• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತರ ಕರ್ನಾಟಕದಲ್ಲಿ ಅಖಿಲ ಭಾರತ ರಡ್ಡಿ ಸಮಾವೇಶ
ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ 602ನೇ ಜಯಂತ್ಯುತ್ಸವದಲ್ಲಿ ಸಚಿವ ರಾಮಲಿಂಗಾರಡ್ಡಿ ಭರವಸೆ
ಧಾರವಾಡದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ
ಅಕ್ಕಿ ಪೇಟೆ, ಹಾವೇರಿಪೇಟೆ, ಸೂಪರ್‌ ಮಾರುಕಟ್ಟೆ ನೀರಿನಿಂದಲೇ ಆವೃತಿಯಾಗಿದ್ದು ರಸ್ತೆ ಬದಿ ವ್ಯಾಪಾರಸ್ಥರು ಮಳೆ ಹೊಡೆತಕ್ಕೆ ಹಣ್ಣು-ಹಂಪಲು, ತರಕಾರಿ ಸೇರಿದಂತೆ ವ್ಯಾಪಾರ ವಸ್ತುಗಳು ನೀರಿಗೆ ಆಹುತಿಯಾದವು.
ಪ್ರೊ.ಎಂ.ಮಾದಯ್ಯ ಅವರಿಂದ ಮೈವಿವಿಯಲ್ಲಿ ಶೈಕ್ಷಣಿಕ ಕ್ರಾಂತಿ: ಪ್ರೊ.ಎನ್.ಕೆ.ಲೋಕನಾಥ್ ಬಣ್ಣನೆ
ಮಾನಸ ಗಂಗೋತ್ರಿಯಲ್ಲಿ ಸೆನೆಟ್ ಭವನ, ಗಂಗೋತ್ರಿ ಗ್ಲೇಡ್ಸ್ ನಿರ್ಮಾಣಕ್ಕೆ ಮಾದಯ್ಯ ಅವರು ಕಾರಣ. ಅದೇ ರೀತಿ ಹಾಸನ, ಮಂಡ್ಯ ಸ್ನಾತಕೋತ್ತರ ಕೇಂದ್ರಗಳನ್ನು ಆರಂಭಿಸಿ, ಈಗ ಅವು ವಿವಿಗಳಾಗಿವೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಕೂಡ ಅವರ ಕುಲಪತಿಯಾಗಿದ್ದ ಅವಧಿಯಲ್ಲಿಯೇ ಮೈಸೂರು ವಿವಿಯಿಂದ ಪ್ರತ್ಯೇಕವಾಗಿ ರಚನೆಯಾಯಿತು. ಆಗ ಪಿಎಚ್.ಡಿ ಮಾಡಲು ಎರಡು ಮಾದರಿ ಇರಲಿಲ್ಲ.
ರಾಜ್ಯಮಟ್ಟದ ಫೋಟೋಗ್ರಫಿ ಸ್ಪರ್ಧೆ: ಬಹುಮಾನ ವಿತರಣೆ
ಸೌತ್ ಕೆನರಾ ಫೋಟೋಗ್ರಫರ್ ಅಸೋಸಿಯೇಷನ್ ಹಾಗೂ ಫೋಟೋ ಕಾಡ್ತಾ ಸಂಸ್ಥೆ ಸಹಯೋಗದೊಂದಿಗೆ ನಡೆದ ರಾಜ್ಯಮಟ್ಟದ ಪರ್ಯಾಯೋತ್ಸವ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಇತ್ತೀಚೆಗೆ ಜಗನ್ನಾಥ ಸಭಾಭವನದಲ್ಲಿ ನಡೆಯಿತು.
ದೇವಾಪುರಕ್ಕೆ ವೇಣುಗೋಪಾಲ ನಾಯಕ ಭೇಟಿ
ಸುರಪುರ ತಾಲೂಕಿನ ದೇವಾಪುರ ಗ್ರಾಮಕ್ಕೆ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲ ನಾಯಕ ಭೇಟಿ ನೀಡಿ ಪರಿಶೀಲಿಸಿದರು.
ಜಾತ್ರೆಯಲ್ಲಿ ಪ್ರಸಾದ ಸೇವನೆ: ಮತ್ತೆ 6 ಜನರಿಗೆ ಸಮಸ್ಯೆ
ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬೀರೇಶ್ವರ ಜಾತ್ರೆ ಹಾಗೂ ಎಕ್ಕೇರಿ ಕರೆಮ್ಮಾ ದೇವಿಯ ಜಾತ್ರೆಯಲ್ಲಿ ಪ್ರಸಾದ ಸೇವನೆಯಿಂದ ಅಸ್ವಸ್ಥತಗೊಂಡಿರುವ ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಗುರುವಾರ ಮತ್ತೆ 6 ಜನರಿಗೆ ಆರೋಗ್ಯದಲ್ಲಿ ಸಮಸ್ಯೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದೇಶದಲ್ಲಿ ಹರಡಿದ ಮಹೇಶ ಕಲಾಕೃತಿ ಕಂಪು
ಅಂತಾರಾಷ್ಟ್ರೀಯ ಸಮೂಹ ಚಿತ್ರಕಲಾ ಪ್ರದರ್ಶನದಲ್ಲಿ ಬಾದಾಮಿ ತಾಲೂಕಿನ ಯುವ ಕಲಾವಿದ ಮಹೇಶ ಮನೋಹರ ಬಡಿಗೇರ ಅವರು ರಚಿಸಿದ ಕಲಾಕೃತಿ ಆಯ್ಕೆಯಾಗಿದೆ.
26ರಂದು ಬಸವ ಜಯಂತಿ, ಅಭಿನಂದನಾ ಸಮಾರಂಭ
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಬಸವ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಗರದ ಬಿಐಇಟಿ ಕಾಲೇಜಿನ ಎಸ್‌.ಎಸ್‌. ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಮೇ 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ರೈತರು, ಸಣ್ಣ ಉದ್ದಿಮೆದಾರರಿಗೆ ಮಾಹಿತಿ
18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿಯಿಲ್ಲ.
ರಾಜ್ಯದಲ್ಲಿ ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಸಿಎಂ

‘ಕಲುಷಿತ ಕುಡಿಯುವ ನೀರಿನಿಂದ ಕಾಲರಾದಂತಹ ಗಂಭೀರ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ರಾಜ್ಯಾದ್ಯಂತ ಎಲ್ಲಾ ಕಡೆ ಕುಡಿಯುವ ನೀರನ್ನು ಪರೀಕ್ಷಿಸಿದ ಬಳಿಕವೇ ಪೂರೈಕೆ ಮಾಡಬೇಕು. ಕಲುಷಿತ ನೀರಿನಿಂದ ಯಾವುದೇ ತೊಂದರೆಯಾದರೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು’ 

  • < previous
  • 1
  • ...
  • 10819
  • 10820
  • 10821
  • 10822
  • 10823
  • 10824
  • 10825
  • 10826
  • 10827
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved