• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಗಾರು ಪೂರ್ವ ಮಳೆಗೆ ಕೃಷಿ ಚಟುವಟಿಕೆ ಚುರುಕು
ದಾವಣಗೆರೆ ಜಿಲ್ಲಾದ್ಯಂತ ಕಳೆದ ಐದಾರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ ಸುರಿದ ಮಳೆಯು ಜಿಲ್ಲೆಯ ಬರವನ್ನೇ ನೀಗಿಸುವಷ್ಟರ ಮಟ್ಟಿಗೆ ರೈತರು ನಿಟ್ಟಿಸಿರು ಬಿಡುವಂತೆ ಮಾಡಿದೆ. ಜಿಲ್ಲಾದ್ಯಂತ ಬುಧವಾರದವರೆಗೆ ಸರಾಸರಿ 3.2 ಮಿಮೀ ಮಳೆಯಾಗಿದೆ.
14 ವರ್ಷದ ಬಳಿಕ ಸಿಕ್ತು ಹಕ್ಕುಪತ್ರ!
ಈ ಕುರಿತಂತೆ ಸಂಬಂಧಪಟ್ಟ ಇಲಾಖೆಗಳಿಗೆ, ಅಧಿಕಾರಿಗಳಿಗೆ, ಹಲವು ಬಾರಿ ಮನವಿಗಳನ್ನು ನೀಡುತ್ತಾ ಬಂದಿದ್ದರೂ ಈ ಬಗ್ಗೆ ಯಾವುದೇ ಸಕಾರಾತ್ಮಕ ಬೆಳವಣಿಗೆಗಳು ಈ ಹಿಂದಿನವರೆಗೆ ಕಂಡುಬಂದಿರಲಿಲ್ಲ.
ಸಂಭ್ರಮದ ಲಕ್ಷ್ಮೀನೃಸಿಂಹ ದೇವರ ರಥೋತ್ಸವ
ಆಕರ್ಷಕ ಮದ್ದುಗುಂಡು ಪ್ರದರ್ಶನ ಗಮನ ಸೆಳೆಯಿತು. ಧಾರ್ಮಿಕ ವಿಧಾನಗಳಲ್ಲಿ‌ ಮೃಗಬೇಟೆ, ಅಷ್ಟಾವಧಾನ ಸೇವೆ ಸಮರ್ಪಣೆ ಆದವು.
ಪ್ರೀತಂಗೌಡರನ್ನು ವಿಚಾರಣೆ ಮಾಡಲಿ: ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್
ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಿಜೆಪಿ ಪಕ್ಷದ ಮಾಜಿ ಶಾಸಕ ಪ್ರೀತಂಗೌಡ ಇದನ್ನು ಸಾರ್ವಜನಿಕವಾಗಿ ಹರಿಬಿಟ್ಟಿದ್ದಾರೆ. ಅವರನ್ನು ಮೊದಲಿಗೆ ವಿಚಾರಣೆ ನಡೆಸಿ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಬುದ್ದ ಪ್ರಥಮ ಆಧ್ಯಾತ್ಮಿಕ ಮನೋ ಚಿಕಿತ್ಸಕ
ಕನ್ನಡಪ್ರಭ ವಾರ್ತೆ ವಿಜಯಪುರಭಗವಾನ ಬುದ್ಧರು ಪ್ರಥಮ ಆಧ್ಯಾತ್ಮಿಕ ಮನೋ ಚಿಕಿತ್ಸಕರು. ಬುದ್ಧನ ಚಿಂತನೆಗಳು ಹಿಂದೆಂದಿಗಿಂತಲೂ ಇಂದು ಅತ್ಯಂತ ವೈಜ್ಞಾನಿಕವಾದದ್ದು ಎಂದು ಬನಹಟ್ಟಿ ವಿಶ್ರಾಂತ ಪ್ರಾಚಾರ್ಯ ಎಸ್.ಎಂ.ಶೇಖ ಅಭಿಪ್ರಾಯ ವ್ಯಕ್ತಪಡಿಸಿದರು.
ಚರಕ ಕಿಡ್ನಿ ಸ್ಟೋನ್, ಯುರೋಲಜಿ ಸೆಂಟರ್ ಉದ್ಘಾಟನೆ
ಮಲ್ಟಿ ಸ್ಟೆಷಾಲಟಿಯಲ್ಲಿ ಹಲವು ಸೇವೆಗಳು ಲಭ್ಯವಿದ್ದು, ನಿರಂತರ 24 ಗಂಟೆಯೂ ತುರ್ತು ಸೇವೆಗಳು, ಸಾಮಾನ್ಯ ರೋಗಗಳಿಗೆ ಚಿಕಿತ್ಸೆಗಳು ದೊರೆಯುತ್ತವೆ. ಪ್ರಸೂತಿ ಮತ್ತು ಸ್ತ್ರೀ ರೋಗ ಶಸ್ತ್ರಚಿಕಿತ್ಸೆ ಸೇವೆಗಳು, ಮಕ್ಕಳ ಕಾಯಿಲೆಗಳ ಚಿಕಿತ್ಸೆ, ಎನ್‌ಐಸಿಯು ಮತ್ತು ಐಸಿಯು ಸೇವೆಗಳು, ಅಂಕಾಲಜಿ (ಕ್ಯಾನ್ಸರ್ ಕೇರ್) ಹಾಗೂ ಹೃದ್ರೋಗ ಮತ್ತು ರಕ್ತನಾಳ ತೊಂದರೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.
ದುರ್ದುಂಡೇಶ್ವರ ಮಠದಲ್ಲಿ ಬುದ್ಧಪೂರ್ಣಿಮೆ ಪೂಜೆ
ಬುದ್ಧಪೂರ್ಣಿಮೆ ಅಂಗವಾಗಿ ತಾಲೂಕಿನ ಬೇಬಿಗ್ರಾಮದ ದುರ್ದುಂಡೇಶ್ವರ ಮಠದಲ್ಲಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು.
ಸ್ಥಗಿತಗೊಂಡ ೧೦೮ ಅಂಬ್ಯುಲೆನ್ಸ್ ಸೇವೆ ಪುನಾರಂಭಕ್ಕೆ ಬಿಜೆಪಿ ಮನವಿ
ಕೊಪ್ಪ, ಜನಸಾಮಾನ್ಯರ ಜೀವರಕ್ಷಕವಾಗಿರುವ ೧೦೮ ಅಂಬುಲೆನ್ಸ್ ಸೇವೆ ಸರ್ಕಾರದ ನಿರ್ಲಕ್ಷ್ಯದಿಂದ ಕಳೆದ ಒಂದೂವರೆ ತಿಂಗಳಿನಿಂದ ಸ್ಥಗಿತಗೊಂಡಿದೆ. ಇದರಿಂದ ಗ್ರಾಮೀಣ ಭಾಗದ ಬಡರೋಗಿಗಳಿಗೆ ತುರ್ತು ಚಿಕಿತ್ಸೆ ಪಡೆಯಲು ಕಷ್ಟವಾಗಿದ್ದು, ನೂರಾರು ರೋಗಿಗಳು ತೊಂದರೆಗೆ ಸಿಲುಕಿದ್ದಾರೆ.
ಕುಡಿಯುವ ನೀರಿಗೆ ಜನರ ಪರದಾಟ
ಕೊಡ ಹಿಡಿದು ನೀರಿಗಾಗಿ ಅಲೆಯುವುದು ಸರ್ವೆಸಾಮಾನ್ಯವಾಗಿದ್ದು ಪುರಸಭೆಯ ಕಾರ್ಯವೈಖರಿಗೆ ಜನಾಕ್ರೋಶ ವ್ಯಕ್ತವಾಗಿದೆ.
ಪಂಚಶೀಲ ತತ್ವಗಳ ಪಾಲಿಸಿದಲ್ಲಿ ಎಲ್ಲರಿಗೂ ಒಳಿತು: ಜ್ಞಾನಲೋಕ ಭಂತೇಜಿ
ಒಳ್ಳೆಯದನ್ನು ಮಾತಾಡುವುದು ಮತ್ತು ಕೇಳಿಸಿಕೊಳ್ಳುವುದರ ಜೊತೆಗೆ ಇತರರಿಗೆ ಒಳ್ಳೆಯದನ್ನು ಬಯಸುವುದೂ ಪುಣ್ಯದ ಕೆಲಸ ಎಂದು ಬೆಂಗಳೂರಿನ ದೇವನಹಳ್ಳಿಯ ಜ್ಞಾನಲೋಕ ಭಂತೇಜಿ ಗುರುಗಳು ನುಡಿದರು.
  • < previous
  • 1
  • ...
  • 10817
  • 10818
  • 10819
  • 10820
  • 10821
  • 10822
  • 10823
  • 10824
  • 10825
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved