವಾಹನ ಸವಾರರು ತಮ್ಮ ಸುರಕ್ಷತೆ ದೃಷ್ಟಿಯಿಂದ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಒಂಬತ್ತು ತಿಂಗಳಿಗೂ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಧರಿಸಿ ಸುರಕ್ಷತೆಯಿಂದ ವಾಹನಗಳನ್ನು ಚಾಲನೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಚಾಲನ ಪರವಾಗಿ ಹೊಂದಿಲ್ಲದ ಬಾಲಕರು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುತ್ತಿರುವುದು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದೆ.
ಬೆಂಗಳೂರಿಗೆ ಅಪಕೀರ್ತಿ ತರಬೇಡಿ: ಗೃಹ ಸಚಿವ ಪರಂ
ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ‌ ಕ್ರಮ ತೆಗೆದುಕೊಂಡಿದೆ. ಹೀಗಿದ್ದರೂ ಉಡ್ತಾ ಬೆಂಗಳೂರು ಎಂದೆಲ್ಲಾ ಹೇಳಿ ಬೆಂಗಳೂರಿಗೆ ಅಪಕೀರ್ತಿ ತರಬೇಡಿ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್‌ ಹೇಳಿದ್ದಾರೆ.
ನಿರ್ಮಲ ಮನಸ್ಸಿನಿಂದ ದೇವರ ಸಾಕ್ಷಾತ್ಕಾರ: ಶಿವಕುಮಾರಯ್ಯ ಹಿರೇಮಠ
ಕುಕನೂರು ತಾಲೂಕಿನ ಚಿಕೇನಕೊಪ್ಪ ಗ್ರಾಮದಲ್ಲಿ ಶ್ರೀದುರ್ಗಾದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾದು ಪ್ರದರ್ಶನ, ಸಂಗೀತ ರಸಮಂಜರಿ, ನಗೆಹಬ್ಬ ಕಾರ್ಯಕ್ರಮ ನಡೆಯಿತು.
ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ: ಎನ್.ಡಿ.ಅಚ್ಚಯ್ಯ ಕರೆ
ಮೈಸೂರು-ಮಣಿಪಾಲ ಆಸ್ಪತ್ರೆ, ರೋಟರಿ ಮಡಿಕೇರಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ರೆಡ್‌ಕ್ರಾಸ್, ಎನ್‌ಸಿಸಿ, ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ ನಡೆಯಿತು.
ಅಂತ್ಯಸಂಸ್ಕಾರಕ್ಕೆ ತರುತ್ತಿದ್ದಾಗ ಉಸಿರಾಡಿದ ಮಗು!
ಮಗು ಅಸುನೀಗಿದೆ ಎಂದು ಬಾಗಲಕೋಟೆಯ ಖಾಸಗಿ ವೈದ್ಯರು ಹೇಳಿದ್ದರಿಂದ, ಪೋಷಕರು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಗು ದಾರಿ ಮಧ್ಯೆ ಉಸಿರಾಟ ಆರಂಭಿಸಿ ಅಚ್ಚರಿಸಿ ಮೂಡಿಸಿದ ಘಟನೆ ಇಳಕಲ್ಲ ನಗರದಲ್ಲಿ ನಡೆದಿದೆ.
  • < previous
  • 1
  • ...
  • 10801
  • 10802
  • 10803
  • 10804
  • 10805
  • 10806
  • 10807
  • 10808
  • 10809
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved