• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮಸಾಗರದ ರೇಷ್ಮೆ ವಸ್ತ್ರ ಉಡುಪಿಯ ಶ್ರೀಕೃಷ್ಣನಿಗೆ
ಇಲ್ಲಿ ನೇಯ್ದು ಸಿದ್ಧಪಡಿಸಿದ ಪರಿಶುದ್ಧ ರೇಷ್ಮೆ ವಸ್ತ್ರಗಳು ಉಡುಪಿಯಲ್ಲಿರುವ ಶ್ರೀಕೃಷ್ಣನ ವಿಗ್ರಹಕ್ಕೆ ಅಲಂಕೃತಗೊಂಡಿವೆ.
ರಘುಪತಿ ಭಟ್ ನಿವೃತ್ತಿಗೆ 24 ಗಂಟೆ ಗಡುವು: ಸುನಿಲ್ ಕುಮಾರ್
ಮೂರು ಬಾರಿ ಶಾಸಕರಾಗಿರುವ ರಘುಪತಿ ಭಟ್ ಅವರಿಗೆ ಪಕ್ಷ ಅವಕಾಶ ನೀಡಿಲ್ಲ ಎನ್ನುವುದು ಸರಿಯಲ್ಲ. ಅಭ್ಯರ್ಥಿ ನೀಡಿಲ್ಲ ಎಂಬ ಕಾರಣಕ್ಕೆ ಕರಾವಳಿಗೆ ಅನ್ಯಾಯವಾಗಿದೆ ಎನ್ನುವುದನ್ನು ಒಪ್ಪಲಾಗದು ಎಂದು ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮೇಲ್ಮನೆಗೆ ವಿಚಾರವಂತ ಮುತ್ಸದ್ಧಿಗಳನ್ನು ಆಯ್ಕೆ ಮಾಡಿ
ಮೇಲ್ಮನೆಯಲ್ಲಿ ಶಾಸನ ಸಭೆಯಿಂದ ಬರುವ ಮಸೂದೆಗಳಿಗೆ ಎಲ್ಲಾ ವರ್ಗಗಳ ಜನರಿಗೆ ಒಳಿತನ್ನು ಉಂಟು ಮಾಡುತ್ತವೆಯೇ ಅಥವಾ ಇಲ್ಲವೆ ಎಂಬುದನ್ನು ಅರಿತು ಮೇಲ್ಮನೆ ಸದಸ್ಯರು ತೀರ್ಮಾನಿಸುತ್ತಾರೆ
ಭರತೇಶ ಸಂಸ್ಥೆಯಲ್ಲಿ ಇಂಜನಿಯರಿಂಗ್ ಕಾಲೇಜ್‌ ಪ್ರಾರಂಭ
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಇಂಜನಿಯರಿಂಗ್ ಕಾಲೇಜು ಪ್ರಾರಂಭಿಸಲಾಗುತ್ತಿದೆ ಎಂದು ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಹೇಳಿದರು.
ಯೋಗ ಬಲ್ಲವರಿಗೆ ಯಾವ ರೋಗವಿಲ್ಲ: ಸತ್ಯನಾರಾಯಣ
ಚಿತ್ರದುರ್ಗದ ಐಯುಡಿಪಿ ಬಡಾವಣೆಯ ನಿಸರ್ಗ ಯೋಗ, ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರವನ್ನು ಸಸಿಗೆ ನೀರೆರೆಯುವ ಮೂಲಕ ಸತ್ಯನಾರಾಯಣ ಉದ್ಘಾಟಿಸಿ, ಬಳಿಕ ಯೋಗದ ಮಹತ್ವದ ಕುರಿತು ಮಾತನಾಡಿದರು.
ರಾವಂದೂರು ಹೋಬಳಿಯಾದ್ಯಂತ ಉತ್ತಮ ಮಳೆ; ಕೃಷಿ ಚಟುವಟಿಕೆಗಳಿಗೆ ಮುಂದಾದ ರೈತರು
ರಾವಂದೂರು, ದೊಡ್ಡ ಬೇಲಾಳು, ಕಂಪಲಾಪುರ, ಹಿಟ್ನೆ ಹೆಬ್ಬಾಗಿಲು, ರಾಮನಾಥತುಂಗ ಸೇರಿದಂತೆ ಆನೇಕ ಗ್ರಾಮಗಳಲ್ಲಿ ಸತತವಾಗಿ ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆಯಿಂದ ತಂಬಾಕು ರೈತನು ಸಂತಸ ವ್ಯಕ್ತಪಡಿಸುತ್ತಾ ಮುಂಗಾರಿನ ಸಿಂಚನದೊಂದಿಗೆ ತಂಬಾಕು ನಾಟಿ ಚುರುಕು ಮಾಡಿದ್ದಾನೆ. ಆದರೆ ತಾಲೂಕಿನ ವಿವಿಧಡೆ ಅತಿ ಹೆಚ್ಚು ಮಳೆಯಾಗಿದ್ದು, ನಾಟಿ ಮಾಡಿದ ಹೊಗೆ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿ, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಬುದ್ಧ ತತ್ವಗಳಿಂದ ಮನುಷ್ಯ ದೈವತ್ವದೆಡೆಗೆ ಸಾಗಲು ಸಾಧ್ಯ: ಡಾ. ಮಂಜುನಾಥ ಕುರ್ಕಿ
ಬುದ್ಧನ ಪಂಚಶೀಲ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮನುಷ್ಯ ಮೃಗತ್ವದಿಂದ ಮನುಷ್ಯತ್ವದೆಡೆಗೆ, ಮನುಷ್ಯತ್ವದಿಂದ ದೈವತ್ವದೆಡೆಗೆ ಸಾಗಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬಿತ್ತನೆ ಬೀಜ ವಿತರಿಸಲು ಕಾರ್ಯಪ್ರವೃತ್ತರಾಗಿ
ಬಿತ್ತನೆಗೆ ಭೂಮಿ ಸಿದ್ಧ ಮಾಡಿಕೊಂಡರೂ ಕೃಷಿ ಇಲಾಖೆ ಬಿತ್ತನೆ ಬೀಜ ವಿತರಿಸಿಲ್ಲ ಎಂದು ರೈತರು ಆರೋಪಿಸಿದ್ದರಿಂದ ಗುರುವಾರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದ ತಹಸೀಲ್ದಾರ್‌.
ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಬುದ್ಧಪೂರ್ಣಿಮೆ ಹಾಗೂ ಆಗಿ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಭಕ್ತಾಧಿಗಳು ಆಗಮಿಸಿ ದೇವಿ ದರ್ಶನ ಪಡೆದರು.
ಕುಕ್ಕೆ: ಶ್ರದ್ದಾಭಕ್ತಿಯ ನರಸಿಂಹ ಜಯಂತಿ ರಥೋತ್ಸವ
ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಗುರುವಾರ ನರಸಿಂಹ ಜಯಂತಿ ಮಹಾರಥೋತ್ಸವವು ಪ್ರಾತಃಕಾಲ ನೆರವೇರಿತು. ಪ್ರಧಾನ ಅರ್ಚಕ ವೇದಮೂರ್ತಿ ಶ್ರೀಕರ ಉಪಾಧ್ಯಾಯರು ಉತ್ಸವಾದಿ ವಿದಿವಿಧಾನಗಳನ್ನು ನೆರವೇರಿಸಿದರು.
  • < previous
  • 1
  • ...
  • 10811
  • 10812
  • 10813
  • 10814
  • 10815
  • 10816
  • 10817
  • 10818
  • 10819
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved