• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ಡಿಪ್ಲೋಮಾ ತರಬೇತಿಗೆ ಆಹ್ವಾನ
ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಗೆ ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕುಗಳ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ದೇಶಾದ್ಯಂತ 502 ಜನಕ್ಕೆ ವಂಚಿಸಿದ ನಾಲ್ವರ ಬಂಧನ
ಖ್ಯಾತ ವೈದ್ಯರೊಬ್ಬರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಆರೋಪಿಗಳು ದೇಶದ ವಿವಿಧ ಬ್ಯಾಂಕ್ಗಳಲ್ಲಿ ಅನಾಮಧೇಯ 170 ಖಾತೆ ತೆರೆದು ದೇಶಾದ್ಯಂತ 502 ಜನರಿಗೆ ವಂಚಿಸಿದ ಪ್ರಕರಣಗಳು ಬೆಳಕಿಗೆ ಬಂದಿವೆ.
ಹಾನಗಲ್ಲದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ, ರೈತನ ಮೊಗದಲ್ಲಿ ಮಂದಹಾಸ
ಹಾನಗಲ್ಲ ತಾಲೂಕಿನಲ್ಲಿ ವಾಡಿಕೆಯಿಂತ ಹೆಚ್ಚಿನ ಮುಂಗಾರು ಪೂರ್ವ ಮಳೆಯಾಗಿದ್ದು, ರೈತರಿಗೆ ಸಂತಸವಾಗಿದೆ. ಕೃಷಿ ಚಟುವಟಿಕೆ ಚುರುಕಾಗಿದ್ದು, ಬಿತ್ತನೆ ಬೀಜ ವಿತರಣೆಗೆ ಕೃಷಿ ಇಲಾಖೆ ಸಿದ್ಧತೆ ನಡೆಸಿದೆ.
ನೂತನ ಬಡಾವಣೆ ಅವೈಜ್ಞಾನಿಕ ನಿರ್ಮಾಣ: ತಗ್ಗು ಪ್ರದೇಶ ಮಂದಿಗೆ ಆತಂಕ
ಸುಂಟಿಕೊಪ್ಪ ಪಟ್ಟಣದಲ್ಲಿ ಹೊಸದಾದ ಲೇಔಟ್ ಆಗುತ್ತಿದ್ದು, ಕಳೆದ ಕೆಲದಿನಗಳ ಮಳೆಗೆ ಅಲ್ಲಿಂದ ಪಕ್ಕದ ಬಿಎಸ್‌ಎನ್‌ಎಲ್ ಕಚೇರಿಯ ಮುಂಭಾಗದಿಂದ ಹರಿದು ಸುಂಟಿಕೊಪ್ಪ ಎರಡನೇ ವಿಭಾಗದ ಹತ್ತಾರು ಮನೆಗಳಿಗೆ ನೀರು ನುಗ್ಗಿದಲ್ಲದೆ ಅದೇ ವೇಗದಲ್ಲಿ ಮಸೀದಿ ಒಳಗೆ ನೀರು ನುಗ್ಗಿದೆ. ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ಸಮಸ್ಯೆ ಪರಿಹಾರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವಿಕಾರ
ಅಫಜಲ್ಪುರ ತಾಲೂಕಿಗೆ ಸಂಬಂಧಪಟ್ಟ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಅಫಜಲ್ಪುರ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವಿಕರಿಸಿದರು.
ಉತ್ತರ ಕನ್ನಡ : ಫಸಲ್ ಬಿಮಾ ಯೋಜನೆಯಡಿ 44.34 ಕೋಟಿ ಬಿಡುಗಡೆ
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ ರೈತರಿಗೆ ₹44 ಕೋಟಿಗಳಿಗೂ ಅಧಿಕ ಮೊತ್ತದ ವಿಮಾ ಮೊತ್ತ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ.
ವಿಷಪ್ರಾಶನ ಸಂತ್ರಸ್ಥರಿಗೆ ಪೌಷ್ಠಿಕ ಆಹಾರ ವಿತರಣೆ
ತಾಲೂಕಿನ ಸುಳ್ವಾಡಿ ಕಿಚ್‌ಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಾಶನ ಪ್ರಕರಣದಲ್ಲಿ ಭಾದಿತರಾಗಿರುವ ಸಂತ್ರಸ್ತರಿಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದರು.
ಬುದ್ಧ ಪೂರ್ಣಿಮೆ ಪ್ರಯುಕ್ತ ಇಂದು ಬುದ್ಧ ಪ್ರತಿಮೆ ಮೆರವಣಿಗೆ: ಮೋಹನ್ ಕುಮಾರ್
ಭಾರತೀಯ ಬೌದ್ಧ ಮಹಾಸಭಾ, ತಾಲೂಕು ಯುವ ಘಟಕದಿಂದ 2568 ನೇ ವೈಶಾಖ ಶುಕ್ಲ ಬುದ್ಧ ಪೂರ್ಣಿಮೆ ಪ್ರಯುಕ್ತ ಮೇ 23 ಬೆಳಗ್ಗೆ ಪಟ್ಟಣದ ಬಿ.ಆರ್. ಅಂಬೇಡ್ಕರ್ ಭವನದಿಂದ ಪ್ರವಾಸಿ ಮಂದಿರದ ಮುಂಭಾಗದ ಬಿ.ಆರ್.ಅಂಬೇಡ್ಕರ್ ಪುತ್ಥಳಿವರೆಗೆ ಬುದ್ಧ ಪ್ರತಿಮೆ ಮೆರವಣಿಗೆ ನಡೆಯಲಿದೆ.
ವಸತಿ ನಿಲಯದಿಂದ ವಿದ್ಯಾರ್ಥಿಗಳನ್ನು ಖಾಲಿ ಮಾಡುವ ಆದೇಶ ಖಂಡಿಸಿ ಪ್ರತಿಭಟನೆ
ರಾಯಚೂರು ನಗರದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಮುಂದೆ ಡಾ.ಅಂಬೇಡ್ಕರ್ ವೃತ್ತಿಪರ ವಸತಿ ನಿಲಯದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಅತಿವೃಷ್ಟಿ ಎದುರಿಸಲು ಮುಂಜಾಗೃತೆ ವಹಿಸಿ: ಜಿಪಂ ಸಿಇಒ ಶಿಂಧೆ
ಪಾಂಡರಿ ನದಿಯ ಪ್ರವಾಹದಿಂದ ಹಾನಿಗೊಳಗಾಗುವ ಸ್ಥಳಕ್ಕೆ ಭೇಟಿ ನೀಡಿ ಸಿಇಒ ರಾಹುಲ್ ಶಿಂಧೆ ಸೂಚನೆ
  • < previous
  • 1
  • ...
  • 10845
  • 10846
  • 10847
  • 10848
  • 10849
  • 10850
  • 10851
  • 10852
  • 10853
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved