• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಮರಾಠಿ ಭಾಷೆಯ ‘ಚಕ್ರವ್ಯೂಹ’ ಯಕ್ಷಗಾನ ಯಶಸ್ವಿ ಪ್ರದರ್ಶನ
ಉಡುಪಿಯಲ್ಲಿ ಪ್ರದರ್ಶನ ಕಂಡ ಮರಾಠಿ ಯಕ್ಷಗಾನದಲ್ಲಿ ವಿವಿಧ ಔದ್ಯೋಗಿಕ ಮತ್ತು ಶೈಕ್ಷಣಿಕ ಹಿನ್ನೆಲೆಯ ಸುಮಾರು 20 ಜನ ಹವ್ಯಾಸಿ ಕಲಾವಿದರು ಗುಣಮಟ್ಟದ ಪ್ರದರ್ಶನದ ಮೂಲಕ ಗಮನ ಸೆಳೆದರು. ಈ ಮೊದಲು ಮಹಾರಾಷ್ಟ್ರದಲ್ಲಿ ಈ ಪ್ರಸಂಗ ಮೂರು ಪ್ರದರ್ಶನಗಳನ್ನು ಕಂಡು, ಜನಮೆಚ್ಚಿಗೆ ಗಳಿಸಿತ್ತು. ಡಾ. ಶಿವರಾಮ ಕಾರಂತರ ಒಡನಾಡಿಯಾಗಿದ್ದ, ಮರಾಠಿ ಲೇಖಕ ವಿಜಯಕುಮಾರ್ ಪಾತೆರ್ಪೆರ್ ಅವರು ಪ್ರಸಂಗ ರಚನೆ ಮಾಡಿದ್ದಾರೆ.
ಶ್ರವಣಬೆಳಗೊಳದಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಘಟಕ ಆರಂಭ
ಬಾಹುಬಲಿ ಆಸ್ಪತ್ರೆಯು ಈ ಭಾಗದ ಜನರಿಗೆ ಆಶಾಕಿರಣವಾಗಿದ್ದು, ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪದ್ಮಿನಿ ಪದ್ಮರಾಜ್ ಹೇಳಿದರು. ಶ್ರವಣಬೆಳಗೊಳದಲ್ಲಿ ಶ್ರೀ ಬಾಹುಬಲಿ ಆಸ್ಪತ್ರೆಯಲ್ಲಿ ಶುಕ್ರವಾರ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ
ಕಾಂಗ್ರೆಸ್‌, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್‌ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಎಂಟೇ ವರ್ಷಗಳಲ್ಲಿ ಶಿಥಿಲವಾದ ಉಪನೋಂದಣಾಧಿಕಾರಿ ಕಚೇರಿ ಕಟ್ಟಡ!
ಯಲಬುರ್ಗಾ ತಾಲೂಕಿನ ಹಿರಿಯ ಉಪನೋಂದಣಾಧಿಕಾರಿ ಕಚೇರಿ ಉದ್ಘಾಟನೆಗೊಂಡು ಎಂಟೇ ವರ್ಷಗಳಲ್ಲಿ ಶಿಥಿಲಾವಸ್ಥೆ ತಲುಪಿದೆ. ಕಟ್ಟಡ ಬಿರುಕು ಬಿಟ್ಟಿದ್ದು, ಮಳೆ ಬಂದಾಗ ಅಲ್ಲಿಂದ ನೀರು ಸುರಿಯುತ್ತದೆ.
ಜಾಲಹಳ್ಳಿಯಲ್ಲಿ ನಿಧಿಗಳ್ಳರ ಹಾವಳಿ: ಪತ್ತೆಗೆ ಒತ್ತಾಯ
ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ವಲಯದಲ್ಲಿನ ಬಸವಣ್ಣ ದೇಗುಲದಲ್ಲಿ ಅಗೆದು ನಿಧಿಗಾಗಿ ಕಳ್ಳರ ಶೋಧ ಮಾಡಿದ್ದು, ಲಿಂಗಾಯತ ಸಮಾಜದ ಮುಖಂಡ ರಾಮನಗೌಡ ಮಾಲಿ ಪಾಟೀಲ್ ಅವರು ಪೊಲೀಸ್ ಠಾಣೆಗೆ ಲಿಖಿತ ಮಾಹಿತಿ ನೀಡಿದ್ದಾರೆ. ಈಗಾಗಲೇ ಸ್ಥಳೀಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅದರೆ, ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.
ಇಂಡಿಯಾ ಬದಲಾಗಿ ಭಾರತ ಹೆಸರು ಕಾನೂನುಬದ್ಧವಾಗಲಿ; ಕುಲರತ್ನಭೂಷಣ ಮಹಾರಾಜ
ಭಾರತ ವಿಶ್ವಕ್ಕೆ ಮಾದರಿಯಾದ ದೇಶ. ಇಂಥ ಪುಣ್ಯಭೂಮಿಯಲ್ಲಿ ಜನಿಸಿದ ನಾವೆಲ್ಲ ಪುಣ್ಯವಂತರು. ಇದು ಇಂಡಿಯಾ ಅಲ್ಲ, ಭಾರತ, ಭರತನಿಂದ ಭಾರತವಾಗಿದೆ. ಪ್ರಾಚೀನ ಕಾಲದಿಂದಲೂ ವಿಶ್ವವಂದ್ಯವಾಗಿದೆ ಎಂದು ತಾಲೂಕಿನ ಹಳಿಂಗಳಿ ಗ್ರಾಮದ ಭದ್ರಗಿರಿ ಬೆಟ್ಟದ ಜೈನಮುನಿ ಆಚಾರ್ಯ ಕುಲರತ್ನಭೂಷಣ ಮಹಾರಾಜರು ಹೇಳಿದರು.
ಕಾರವಾರ ಅರ್ಬನ್ ಬ್ಯಾಂಕ್‌ನಲ್ಲಿ ₹50 ಕೋಟಿಗೂ ಅಧಿಕ ಅವ್ಯವಹಾರ
ಆಡಳಿತ ಮಂಡಳಿಯು ಬ್ಯಾಂಕಿನ ಅವ್ಯವಹಾರಕ್ಕೆ ಕಾರಣವೆಂದು ಮೃತ ಅಧಿಕಾರಿಯೋರ್ವರ ಮೇಲೆ ಆರೋಪ ಹೊರಿಸಿದ್ದು, ಅವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ.
ಮಡಿಕೇರಿಯಲ್ಲಿ ಗ್ರಾಹಕರ ಸೆಳೆದ ಮಾವು, ಹಲಸು ಮೇಳ
ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ತೋಟಗಾರಿಕಾ ಇಲಾಖೆ ಸಹಯೋಗದಲ್ಲಿ ಹಾಪ್ ಕಾಮ್ಸ್‌ನಲ್ಲಿ ಶುಕ್ರವಾರ ಮಾವು ಮತ್ತು ಹಲಸು ಮೇಳಕ್ಕೆ ಚಾಲನೆ ನೀಡಲಾಯಿತು. ಹತ್ತಾರು ತಳಿಯ ಮಾವುಗಳು ಗ್ರಾಹಕರನ್ನು ಆಕರ್ಷಿಸಿತು.
ಮುಂಗಾರು ಬಿತ್ತನೆಗೆ ಅನ್ನದಾತರ ಸಿದ್ಧತೆ
ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದರೆ ಬಂಪರ್‌ ಬೆಳೆ ತೆಗೆಯುವ ಆಶಾಭಾವದಿಂದ ರೈತ ಸಮುದಾಯ ಬಿತ್ತನೆಗೆ ಬೇಕಾದ ಬೀಜ,ಗೊಬ್ಬರ ಖರೀದಿಯಲ್ಲಿ ತೊಡಗಿದ್ದು
ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತೆಗೆ ಆದ್ಯತೆ ನೀಡಿ: ತನುಜಾ ಸವದತ್ತಿ
ಗ್ರಾಪಂ ಮತ್ತು ಪಪಂ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛತೆಯ ಬಗೆಗೆ ಹೆಚ್ಚಿನ ಗಮನ ನೀಡಬೇಕು.
  • < previous
  • 1
  • ...
  • 10804
  • 10805
  • 10806
  • 10807
  • 10808
  • 10809
  • 10810
  • 10811
  • 10812
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved