• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷದಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ಸಿಗುತ್ತಿಲ್ಲ: ರಘುಪತಿ ಭಟ್‌
ಯಾವ ವಿಚಾರಕ್ಕಾಗಿ ಯಾರು ಟಿಕೆಟ್ ತಪ್ಪಿಸುತ್ತಿದ್ದಾರೆ ಅಂತ ಗೊತ್ತಿಲ್ಲ ಆದರೆ ರಾಷ್ಟ್ರೀಯ ವಿಚಾರಧಾರೆ ಮಾತನಾಡುವ, ಹಿಂದುತ್ವಕ್ಕಾಗಿ ಮಾತನಾಡುವವರಿಗೆ ಟಿಕೆಟ್ ತಪ್ಪಿಸುತ್ತಿದ್ದಾರೆ ಅಂತ ಈಗ ಅನಿಸುತ್ತಿದೆ ಎಂದು ರಘುಪತಿ ಭಟ್‌ ಆರೋಪಿಸಿದರು.
ಭೂಸ್ವಾಧೀನ ಪ್ರದೇಶದಲ್ಲಿ ದಿಢೀರನೆ ತಲೆಎತ್ತಿದ ಸಸಿಗಳು
ದಾಬಸ್‌ಪೇಟೆ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ(ಕೆಐಎಡಿಬಿ) ಸೋಂಪುರ ಹೋಬಳಿಯಲ್ಲಿ 525 ಎಕರೆ ಜಮೀನನ್ನು ಭೂಸ್ವಾದೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು ಪರಿಹಾರ ಪಡೆಯಲು ಅಧಿಕಾರಿಗಳು ಹಾಗೂ ಬ್ರೋಕರ್‌ಗಳು ಸ್ವಾಧೀನವಾಗಿರುವ ಖಾಲಿ ಜಮೀನುಗಳಲ್ಲಿ ಗಿಡ ನೆಟ್ಟು ಸಾವಿರಾರು ಕೋಟಿ ವಂಚಿಸಲು ಯೋಜನೆ ರೂಪಿಸಿರುವ ಆರೋಪಗಳು ಕೇಳಿ ಬಂದಿದೆ.
ಜೀವನದಲ್ಲಿ ಯಶಸ್ವಿಯಾಗಲು ಕಠಿಣ ಪರಿಶ್ರಮ ಅಗತ್ಯ: ಕಲ್ಲೇಶ್ ಕರೆ
ವಿದ್ಯಾರ್ಥಿಗಳು ಅಂತರಿಕ್ಷದ ಬಗ್ಗೆ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಸಾಧಕರ ಯಶಸ್ಸಿನ ಹಾದಿಯನ್ನು ಅನುಸರಿಸಬೇಕು. ನಿರಂತರ ಅಭ್ಯಾಸ ಮಾಡಿ ಮುಂದೊಂದು ದಿನ ಇಸ್ರೋ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವಂತರಾಗಬೇಕು.
ಬಿತ್ತನೆ ಬೀಜ, ರಸಗೊಬ್ಬರ, ನೀರಿಗೆ ಕೊರತೆಯಾಗದಂತೆ ಎಚ್ಚರವಹಿಸಿ: ಸಿಎಂ ಸಿದ್ದರಾಮಯ್ಯ ತಾಕೀತು
ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಏರ್ಪಡಿಸ ಲಾಗಿದ್ದ ವಿಡಿಯೋ ಸಂವಾದದಲ್ಲಿ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗಾಳಿ-ಮಳೆಗೆ ನೆಲಕಚ್ಚಿದ ಪಪ್ಪಾಯಿ ಗಿಡಗಳು
ಕುಷ್ಟಗಿ ತಾಲೂಕಿನ ಹನುಮಸಾಗರ, ಹನುಮನಾಳ ಮತ್ತಿತರ ಗ್ರಾಮಗಳಲ್ಲಿ ಗುಡುಗು ಗಾಳಿ ಸಮೇತ ಮಳೆಯಾಗಿದ್ದು, ಹಲವೆಡೆ ಪಪ್ಪಾಯಿ ಗಿಡಗಳು, ಹಾಗೂ ವೀಳ್ಯದೆಲೆ ಬಳ್ಳಿ ನೆಲಕಚ್ಚಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ: ನಲಿನ್ ಅತುಲ್
ಬಾಲ್ಯವಿವಾಹ ಪ್ರಕರಣಗಳ ತನಿಖೆ ಅಥವಾ ವಿಚಾರಣೆ ಸಂದರ್ಭದಲ್ಲಿ ಬಾಲಕಿಗೆ ಸಂಬಂಧಿಸಿದ ಶಾಲಾ ದಾಖಲಾತಿ ಒದಗಿಸುವುದು ಶಾಲಾ ಮುಖ್ಯೋಪಾಧ್ಯಾಯರ ಕರ್ತವ್ಯ. ದಾಖಲಾತಿ ಒದಗಿಸದ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ವಹಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ವಿದ್ಯಾರ್ಥಿಗಳಿಗೆ ವಿದ್ಯೆ ಜತೆಗೆ ಸಂಸ್ಕಾರ ಮುಖ್ಯ
ಪೋಷಕರು ಮಕ್ಕಳಿಗೆ ಸಾಕಷ್ಟು ಹಣ ಖರ್ಚು ಮಾಡಿ ವಿದ್ಯೆ ಕೊಡುವುದರ ಜತೆಗೆ ಉತ್ತಮ ಸಂಸ್ಕಾರ ಕೊಡಬೇಕು
ಮೆಸ್ಕಾಂ ಪುತ್ತೂರು, ಬಂಟ್ವಾಳ ವಿಭಾಗ: ಮಳೆಗಾಲ ಮುನ್ನೆಚ್ಚರಿಕೆ ಸೂಚನೆ
ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಬರುವ ಸಂಭವವಿರುವುದರಿಂದ, ಸಾರ್ವಜನಿಕರು ತುಂಡಾಗಿ ಬಿದ್ದಿರುವ ವಿದ್ಯುತ್‌ ಲೈನ್‌ಗಳನ್ನು ಮುಟ್ಟುವುದಾಗಲಿ, ವಿದ್ಯುತ್‌ ಕಂಬ ಹಾಗೂ ಇತರೆ ವಿದ್ಯುತ್‌ ಉಪಕರಣಗಳನ್ನು ಮುಟ್ಟುವುದಾಗಲೀ, ಜಾನುವಾರುಗಳನ್ನು ವಿದ್ಯುತ್‌ ಕಂಬಕ್ಕೆ ಕಟ್ಟುವುದಾಗಲೀ, ಬಟ್ಟೆ ಒಣಗಲು ವಿದ್ಯುತ್‌ ಕಂಪನಿಯ ಸಾಮಾಗ್ರಿಗಳನ್ನು ಬಳಸುವುದಾಗಲೀ ಮಾಡಬಾರದು ಎಂದು ಸಾರ್ವಜನಿಕರಲ್ಲಿ ಮೆಸ್ಕಾಂ ಮನವಿ ಮಾಡಿದೆ.
ಛಾಯಾಗ್ರಾಹಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬೆಂಗಳೂರಿನಲ್ಲಿ ಛಾಯಾಗ್ರಾಹಕರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ರಾಮದುರ್ಗ ತಾಲೂಕು ವೃತ್ತಿನಿರತ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ಸಂಘದ ಪದಾಧಿಕಾರಿಗಳು ಬೈಕ್‌ ರ್‍ಯಾಲಿಯ ಮೂಲಕ ಪ್ರತಿಭಟನೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಳೆ, ಗಾಳಿಯಿಂದ ಹಾನಿಗೆ ಸೂಕ್ತ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ
ಬಾಗಲಕೋಟೆ ಜಿಲ್ಲೆಯಲ್ಲಿ ಗುರುವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷೆ ಜಾನಕಿ ಕೆ.ಎಂ. ತಿಳಿಸಿದ್ದಾರೆ.
  • < previous
  • 1
  • ...
  • 10808
  • 10809
  • 10810
  • 10811
  • 10812
  • 10813
  • 10814
  • 10815
  • 10816
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved