• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೃಂಗೇರಿ ಶ್ರೀ ಶಾರದೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್‌
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಮೈಸೂರು ಮಹಾರಾಜ ಹಾಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಅರ್ಹರಿಗೆ ಪಡಿತರ ಚೀಟಿ ನೀಡಲು ಸರ್ಕಾರಕ್ಕೆ ಮನವಿ
ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಯೋಜನೆಯು ಎಲ್ಲ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಇಲಾಖೆಯ ಮುಂದೆ ಪ್ರಚಾರದ ನಾಮಫಲಕಗಳನ್ನು ಅಳವಡಿಸಬೇಕು
ಜಾತಿಯಲ್ಲಿ ತಿಗಳ, ಉಪಜಾತಿಯಲ್ಲಿ ಅಗ್ನಿವಂಶ ಕ್ಷತ್ರೀಯ ಎಂದು ನಮೂದಿಸಿ: ಸಂಘದ ಅಧ್ಯಕ್ಷ ಎ.ಎಚ್.ಬಸವರಾಜು ಮನವಿ
ಸಮೀಕ್ಷೆಗಾಗಿ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ಸಮುದಾಯದವರು ಅನುಸೂಚಿಯ 60 ಅಂಶಗಳ- ಪ್ರಶ್ನೆಗಳ ಪೈಕಿ ಮುಖ್ಯವಾಗಿ ಧರ್ಮದ ಕಾಲಂನಲ್ಲಿ ಹಿಂದು , ಮಾತೃಭಾಷೆ ಕನ್ನಡ, ಉದ್ಯೋಗ- ವ್ಯಾಪಾರ, ಕೃಷಿ, ಸಾಗುವಳಿ ಹಾಗೂ ಕುಟುಂಬದ ಕುಲ ಕಸುಬು ಕೃಷಿ ಸಾಗುವಳಿ ಎಂದು ನಮೂದಿಸುವಂತೆ ತಿಳಿಸಿದರು.
ಶಿಕ್ಷಣವೆಂಬ ದೊಡ್ಡ ಏಣಿ ಹತ್ತಿ ಬದುಕು ರೂಪಿಸಿಕೊಳ್ಳಿ
ಸಮಾಜದ ವಿಕಾಸ ಹಾವು-ಏಣಿ ಆಟವಿದ್ದಂತೆ. ಹಲವಾರು ವರ್ಷಗಳಿಂದ ನಾವು ಇದರಲ್ಲಿ ಆಟವಾಡುತ್ತ ಗೆಲ್ಲುತ್ತಾ, ಸೋಲುತ್ತಾ ತಳಕ್ಕೆ ಬರುತ್ತಿದ್ದೇವೆ, ಅಸಮಾನತೆಯ ಹಾವು ನುಂಗಿದಾಗ ವಚನಕಾರರು ಏಣಿಯಂತೆ ಬಂದರು, ನಂತರ ಸೋಲುಗಳು ಎದುರಾದಾಗ ದಾಸಸಾಹಿತ್ಯ, ಶಿಕ್ಷಣವೆಂಬ ಏಣಿಗಳನ್ನು ಹತ್ತುತ್ತಾ ಸಾಗಿ ಬಂದಿದ್ದೇವೆ.
ದಿ ರೇಲ್ವೆ ಕೋ ಆಪರೇಟಿವ್ ಬ್ಯಾಂಕ್ ಗೆ 12.27 ಕೋಟಿ ಲಾಭ
ಬ್ಯಾಂಕಿನ ಸಾಧನೆಗಳನ್ನು ಸದಸ್ಯರೊಂದಿಗೆ ಹಂಚಿಕೊಂಡರು, ಬ್ಯಾಂಕ್ 2024-25ನೇ ಹಣಕಾಸು ವರ್ಷದಲ್ಲಿ ರೂ. 12,27,58,552.16 ಗಳ ಕೋಟಿ ರು. ಲಾಭ ಗಳಿಸಿದ್ದು,
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿವಿಧ ಸೇವೆಗಳ ದರಗಳಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಪರಿಷ್ಕೃತ ದರ ಸೆ.1ರಿಂದಲೇ ಜಾರಿಗೆ ಬಂದಿದೆ.

ಟಾಕ್ಸಿಕ್‌ ಮುಂಬೈ ಶೂಟ್‌ ಮುಗಿಸಿ ಲಂಡನ್‌ಗೆ ಹಾರಿದ ಯಶ್‌

ಯಶ್‌ ನಟನೆ, ನಿರ್ಮಾಣದ ಅದ್ದೂರಿ ಬಜೆಟ್‌ ಚಿತ್ರ ‘ಟಾಕ್ಸಿಕ್‌’ನ ಮುಂಬೈ ಶೆಡ್ಯೂಲ್‌ ಶೂಟಿಂಗ್‌ ಮುಕ್ತಾಯಗೊಂಡಿದೆ.

ಸುದೀಪ್‌ ನಟನೆಯ ಮಾರ್ಕ್‌ ಚಿತ್ರದಲ್ಲಿ ಅರ್ಚನಾ ಕೊಟ್ಟಿಗೆ

ಬಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಿಚ್ಚ ಸುದೀಪ್‌ ಅಭಿನಯದ ‘ಮಾರ್ಕ್‌’ ಚಿತ್ರದಲ್ಲಿ ನಟಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ.

ಹ್ಯಾಟ್ರಿಕ್‌ ಜಯದೊಂದಿಗೆ ಭಾರತ ಸೂಪರ್‌-8ಗೆ

ಹಾಲಿ ಚಾಂಪಿಯನ್‌ ಭಾರತ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಸೂಪರ್‌-4 ಹಂತ ಪ್ರವೇಶಿಸಿದೆ. ತಂಡ ಗುಂಪು ಹಂತದ ಕೊನೆ ಪಂದ್ಯದಲ್ಲಿ ಶುಕ್ರವಾರ ಒಮಾನ್‌ ವಿರುದ್ಧ 21 ರನ್‌ ಪ್ರಯಾಸದ ಗೆಲುವು ಸಾಧಿಸಿತು. ಇದರೊಂದಿಗೆ ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಒಮಾನ್‌ ಹ್ಯಾಟ್ರಿಕ್‌ ಸೋಲಿನೊಂದಿಗೆ ಹೊರಬಿತ್ತು.

ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿದ್ದು, ನಮ್ಮ ಸಮಾಜದಲ್ಲಿ ಯಾರಿಗೆ ನ್ಯಾಯ ಸಿಕ್ಕಿದೆ? ಯಾರಿಗೆ ಇನ್ನೂ ಸಿಕ್ಕಿಲ್ಲ ಎನ್ನುವುದು ಗೊತ್ತಾಗಬೇಕು.

  • < previous
  • 1
  • ...
  • 1078
  • 1079
  • 1080
  • 1081
  • 1082
  • 1083
  • 1084
  • 1085
  • 1086
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved