ಭೀಕರ ಬರ, ಕಳೆದ ಒಂದೇ ವರ್ಷ ಮಳೆ ಕಡಿಮೆಯಾಗಿದ್ದಕ್ಕೆ ನದಿ, ಹಳ್ಳ ಕೊಳ್ಳಗಳು ಸೇರಿದಂತೆ ಜಲ ಮೂಲಗಳು ನೀರಿಲ್ಲದೇ ಬತ್ತಿ ಹೋಗಿವೆ. ಪರಿಣಾಮ ಜನ, ಜಾನುವಾರುಗಳು ಪರಿತಪಿಸುತ್ತಿವೆ