• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನ ಪತ್ತೆ
ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನವೊಂದು ಪತ್ತೆಯಾಗಿದೆ.
ರಾಜ್ಯದಲ್ಲಿ 26% ಹೆಚ್ಚು ಮುಂಗಾರು ಪೂರ್ವ ಮಳೆ!
ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ವಾಡಿಕೆ ಪ್ರಮಾಣಕ್ಕಿಂತ ಶೇ.26ರಷ್ಟು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಲ್ವರ ಸಾವು: ಉನ್ನತ ತನಿಖೆಗೆ ಸಂದೇಶ್ ಸ್ವಾಮಿ ಆಗ್ರಹ
ಅಡುಗೆ ಅನಿಲ ಸೋರಿಕೆಯಿಂದ ಇಂತಹ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಮೃತರು ಬಳಸುತ್ತಿದ್ದ ಇಸ್ತ್ರಿ ಪೆಟ್ಟಿಗೆಗೆ ಅಳವಡಿಸಿದ್ದ ಅನಿಲವು ಹೊರ ಸೂಸುವಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಯಾವುದೇ ಅನಿಲವಾಗಲಿ ಅದರ ವಾಸನೆಯ ಘಾಟು ಮೂಗಿಗೆ ಬಡಿದು ನಿದ್ರಿಸುವವರನ್ನು ಎಚ್ಚರಿಸಬಲ್ಲದು.
ಹೂಡಿಕೆದಾರರಿಗೆ ಅನುಕೂಲ ವಾತಾವರಣ ಕಲ್ಪಿಸಿ: ಡೀಸಿ ಶುಭ ಕಲ್ಯಾಣ್
ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಉದ್ದೇಶಿತ 6 ಗ್ರಾಮಗಳ ಸುಮಾರು 1,722 ಎಕರೆ ವಿಸ್ತೀರ್ಣದಲ್ಲಿ ಚೆನ್ನೈ- ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಕೈಗೊಳ್ಳಲಾಗಿದೆ. ಯೋಜನೆಯ ಅಭಿವೃದ್ಧಿಗಾಗಿ ನ್ಯಾಯಾಲಯ ಪ್ರಕರಣ ಹೊರತುಪಡಿಸಿ ಭೂ ಸ್ವಾಧೀನಪಡಿಸಿಕೊಂಡ ರೈತರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ.
ದಿನಪತ್ರಿಕೆ ಓದುವುದರಿಂದ ಸ್ಪರ್ಧಾ ಪರೀಕ್ಷೆಯಲ್ಲಿ ಯಶಸ್ಸು:
ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಕಾರ್ಯಾಗಾರದಲ್ಲಿ ಡಾ.ಜಿ.ಎನ್.ಸಂದೀಪ್ ಮಾತನಾಡಿ, ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗಜಿನ್ ಓದುವ ಹವ್ಯಾಸ ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
2025ರ ಫೆಬ್ರುವರಿಯಲ್ಲಿ ನಂದಗಡ ಗ್ರಾಮದೇವತೆ ಜಾತ್ರೆ
2025ರ ಫೆಬ್ರುವರಿ ತಿಂಗಳಲ್ಲಿ ತಾಲೂಕಿನ ನಂದಗಡದಲ್ಲಿ ಗ್ರಾಮ ದೇವತೆ ಶ್ರೀಲಕ್ಷ್ಮೀ ದೇವಿಯ ಜಾತ್ರೆ ಆಚರಿಸಲಾಗುವುದು ಎಂದು ಗ್ರಾಮದ ಹಿರಿಯ ಪಿ.ಕೆ.ಪಾಟೀಲ ಹೇಳಿದರು.
ವಿದ್ಯೆ ಬದುಕು ರೂಪಿಸುವ ಮಹಾಶಕ್ತಿ: ಸಾಹಿತಿ ಬನ್ನೂರು ಕೆ.ರಾಜು
ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರಾಥಮಿಕ ಶಿಕ್ಷಣದಿಂದ ಪ್ರಾರಂಭಿಸಿ, ಉನ್ನತ ಶಿಕ್ಷಣದ ತನಕವೂ ಪ್ರತಿಯೊಂದು ಹಂತದಲ್ಲೂ ಕಲಿಕೆಯಲ್ಲಿ ಹೆಚ್ಚೆಚ್ಚು ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಾ ಹೋಗಿ. ಅದನ್ನು ಹಾಗೆಯೇ ಉಳಿಸಿಕೊಂಡಲ್ಲಿ ಆಗ ಸಾಧನೆ ಎಂಬುದು ಶಿಕ್ಷಣದಲ್ಲಿ ಅಪಾರ ಕಲಿಕಾಸಕ್ತಿ ಹೊಂದಿರುವ ಸಾಧಕರ ಕೈವಶವಾಗುತ್ತದೆ.
ಕೆರೆಗಳ ಹೂಳು ಅವೈಜ್ಞಾನಿಕ ತೆರವು: ಆತಂಕ
ಬೇಸಿಗೆ ವೇಳೆ ಬತ್ತಿಹೋಗಿದ್ದ ಕೆರೆಗಳ ಹೂಳನ್ನು ತೆರವುಗೊಳಿಸುವ ವೇಳೆ ರೈತರು ವೈಜ್ಞಾನಿಕ ವಿಧಾನ ಅನುಸರಿಸದಿರುವುದು ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದೆ.
ಬಸವ ಅನುಯಾಯಿ ‘ಅಕ್ಕ’ ಅನ್ನಪೂರ್ಣ ಲಿಂಗೈಕ್ಯ
ಬಸವ ತತ್ವಕ್ಕೆ ಸಂಪೂರ್ಣ ಜೀವನ ಮೀಸಲಿಟ್ಟಿದ್ದ ಅಕ್ಕ ಅನ್ನಪೂರ್ಣ. ಬಿಡುವಿಲ್ಲದಂತೆ ಬಸವ ಸೇವೆಗೆ ಸಮರ್ಪಿಸಿಕೊಂಡಿದ್ದ ಮಹಾತಾಯಿ ಇನ್ನಿಲ್ಲ. ಬೀದರ್‌ ಜಿಲ್ಲೆಯನ್ನು ರಾಷ್ಟ್ರದ ಮೂಲೆ ಮೂಲೆಗೆ ಪರಿಚಯಿಸಿದ್ದ ಅಕ್ಕ ಅನ್ನಪೂರ್ಣ ಇನ್ನು ನೆನಪು ಮಾತ್ರ.
ಸತತ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ: ಡಾ.ಪಿ.ವಿಜಯವೆಂಕಟೇಶ
ಪ್ರತಿಭಾವಂತರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಸಮಾಜದಲ್ಲಿ ಮಾದರಿಯಾಗಬೇಕು.
  • < previous
  • 1
  • ...
  • 10832
  • 10833
  • 10834
  • 10835
  • 10836
  • 10837
  • 10838
  • 10839
  • 10840
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved