• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
23 ರಿಂದ 27 ರವೆರೆಗೆ ದಸರಾ ಕವಿಗೋಷ್ಠಿಗೆ ಪಂಚ ಕಾವ್ಯದೌತಣ
ಪ್ರಭಾತ, ಪ್ರಚುರ, ಪ್ರಜ್ವಲ, ಪ್ರತಿಭಾ ಮತ್ತು ಪ್ರಬುದ್ಧ ಪರಿಕಲ್ಪನೆಯಲ್ಲಿ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ
ಯೋಗ ದೇಹಕ್ಕೆ ಆರೋಗ್ಯ ನೀಡುವ ಪರಮ ಔಷಧ
ಮಧ್ಯ ಕರ್ನಾಟಕದ ದಸರಾವೆಂದೇ ಬಿಂಬಿತಗೊಂಡ ಶರಣ ಸಂಸ್ಕೃತಿ ಉತ್ಸವಕ್ಕೆ ಶನಿವಾರ ಆಧೀಕೃತ ಚಾಲನೆ ದೊರೆಯಿತು.
ರವಿ ಗರಣಿ ಮಾತಿಗೆ ಜೆಡಿಎಸ್‌ ಆಕ್ರೋಶ
ಗರಣಿ ಗ್ರಾಮದಲ್ಲಿ ನಡೆದ ಶಾಸಕರ ಸಭೆಯೊಂದರಲ್ಲಿ ಚಿತ್ರ ನಿರ್ದೇಶಕ ರವಿ ಆರ್‌.ಗರಣಿ ಶಾಸಕರನ್ನು ಓಲೈಸುವ ಭರದಲ್ಲಿ ಮಧುಗಿರಿ ಕ್ಷೇತ್ರದಲ್ಲಿ ವಿರೋಧ ಪಕ್ಷವೇ ಇಲ್ಲವೆಂದು ಭಾಷಣ ಮಾಡಿರುವುದು ಸರಿಯಲ್ಲ ಎಂದು ತಾಲೂಕು ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಬಿಜವರ ಶ್ರೀನಿವಾಸ್‌ ಆಕ್ರೋಶ ವ್ಯಕ್ತಪಡಿಸಿದರು.
ಉಪ ಜಾತಿ ಕಾಲಂನಲ್ಲಿ ಕುರುಬ ಎಂದು ಕಡ್ಡಾಯ ಬರೆಯಿಸಿ
ಪ್ರಸ್ತುತ ನಾವು ಮಹತ್ವದ ಕಾಲಘಟ್ಟದಲ್ಲಿದ್ದು, ಮುಂದಿನ ದಿನಗಳಲ್ಲಿ ಕುರುಬ ಸಮಾಜದ ಮುಖಂಡರು ಮತ್ತು ಪ್ರಮುಖರು ಸಮೀಕ್ಷಾ ಕಾರ್ಯದಲ್ಲಿ ಗಂಭೀರವಾಗಿ ಪಾಲ್ಗೊಂಡು
ಪರಿಪೂರ್ಣ ಮಾನವತೆಗೆ ಧರ್ಮ ಸಹಕಾರಿ
ಧರ್ಮವು ರಾಜಕಾರಣದ ಅಂಗವಾದರೆ ಅದರಿಂದ ಸಮಾಜಕ್ಕೆ ಒಳಿತಾಗುವುದಿಲ್ಲ
ಸಿದ್ದರಾಮಯ್ಯನವರ ಮೇಲೆ ನಾಯಕರ ಎತ್ತಿ ಕಟ್ಟುವ ಕೆಲಸ
ಸಿಎಂ ಸಿದ್ದರಾಮಯ್ಯನವರ ಮೇಲೆ ನಾಯಕ ಸಮಾಜದವರನ್ನು ಎತ್ತಿ ಕಟ್ಟುವ ಕೆಲಸ ವ್ಯವಸ್ತಿತವಾಗಿ ನಡೆಸಲಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
ಸೆಲ್ಫೀ ತೆಗೆದುಕೊಳ್ಳುವ ಭರದಲ್ಲಿ ಪ್ರಪಾತಕ್ಕೆ ಬಿದ್ದು ಜೀವ ತೆತ್ತ ಶಿಕ್ಷಕ
ತರೀಕೆರೆ: ಸೆಲ್ಫೀ ತೆಗೆದುಕೊಳ್ಳುವ ಭರದಲ್ಲಿ ಪ್ರಪಾತಕ್ಕೆ ಬಿದ್ದು ಶಿಕ್ಷಕರೊಬ್ಬರು ಪ್ರಾಣ ಕಳೆದುಕೊಡಿರುವ ಘಟನೆ ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
19ವರ್ಷದ ಯುವಕನ ಮದುವೆಯಾದ ಯುವತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತೆಯನ್ನು ಮದುವೆಯಾಗುವ ಯುವಕನ ವಿರುದ್ಧ ಪ್ರಕರಣ ದಾಖಲಾಗುವುದು ಸಾಮಾನ್ಯ. ಆದರೆ, ಮದುವೆಯ ವಯಸ್ಸಿಗೆ ಬಾರದ ಯುವಕನನ್ನು ಮದುವೆಯಾಗಿದ್ದಕ್ಕೆ ಯುವತಿಯ ವಿರುದ್ಧ ಪ್ರಕರಣ ದಾಖಲು ಮಾಡಿರುವ ಅಪರೂಪದ ಘಟನೆ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ಐತಿಹಾಸಿಕ ನವರಾತ್ರಿ ಉತ್ಸವ
ಶೃಂಗೇರಿದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ನವರಾತ್ರಿ ಮಹೋತ್ಸವಕ್ಕೆ ಐತಿಹಾಸಿಕ ಹಿನ್ನೆಲೆಯೇ ಇದೆ. ಧಾರ್ಮಿಕ, ಸಂಪ್ರದಾಯಿಕವಾಗಿ ಆಚರಿಸಲ್ಪಡುವ ನವರಾತ್ರಿಯಲ್ಲಿ ಮಹೋತ್ಸವಗಳು ಮತ್ತು ದರ್ಬಾರ್‌ ನಡೆಸುವ ಪದ್ಧತಿಯೊಂದಿಗೆ ದೇವಿಗೆ ವಿವಿಧ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುವುದು.
ಒಗ್ಗಟ್ಟು ಪ್ರದರ್ಶಿಸಿದ ಹಿಂದುಳಿದ ಸಮುದಾಯದವರಿಗೆ ರೈಡ್ ನಾಗರಾಜು ಕೃತಜ್ಞತೆ
ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ನಾನು ಹಿಂದುಳಿದ ಸಮುದಾಯದವರಲ್ಲಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದ್ದೇನು. ನನ್ನ ನಿರೀಕ್ಷೆಗೂ ಮೀರಿ ಎಲ್ಲ ಸಮುದಾಯದ ಮುಖಂಡರು, ಮಹಿಳೆಯರು, ಶಾಲಾ ವಿದ್ಯಾರ್ಥಿಗಳು, ಸನ್ಮಾನಿತರು ಸಹಕಾರ ನೀಡಿದರು.
  • < previous
  • 1
  • ...
  • 1077
  • 1078
  • 1079
  • 1080
  • 1081
  • 1082
  • 1083
  • 1084
  • 1085
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved