• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರು ವಾರ್ಡ್‌ಗೆ ಮಾಜಿ ಪುರಸಭೆ ಅಧ್ಯಕ್ಷೆ ಭೇಟಿ: ಸ್ವಚ್ಛತೆ ವೀಕ್ಷಣೆ
ಬೇಲೂರು ಪಟ್ಟಣದ 7ನೇ ವಾರ್ಡ್‌ಗೆ ಭೇಟಿ ನೀಡಿ ಸ್ವಚ್ಛತೆ ಕುರಿತು ಮಾಜಿ ಪುರಸಭೆ ಅಧ್ಯಕ್ಷೆ ತೀರ್ಥ ಕುಮಾರಿ ವೆಂಕಟೇಶ್ ಪರಿಶೀಲನೆ ನಡೆಸಿದರು. ಪಟ್ಟಣದ ವಾರ್ಡ್ ನಂಬರ್ 7ಕ್ಕೆ ಪುರಸಭೆ ಸಿಬ್ಬಂದಿ ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾರ್ಯ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ವಿದ್ಯೆ ದಾನ ಮಾಡಿದಷ್ಟೂ ವೃದ್ಧಿ: ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ
ಪ್ರಸ್ತುತ ದಿನದಲ್ಲಿ ದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಮಹಿಳೆಯರನ್ನು ಕೊಲೆ ಮಾಡಿ ರಕ್ತ ಹರಿಯುವಂತೆ ಮಾಡಿರುವುದು ದುಃಖಕರ ಸಂಗತಿಯಾಗಿದೆ. ಹೆಣ್ಣು ಮಕ್ಕಳನ್ನು ಭೋಗದ ವಸ್ತುಗಳಂತೆ ನೋಡದೆ ಭಗನಿಯರಂತೆ ಕಾಣಬೇಕು. ಸೋದರಿಯಂತೆ ನೋಡಬೇಕು. ಹೆಣ್ಣು ಮಕ್ಕಳು ಸಮಾಜ ಸೇವೆಗೆ ಅರ್ಪಿಸಿಕೊಂಡಾಗ ಸಾಮಾಜಿಕ ವ್ಯವಸ್ಥೆಯು ಉತ್ತಮಗೊಳ್ಳುತ್ತದೆ.
ಶಿಕ್ಷಣ ಕ್ಷೇತ್ರ ಹಾಳು ಮಾಡುತ್ತಿರುವ ಕಾಂಗ್ರೆಸ್‌: ಅರುಣ್ ಶಹಾಪುರ ಆರೋಪ
ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ್ ಕೋರಿದರು.
ಸಮಾಜದ ತಲ್ಲಣಕ್ಕೆ ಬುದ್ಧನ ಚಿಂತನೆಗಳೇ ಪರಿಹಾರ: ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ
ಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧ ವಿಹಾರ ಕೇಂದ್ರದ ವತಿಯಿಂದ ಆಯೋಜಿಸಿದ್ದ ವೈಶಾಖ ಬುದ್ಧ ಪೂರ್ಣಿಮೆ ಜಯಂತಿ ಆಚರಣೆಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿ, ಯುವ ಪೀಳಿಗೆ ಬುದ್ಧ, ಬಸವ, ಅಂಬೇಡ್ಕರ್ ಮಾರ್ಗ ಪಾಲನೆಗೆ ಕರೆ ನೀಡಿದರು.
ರಾಜ್ಯದಲ್ಲಿ ಹೊಸ ಮಾದರಿ ಸರ್ಕಾರ ರಚನೆ: ಶಾಸಕರ ಬಾಂಬ್
20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರೇ ಸರ್ಕಾರ ಬದಲಾವಣೆ ಬಗ್ಗೆ ಹೇಳಿದ್ದಾರೆ ಎಂದು ಶಾಸಕ ಅಭಯ ಹೇಳಿದರು.
ಈ ಬಾರಿ ಗೆಲ್ಲುವ ವಿಶ್ವಾಸ ಹೆಚ್ಚಿಸಿದೆ: ದಿನೇಶ್‌
ಪ್ರತಿ ಜಿಲ್ಲಾ ಕೇಂದ್ರದಲ್ಲಿ ಪದವೀಧರರ ಭವನ ನಿರ್ಮಿಸಿ ಪದವೀಧರರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ತರಬೇತಿ ನೀಡಲಾಗುವುದು
ವೈಭವದ ಲಕ್ಷ್ಮೀನರಸಿಂಹ ರಥೋತ್ಸವ
ಶೂರ್ಪಾಲಿ ಗ್ರಾಮದ ಆರಾಧ್ಯದೈವ ಲಕ್ಷ್ಮೀನರಸಿಂಹ ದೇವರ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಈಜುವುದರಿಂದ ದೈಹಿಕ ಆರೋಗ್ಯ ಸದೃಢ: ವಿಠ್ಠಲ ಜಾಬಗೌಡ
ಈಜುವುದರಿಂದ ದೈಹಿಕ ಆರೋಗ್ಯ ಸದೃಢ ಆಗುತ್ತದೆ.
ರೈತರಿಗೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಕ್ರಮವಹಿಸಿ: ಸಿಎಂ
ರಾಜ್ಯದಲ್ಲಿ 2312 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಕಂಡು ಬಂದಿದ್ದು, ಅದರಲ್ಲಿ 1700 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ, 500 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ, ಉಳಿದ ಗ್ರಾಮಗಳಲ್ಲಿ ಹಳೆಯ ಕೊಳವೆ ಬಾವಿ ನವೀಕರಣ ಹಾಗೂ ಹೊಸ ಕೊಳವೆ ಬಾವಿ ಕೊರಸುವ ಮೂಲಕ ಸಮರ್ಪಕವಾಗಿ ಪರಿಹರಿಸಲಾಗಿದೆ. ರಾಜ್ಯಾದ್ಯಂತ ಅಗತ್ಯವಿರುವ ಕಡೆ ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಿ ರೈತರ ಕಷ್ಟಕ್ಕೆ ಸ್ಪಂದಿಸಲಾಗಿದೆ.
ಮತ ಎಣಿಕೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಿ
ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ. ಉತ್ತಮ ರೀತಿಯಲ್ಲಿ ತರಬೇತಿ ಪಡೆದು ಯಾವುದೇ ಲೋಪದೋಷವಿಲ್ಲದೇ ಮತ ಎಣಿಕೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಇವಿಎಂ ಮತ ಎಣಿಕೆ ಸಿಬ್ಬಂದಿಗೆ ಸೂಚಿಸಿದರು.
  • < previous
  • 1
  • ...
  • 10813
  • 10814
  • 10815
  • 10816
  • 10817
  • 10818
  • 10819
  • 10820
  • 10821
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved