• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಪೂಂಜ ಬಂಧನ ಹೈಡ್ರಾಮ
ಕಾರ್ಯಕರ್ತರು ಪೋಲಿಸರಿಗೆ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದರು. ಶಾಸಕರನ್ನು ಕರೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಪೋಲಿಸರ ಮುಂದೆ ಪ್ರತಿಭಟಿಸಿದರು. ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈ ಡ್ರಾಮಕ್ಕೆ ಸಾಕ್ಷಿಯಾಗಿತ್ತು ಪೂಂಜ ನಿವಾಸ.
1ನೇ ಕ್ಲಾಸ್‌ಗೆ 6 ವರ್ಷ: ಪೋಷಕರ ಕಿಡಿ
ರಾಜ್ಯದಲ್ಲಿ ಎಲ್‌ಕೆಜಿ ದಾಖಲಾತಿಗೆ ಚಾಲ್ತಿಯಲ್ಲಿರುವ ಹಾಗೂ 1ನೇ ತರಗತಿ ದಾಖಲಾತಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರ ನಿಗದಿಪಡಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕು ಎಂಬ ಆಗ್ರಹ ಪೋಷಕರ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ.
ಚಿಂತಕರ ಚಾವಡಿಗೆ ಚಿಂತನೆ ಮಾಡುವರನ್ನು ಕಳಿಸಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಹಾಗೂ ನೈರುತ್ಯ ಕ್ಷೇತ್ರದ ಪ್ರಚಾರ ಸಭೆಯಲ್ಲಿ ನೈರುತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿದರು.
ಮಾನಸಿಕ ಆರೋಗ್ಯದಿಂದ ದೈಹಿಕ ಆರೋಗ್ಯ ಸಾಧ್ಯ
ಕನಕಪುರ: ಮನುಷ್ಯನ ದೈಹಿಕ ಆರೋಗ್ಯ ಮಾನಸಿಕ ಆರೋಗ್ಯದ ಮೇಲೆ ಅವಲಂಭಿತವಾಗಿರುತ್ತದೆ. ಹಾಗಾಗಿ ನಾವು ಮೊದಲು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೃದ್ರೋಗ ತಜ್ಞ ಡಾ.ಬಿ.ಸಿ. ಬೊಮ್ಮಯ್ಯ ತಿಳಿಸಿದರು
ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ
ಗಿರೀಶ್ ಕಾರ್ನಾಡ ಅವರು ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಹೀಗೆ ವಿವಿಧ ಮುಖಗಳುಳ್ಳ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ
ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರದಲ್ಲಿ ಚಲಿಸಿ: ವಿ.ಕೃಷ್ಣಪ್ಪ
ವಾಹನ ಸವಾರರು ಕಡ್ಡಾಯವಾಗಿ ರಸ್ತೆ ನಿಯಮ ಪಾಲನೆ ಮಾಡಬೇಕು, ನಿಮ್ಮ ಜೀವವನ್ನು ನೀವೇ ರಕ್ಷಿಸಿಕೊಳ್ಳಬೇಕು. ಹೆಲ್ಮೆಟ್ ಇಲ್ಲದೆ ಸಾವು-ನೋವು ಸಂಭವಿಸುತ್ತಿರುವುದು ನಮ್ಮ ಕಣ್ಮುಂದೆಯೇ ನಡೆಯುತ್ತಿವೆ. ಅಲ್ಲದೇ ಕಾರು ಚಾಲನೆಯ ವೇಳೆ ಸೀಟ್ ಬೆಲ್ಟ್ ಧರಿಸಬೇಕು. ಗುಣಮಟ್ಟದ ಹೆಲ್ಮೆಟ್ ಧರಿಸುವ ಮೂಲಕ ವಾಹನ ಸವಾರರು ಜಾಗೃತಿ ವಹಿಸಬೇಕು.
ಸಮಸ್ಯೆಗಳಿಗೆ ಸ್ಪಂದಿಸುವ ಅಭ್ಯರ್ಥಿಗೆ ಮತ ನೀಡಿ: ಅಮರನಾಥ ಪಾಟೀಲ್
ಕಳೆದ ಬಾರಿ ನಾನು ಜಯ ಗಳಿಸಿದ ಅವಧಿಯಲ್ಲಿ ವಿಧಾನ ಪರಿಷತ್‌ನಲ್ಲಿ ಪದವೀಧರರ ಅನೇಕ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವ ಕೆಲಸ ಮಾಡುತ್ತೇನೆ.
ವಿಧಾನ ಪರಿಷತ್‌ ಚುನಾವಣೆ ಪ್ರಚಾರ ಕಣಕ್ಕೆ ತಿಪ್ಪಾರೆಡ್ಡಿ ಪ್ರವೇಶ
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿ ಪರ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಬುಧವಾರ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಮತಯಾಚಿಸಿದರು.
ರಸ್ತೆ ವಿವಾದ: ಸರ್ಕಾರಿ ಬಸ್‌ ಡಿಪೋ ಕಾಮಗಾರಿಗೆ ಹಿನ್ನಡೆ
ಚನ್ನಗಿರಿ ಪಟ್ಟಣದ ಹೊರವಲಯದ ಅಜ್ಜಿಹಳ್ಳಿ ಬಳಿ ₹8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೆಎಸ್ಆರ್‌ಟಿಸಿ ಡಿಪೋ
ಲಿಖಿತ ಭರವಸೆ ಮೇರೆಗೆ ರೈತರ ಹೋರಾಟ ಅಂತ್ಯ
ಜಂಬಗಿ ಕೆರೆ ತುಂಬುವಂತೆ ಕಳೆದ ಏಳು ದಿನಗಳಿಂದ ಧರಣಿ ನಡೆಸುತ್ತಿರುವ ಜಂಬಗಿ ಹಾಗೂ ಸುತ್ತಮುತ್ತಲಿನ ರೈತ ಬಾಂಧವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 10847
  • 10848
  • 10849
  • 10850
  • 10851
  • 10852
  • 10853
  • 10854
  • 10855
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved