• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.
ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.
ಶ್ರೀ ಶಾರದಾ ಪೀಠದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ರಿಷಬ್‌ಶೆಟ್ಟಿ
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಟ ರಿಷಬ್‌ ಶೆಟ್ಟಿ ಕುಟುಂಬ ಸಮೇತರಾಗಿ ಬುಧವಾರ ಭೇಟಿ ನೀಡಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಶ್ರೀಮಠಕ್ಕೆ ಆಗಮಿಸಿದ ಇವರು ಶ್ರೀ ಶಾರದಾಂಬಾ ದೇವಾಲಯದಲ್ಲಿ ಶ್ರೀ ಶಾರದೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
2 ಸಾವಿರ ಪರಿಹಾರ ಕಡಿತಕ್ಕೆ ರೈತರ ಆಕ್ರೋಶ
ಕನ್ನಡಪ್ರಭ ವಾರ್ತೆ ತಿಕೋಟಾಕೇಂದ್ರ ನೀಡಿರುವ ಪರಿಹಾರದಲ್ಲಿ ₹2 ಸಾವಿರ ಕಡಿತ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಹಾಗೂ ಹೆಕ್ಟೇರ್‌ಗೆ ₹ 8500 ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ತಿಕೋಟಾ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ: ಎನ್.ಎಸ್.ಮಂಜುನಾಥ
ಚಿತ್ರದುರ್ಗದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ವಿಶ್ವ ರೆಡ್‌ಕ್ರಾಸ್ ದಿನಾಚರಣೆಗೆ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎಂ.ವೀರೇಶ್ ಚಾಲನೆ ನೀಡಿ, ಜೀವನ ಸಾರ್ಥಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಭಾವೈಕ್ಯದ ಸ್ವಾಮೀಜಿಗೆ ಭಕ್ತರ ಭವ್ಯ ಸ್ವಾಗತ
ಮೆರವಣಿಗೆಯಲ್ಲಿ ಹಲವಾರು ಕಲಾ ತಂಡಗಳು ಭಾಗವಹಿಸುವ ಮೂಲಕ ಮೂಲ ಜಾನಪದ ಕಲೆಗಳು ಅನಾವರಣ
ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಅಕ್ರಮ ತಡೆಗೆ ರೈತ ಸಂಘ ಒತ್ತಾಯ
ಚಿಕ್ಕಮಗಳೂರು, ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಯ ಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು.
ಹುಲಿ ಉಗುರು ವಶ: ರಾಜ್ಯ ಸರ್ಕಾರಕ್ಕೆ ಇಕ್ಕಟ್ಟು
ಅಕ್ರಮವಾಗಿ ಸಂಗ್ರಹಿಸಿದ್ದ ಹುಲಿ ಉಗುರು ಸೇರಿ ಇನ್ನಿತರ ವನ್ಯಜೀವಿಗಳ ಅಂಗಾಂಗವನ್ನು ರಾಜ್ಯ ಅರಣ್ಯ ಇಲಾಖೆ ವಶಕ್ಕೆ ಪಡೆಯುವ ವಿಚಾರಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆಯಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ.
ಅವ್ವೇರಹಳ್ಳಿ ರೇವಣಸಿದ್ಧೇಶ್ವರ ಅದ್ಧೂರಿ ರಥೋತ್ಸವ
ರಾಮನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಅವ್ವೇರಹಳ್ಳಿ ರೇವಣಸಿದ್ಧೇಶ್ವರ ಮಹಾರಥೋತ್ಸವ ಗುರುವಾರ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಬುದ್ಧನ ವಿಚಾರಧಾರೆ ಜೀವನದಲ್ಲಿ ಅಳವಡಿಕೊಳ್ಳಬೇಕು: ಮೂರ್ತಿ
ಚಿಕ್ಕಮಗಳೂರು, ಬುದ್ಧನ ಸಂದೇಶಗಳು ಅಮರ. ಮಹತ್ಮರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವೈಚಾರಿಕ ಚಿಂತನೆ ಗಳನ್ನು ಪಾಲಿಸುವವರು ಬುದ್ಧನ ಅನುಯಾಯಿಗಳಾಗುತ್ತಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಹೇಳಿದರು.
  • < previous
  • 1
  • ...
  • 10830
  • 10831
  • 10832
  • 10833
  • 10834
  • 10835
  • 10836
  • 10837
  • 10838
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved