• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿಯ ಶಿಥಿಲ ಸ್ಮಾರಕ ಗುರುತಿಸಲು ಸಮಿತಿ ರಚನೆ
ಹಂಪಿಯಲ್ಲಿ ಮಳೆಗೆ ಶ್ರೀವಿರೂಪಾಕ್ಷೇಶ್ವರ ರಥಬೀದಿಯ ಸಾಲುಮಂಟಪದ ಎರಡು ಮಂಟಪಗಳು ಉರುಳಿವೆ.
ಟಾಪ್‌ 15 ನ್ಯೂಸ್‌ ವೆಬ್‌ನಲ್ಲಿ ಏಷ್ಯಾನೆಟ್‌ ನ್ಯೂಸ್‌ ನಂ.1
ದೇಶದ ಮುಂಚೂಣಿ 15 ಡಿಜಿಟಲ್ ನ್ಯೂಸ್ ಸಂಸ್ಥೆಗಳ ಪೈಕಿ ಏಷ್ಯಾನೆಟ್ ನ್ಯೂಸ್.ಕಾಂ ನಂಬರ್ 1 ಆಗಿ ಹೊರಹೊಮ್ಮುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದೆ. ವರ್ಷದಿಂದ ವರ್ಷಕ್ಕೆ ಏಷ್ಯಾನೆಟ್ ನ್ಯೂಸ್ ಡಿಜಿಟಲ್ ಶೇ.110ರಷ್ಟು ಪ್ರಗತಿ ಕಂಡಿದೆ.
ಮೇ 26ರಂದು ನಂಜುಂಡಸ್ವಾಮಿ ಜೀವನ ಚರಿತ್ರೆ ಆಧಾರಿತ ನಾಟಕ ಪ್ರದರ್ಶನ
ದಿವಂಗತ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಜೀವನ ಚರಿತ್ರೆ ಆಧಾರಿತ ಡೈರೆಕ್ಟ್ ಆಕ್ಷನ್ ಎಂಬ ನಾಟಕ ಪ್ರದರ್ಶನ ಮೇ 26ರಂದು ಸಂಜೆ 4 ಗಂಟೆಗೆ ತಾಲೂಕಿನ ಕಾಗಿನೆಲೆ ಗ್ರಾಮದ ಕನಕದಾಸ ಕಲಾಭವನದಲ್ಲಿ ಜರುಗಲಿದೆ.
ನೌಕರರ ಸಂಘದ ತಾ.ಅಧ್ಯಕ್ಷರ ವರ್ಗಾವಣೆ ತಡೆಗೆ ಪ್ರತಿಭಟನೆ
ಕೆಪಿಟಿಸಿಎಲ್ ನೌಕರರ ಸಂಘದ ಭದ್ರಾವತಿ ತಾಲೂಕು ಅಧ್ಯಕ್ಷ, ಆನಂದ್‌ರನ್ನು ನೌಕರರ ಹಿತದೃಷ್ಟಿಯಿಂದ ದೂರದ ಸ್ಥಳಕ್ಕೆ ವರ್ಗಾವಣೆ ಮಾಡದೆ ಸ್ಥಳೀಯ ವ್ಯಾಪ್ತಿಯಲ್ಲಿಯೇ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗು ಸ್ಥಳೀಯ ಮಹಿಳೆಯರು ಗುರುವಾರ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ
ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ, ಕ್ಷೇತ್ರ ಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯವರ ಬ್ರಹ್ಮ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನ ವ್ಯವಸ್ಥಾಪನ ಸಮಿತಿ ವತಿಯಿಂದ ಅನ್ನ ಸಂತರ್ಪಣೆ ನೆರವೇರಿತು.
೩೦ರಂದು ಹಾಸನದಲ್ಲಿ ಬೃಹತ್ ಪ್ರತಿಭಟನೆ
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಅದನ್ನು ವಿಡಿಯೋ ಮಾಡಿರುವುದು ಅತ್ಯಂತ ಹೇಯ ಕೃತ್ಯವಾಗಿದೆ.
ಡೋನೇಷನ್‌ ಹಾವಳಿ ನಿಯಂತ್ರಿಸಲು ಆಗ್ರಹಿಸಿ ಪ್ರತಿಭಟನೆ
ಯುಕೆಜಿ, ಎಲ್‌ಕೆಜಿ ಹಾಗೂ ಪಿಯು ತರಗತಿಗಳಿಗೆ ₹10 ಸಾವಿರದಿಂದ ₹35 ಸಾವಿರವರೆಗೆ ಪಾಲಕರ ಬಳಿ ಹಣ ವಸೂಲಿ ಮಾಡುತ್ತಿದ್ದಾರೆ.
ಅನುದಾನಿತ ಶಾಲೆ ಮುಚ್ಚಲು ಸರ್ಕಾರದ ಹುನ್ನಾರ: ಎಸ್.ಎಲ್. ಭೋಜೇಗೌಡ
ಹಿಂದೆ ಬಿಜೆಪಿ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಕೆ.ಪಿ.ಎಸ್. ಶಾಲೆಗಳು, ಮೊರಾರ್ಜಿ ಮತ್ತು ಅಂಬೇಡ್ಕರ್ ವಸತಿ ಶಾಲೆಗಳನ್ನು ತೆರೆಯಲಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರದ ಶಿಕ್ಷಣದ ತಪ್ಪು ನೀತಿಗಳಿಂದ ಸಾವಿರಾರು ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಭೋಜೇಗೌಡ ಆರೋಪಿಸಿದರು.
ಖಾಸಗಿ ಶಾಲೆಗಳಲ್ಲಿ ಡೊನೇಶನ್‌ ಹಾವಳಿ ತಡೆಗೆ ಒತ್ತಾಯ
ಪಠ್ಯಪುಸ್ತಕಗಳು ಹಾಗೂ ಶಾಲಾ ಸಮವಸ್ತ್ರಗಳ ವಿತರಣೆಯಲ್ಲಿ ಆಡಳಿತ ಮಂಡಳಿ ಮತ್ತು ಅಂಗಡಿಗಳ ಮಧ್ಯೆ ಕಮೀಷನ್ ದಂಧೆ ಜೋರಾಗಿಯೇ ನಡೆಯುತ್ತಿದೆ.
ವಿಡಿಯೋಗ್ರಾಫರ್‌ ಮೇಲೆ ಹಲ್ಲೆ, ಕಿಡಿಗೇಡಿಗಳ ಬಂಧಿಸಲು ಆಗ್ರಹ
ಹಾವೇರಿ ಜಿಲ್ಲಾ ಹಾಗೂ ತಾಲೂಕು ವೃತ್ತಿ ನಿರತ ಛಾಯಾಗ್ರಾಹಕರ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮೂಲಕ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 10815
  • 10816
  • 10817
  • 10818
  • 10819
  • 10820
  • 10821
  • 10822
  • 10823
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved