• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಜನರು ಹೈರಾಣ!
ಬ್ಯಾಕೋಡು ವ್ಯಾಪ್ತಿಯಲ್ಲಿ ಮಳೆಗಾಲದ ಪ್ರಾರಂಭದಲ್ಲೇ ಕರೆಂಟ್ ಕೈಕೊಟ್ಟಿದೆ. ಒಂದು ಗಂಟೆ ಸಮಯ ಸುರಿದ ಮಳೆಗೆ ದಿನಗಟ್ಟಲೇ ವಿದ್ಯುತ್ ಇಲ್ಲದೆ ಜನರು ಪರದಾಡುತ್ತಿದ್ದಾರೆ. ಈಗಲೇ ಹೀಗಾದಾರೆ ಮಧ್ಯ ಮಳೆಗಾಲದ ಪರಿಸ್ಥಿತಿ ಹೇಗೆ ಎಂಬುದು ಜನರನ್ನು ಚಿಂತೆಗೀಡು ಮಾಡಿದೆ. ಕರೂರು ಬಾರಂಗಿ ರೈತರು ಕರುನಾಡಿಗೆ ಬೆಳಕು ನೀಡುವ ಸಲುವಾಗಿ ತಮ್ಮ ಫಲವತ್ತಾದ ಜಮೀನನ್ನು ನೀರಿನಲ್ಲಿ ಮುಳುಗಿಸಲು ಬಿಟ್ಟಿದ್ದಾರೆ. ತಮ್ಮ ಬದುಕನ್ನು ಸಮರ್ಪಿಸಿದ್ದಾರೆ. ಆದರೆ, ಇಡೀ ರಾಜ್ಯಕ್ಕೆ ಬೆಳಕು ಕೊಟ್ಟ ಜನರಿಗೆ ಇಂದು ಬೆಳಕು ಸಮರ್ಪಕವಾಗಿ ದೊರಕದಂತಾಗಿದೆ.
‘ಮನೆಯೇ ಗ್ರಂಥಾಲಯ’ ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ
ಮನೆಯೇ ಗ್ರಂಥಾಲಯ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ಡಾ. ಕೆ.ಪಿ. ರಾವ್‌ ಚಾಲನೆ ನೀಡಿದರು.
ಸಿಲಿಂಡರ್ ಸ್ಫೋಟ ಇಬ್ಬರು ಗಾಯಾಳು ಸಾವು
ಇತ್ತೀಚಿಗೆ ಸಿಲಿಂಡರ್ ಸ್ಪೋಟಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ.
ನಾಳೆಯಿಂದ ಪುತ್ತೂರು ಜೈನ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳ
ಮೇಳದಲ್ಲಿ ವಿವಿಧ ತಳಿಯ ಹಲಸಿನ ಹಣ್ಣುಗಳು, ಪ್ರಸಿದ್ಧ ನರ್ಸರಿಗಳಲ್ಲಿ ಅಭಿವೃದ್ಧಿಪಡಿಸಿದ ತಳಿಗಳು ಹಾಗೂ ಇತರ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಲಸಿನ ಹಣ್ಣಿನ ಹತ್ತು ಹಲವು ಬಗೆಯ ಖಾದ್ಯಗಳ ಮಳಿಗೆಗಳಿವೆ.
ಶ್ರೀಕೃಷ್ಣ ಟೆಕ್ನಿಕಲ್ ಎಜ್ಯುಕೇಶನ್ ಸೆಂಟರಿನ ವಾರ್ಷಿಕೋತ್ಸವ
ಶ್ರೀಕೃಷ್ಣ ಟೆಕ್ನಿಕಲ್‌ ಎಜುಕೇಶನ್‌ ಸೆಂಟರ್‌ನ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಯಿತು. ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇಂದು ಹದಲಿ ವೀರಭದ್ರೇಶ್ವರ ರಥೋತ್ಸವ
ಗ್ರಾಮಸ್ಥರೆಲ್ಲರೂ ಆಭರಣದ ಪೆಟ್ಟಿಗೆಗಳ ಮೆರವಣಿಗೆ ಮಾಡಿ ಶ್ರೀವೀರಭದ್ರೇಶ್ವರ ದೇವರಿಗೆ ಅಲಂಕಾರ
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜ ಬಂಧನದ ಹೈಡ್ರಾಮಾ!
ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜ ಅವರನ್ನು ಬಂಧಿಸಲು ಗರ್ಡಾಡಿ ಗ್ರಾಮದಲ್ಲಿರುವ ಶಾಸಕರ ಮನೆಗೆ ಪೊಲೀಸರು ನೂರಾರು ಸಂಖ್ಯೆಯಲ್ಲಿ ಹೋದಾಗ ಭಾರೀ ಹೈಡ್ರಾಮಾ ನಡೆದ ಪ್ರಸಂಗ ಬುಧವಾರ ನಡೆಯಿತು.
ರೈತರಿಗೆ ಕಳಪೆ ಪರಿಕರ ಮಾರಾಟ ಮಾಡಿದರೆ ಕ್ರಮ: ಡಾ.ಸಂಕಾಳ ಮಲ್ಲನಗೌಡ
ಮೊಳಕಾಲ್ಮುರಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ದಾಖಲಾತಿ ನಿರ್ವಹಣೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು.
ಮನೆಗಳಿಗೆ ನುಗ್ಗಿದ ಯುಜಿಡಿ ನೀರು: ಪ್ರತಿಭಟನೆ
ಚಿಕ್ಕಬಳ್ಳಾಪುರ ನಗರದ ಎರಡು, ಮೂರನೆ ವಾರ್ಡುಗಳ ವಾಸಿಗಳು ರಾಜಕಾಲುವೆಗಳ ಮೇಲೆ ಮನೆ ನಿರ್ಮಿಸಿಕೊಂಡಿದ್ದಾರೆ. ಕಂದವಾರ ಕೆರೆಯಿಂದ ಅಮಾನಿ ಗೋಪಾಲ ಕೃಷ್ಣ ಕೆರಗೆ ಹರಿದು ಹೋಗುವ ರಾಜಕಾಲುವೆ ಯಾವಾಗ ಉಕ್ಕಿ ಹರಿಯುತ್ತದೋ ಹೇಳಕ್ಕಾಗಲ್ಲ
ಹಳ್ಳ ಹೂಳೆತ್ತುವ ಕಾಮಗಾರಿ ತ್ವರಿತವಾಗಿ ಮುಗಿಸಲು ಆಗ್ರಹ
ಬುಧವಾರ ಸಂಜೆ ಕೆಲಸ ನಡೆಯುವ ಸ್ಥಳಕ್ಕೆ ಜನರು ಆಗಮಿಸಿ ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 10851
  • 10852
  • 10853
  • 10854
  • 10855
  • 10856
  • 10857
  • 10858
  • 10859
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved