• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡ ಸೌಂದರ್ಯ ಹೆಚ್ಚಿಸಿದ ಮೇ ಫ್ಲವರ್ !
ಕಡು ಕೆಂಪು ಬಣ್ಣದ ಹೂಗಳನ್ನು ಹೊದ್ದುಕೊಂಡು ಸಂಭ್ರಮಿಸುತ್ತಿದೆ ಮರ. ಈ ತಿಂಗಳಲ್ಲಿ ಮದುವೆ ಚಪ್ಪರ ಅಲಂಕರಿಸಲು ಈ ಹೂವುಗಳ ಬಳಕೆ ಮಾಡಲಾಗುತ್ತದೆ. ಇದನ್ನು ಹೊರತುಪಡಿಸಿ ಈ ಹೂಗಳು ಬರೀ ನೋಡಲು ಮಾತ್ರ ಸುಂದರ.
ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತಎಣಿಕೆಗೆ ನಿಯೋಜಿತ ಸಿಬ್ಬಂದಿಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಜಬಾಬ್ದಾರಿಯ ಕುರಿತು ಪ್ರಜ್ಞಾಪೂರ್ವಕವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಕಾಂಗ್ರೆಸ್ಸಿಗರಿಗೆ ಅಭಿವೃದ್ಧಿಯ ಮಾತನಾಡುವ ನೈತಿಕ ಹಕ್ಕಿಲ್ಲ: ಬಿಜೆಪಿ ಪ್ರಮುಖರು
ಚುನಾವಣೆಗೆ ಟಿಕೆಟ್ ಸಿಕ್ಕಮೇಲೆ ಮೊಸಳೆ ಕಣ್ಣೀರು ಸುರಿಸಿದ್ದು ಬಿಟ್ಟರೆ ಮತ್ತೇನು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಜಿಲ್ಲೆಯತ್ತ ಮುಖವನ್ನೂ ಹಾಕಿಲ್ಲ. ಜಿಲ್ಲೆಯ ಬಗ್ಗೆ ಅವರಿಗೆ ಎಷ್ಟು ಕಳಕಳಿ ಇದೆ ಎನ್ನುವುದು ಇದೇ ಉದಾಹರಣೆ.
ಪರಿಸರ ಸಂರಕ್ಷಣೆ, ನಿರ್ವಹಣೆ ಎಲ್ಲರ ಜವಾಬ್ದಾರಿ
ಮಾನವ ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಕಲುಷಿತಗೊಂಡಿದೆ.
ಬಸಪ್ಪನಪಾಳ್ಯದಲ್ಲಿ ಕಾಮಗಾರಿ ವಿಳಂಬ: ಖಂಡನೆ
ತಾಲೂಕಿನ ಬಸಪ್ಪನಪಾಳ್ಯ ಗ್ರಾಮದಲ್ಲಿ ಸಿಮೆಂಟ್ ಚರಂಡಿ, ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಗ್ರಾಮಸ್ಥರು ಕಾಮಗಾರಿ ಸ್ಥಳದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಅಗತ್ಯ ರಸಗೊಬ್ಬರ ಸರಬರಾಜಿಗೆ ಬೊಮ್ಮಾಯಿ ಆಗ್ರಹ
ಹಾವೇರಿ ಜಿಲ್ಲೆಗೆ ಅಗತ್ಯವಿರುವ ಡಿಎಪಿ, ಯುರಿಯಾ ಹಾಗೂ ಕಾಂಪ್ಲೆಕ್ಸ್ ಗೊಬ್ಬರವನ್ನು ಕೂಡಲೇ ಸರಬರಾಜು ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಸಹಕಾರ ಸಂಘದ ಕಟ್ಟಡಗಳು ಗ್ರಾಮಗಳ ಘನತೆ ಪ್ರತೀಕ: ಶಾಸಕ ಎಚ್.ಟಿ.ಮಂಜು
ಡೇರಿ ಕಟ್ಟಡ ಜಲಸೂರು- ಬೆಂಗಳೂರು ರಸ್ತೆ ಹಗಲೀಕರಣದ ವೇಳೆ ನೆಲಸಮಗೊಂಡ ಹಿನ್ನೆಲೆಯಲ್ಲಿ ಕೆಶಿಪ್ ವತಿಯಿಂದ ನೂತನ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡಲಾಗುತ್ತಿದೆ. ಗ್ರಾಮದ ಮುಖಂಡರು, ಸಂಘದ ಸದಸ್ಯರು ಕಟ್ಟಡ ನಿರ್ಮಾಣ ಮಾಡುವಾಗ ಗುಣಮಟ್ಟದ ಕಾಮಗಾರಿಯತ್ತ ಗಮನ ನೀಡಬೇಕು. ಆದಷ್ಟು ಶೀಘ್ರವಾಗಿ ಕೆಲಸ ಮುಗಿಸಿ ಡೈರಿ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಬೇಕು.
ಡೊನೇಷನ್ ಹಾವಳಿಗೆ ಕಡಿವಾಣ ಹಾಕಿ
ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳಲ್ಲಿ ಕುಸಿದಿದೆ.ಇದನ್ನೇ ಭಂಡವಾಳ ಮಾಡಿಕೊಂಡಿರುವ ಕೆಲವು ಖಾಸಗಿ ಶಾಲೆಗಳು ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದಿದ್ದರೂ ಸಹ ಡೊನೇಷನ್ ಹೆಸರಲ್ಲಿ ಹಣ ವಸೂಲಿ
ಅನಧಿಕೃತ ರೆಸಾರ್ಟ್-ಹೋಂಸ್ಟೇ ವಿರುದ್ಧ ಕ್ರಮ
ರಾಮನಗರ: ಜಿಲ್ಲೆಯಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ರೆಸಾರ್ಟ್ ಗಳು ಹಾಗೂ ಹೋಮ್ ಸ್ಟೇಗಳ ವಿರುದ್ಧ ಕಾನೂನು ಕ್ರಮ ವಹಿಸುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಭೇಟಿ
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರ ಪಹರೆ ಸೇರಿದಂತೆ ಮತ್ತಿತರ ಭದ್ರತೆ ಬಗ್ಗೆ ವೀಕ್ಷಿಸಿದರು.
  • < previous
  • 1
  • ...
  • 10848
  • 10849
  • 10850
  • 10851
  • 10852
  • 10853
  • 10854
  • 10855
  • 10856
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved