• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಂಗ್ಲ ನಾಮಫಲಕಗಳಿಗೆ ಮಸಿ ಬಳೆದು ಆಕ್ರೋಶ
ಬೈಲಹೊಂಗಲದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಗಡಿ-ಮುಂಗಟ್ಟುಗಳ ಆಂಗ್ಲ ಭಾಷೆಯ ನಾಮಫಲಕಗಳಿಗೆ ಮಂಗಳವಾರ ಮಸಿ ಬಳೆದು, ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಆಂಗ್ಲ ಭಾಷೆಯ ನಾಮಫಲಕಗಳಿಗೆ ಮಸಿ ಬಳೆದು ಹರಿದು ಹಾಕುತ್ತಿದ್ದಂತೆ ಅಂಗಡಿಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಯುನಿಯನ್ ಬ್ಯಾಂಕ್ ಮ್ಯಾನೇಜರ್ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಮತ್ತಷ್ಟು ಆಕ್ರೋಶಗೊಂಡ ಪ್ರತಿಭಟನಾಕಾರರು ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡಬೇಕು. ಇಲ್ಲದಿದ್ದರೇ ರಾಜೀನಾಮೆ ನೀಡಿ ಹೋಗಬೇಕೆಂದು ಆಗ್ರಹಿಸಿ ನಾಮಫಲಕಗಳನ್ನು ಹರಿದು ಹಾಕಲಾಯಿತು.
ಯುವ ಜನಾಂಗಕ್ಕೆ ಕಾನೂನು ಅರಿವು ಅಗತ್ಯವಿದೆ
ಜಗತ್ತಿನಾದ್ಯಂತ ಜೀತ ಪದ್ಧತಿ ಎಂಬ ಪಿಡುಗು ತಾಂಡವವಾಡುತ್ತಿದ್ದ ಸಮಯದಲ್ಲಿ ಎಚ್ಚೆತ್ತ ವಿಶ್ವಸಂಸ್ಥೆಯು ೧೯೪೮ರಲ್ಲಿ ಜೀತ ಪದ್ಧತಿ ನಿಷೇಧ ಅಂಗೀಕಾರ ಮಾಡಿತು. ೧೯೫೦ರಿಂದ ಡಿಸೆಂಬರ್ ೧೦ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಘೋಷಣೆ ಮಾಡುವುದರ ಮೂಲಕ ಮಾನವನ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜೀತ ಪದ್ಧತಿ ಕಂಡು ಬರುತ್ತಿದ್ದು, ಅರಸೀಕೆರೆ ತಾಲೂಕಿನಲ್ಲೂ ಮೂರು ಪ್ರಕರಣ ಬೆಳಕಿಗೆ ಬಂದಿರುವುದು ವಿಪರ್ಯಾಸವಾಗಿದೆ.
ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಇರಬೇಕು: ಕೆ. ಗುರುಪ್ರಸಾದ
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್‌ ಸಮುದಾಯ ಭವನದಲ್ಲಿ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪಪಂ ಹಾಗೂ ಪಟ್ಟಣ ಮಾರಾಟ ಸಮಿತಿ ಸಹಯೋಗದಲ್ಲಿ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಹಿರಿಯ ದಿವಾಣಿ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಉದ್ಘಾಟಿಸಿದರು.
ಗೌಡ ಸಂಘ ಸುಂಟಿಕೊಪ್ಪ ನಾಡು 8ನೇ ವಾರ್ಷಿಕ ಮಹಾಸಭೆ
ಮೂಲ ಧ್ಯೇಯೋದ್ದೇಶ ನಮ್ಮ ಆಚಾರ ವಿಚಾರವನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಸ್ಥಾಪಿಸಲಾಗಿದೆ. ಕಳೆದ 7 ವರ್ಷಗಳಿಂದ ಸಂಘ ಸದಸ್ಯರು ಶಿಕ್ಷಣ ಹಾಗು ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆಗೈದ ಜನಾಂಗದವರನ್ನು ಗುರುತಿಸಿ ವೇದಿಕೆಯ ಮುಖಾಂತರ ಗೌರವ ಸಮರ್ಪಣೆಯನ್ನು ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ಸ್‌ ಹೇಳಿದರು.
ಶೈಕ್ಷಣೀಕ ಪ್ರಗತಿಗೆ ಇರುವ ಅವಕಾಶ ಸದ್ಭಳಕೆ ಆಗಲಿ
ಶೈಕ್ಷಣೀಕ ರಂಗದಲ್ಲಿ ಇನ್ನಷ್ಟು ಪ್ರಗತಿ ಆಗಬೇಕಿದೆ. ಮಕ್ಕಳು ವೃತ್ತಿ ಹಾಗು ಅಭಿವೃದ್ಧಿ ಪೂರಕ ಶಿಕ್ಷಣ ಪಡೆಯಬೇಕು. ಶಿಕ್ಷಣ ರಾಷ್ಟ್ರೀಕರಣದತ್ತ ದಿಟ್ಟ ಹೆಜ್ಜೆ ಆಗಬೇಕು
ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಆಗ್ರಹ
ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಆಗ್ರಹಿಸಿ ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ನಗರದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಯಿತು.
23ರಂದು ಕದ್ರಿ ಗೋಪಾಲನಾಥ್‌ ಸ್ಮರಣಾರ್ಥ ‘ಕದ್ರಿ ಸಂಗೀತ ಸೌರಭ’
ಪದ್ಮಶ್ರೀ ಪುರಸ್ಕೃತ ದಿ.ಡಾ. ಕದ್ರಿ ಗೋಪಾಲನಾಥ್ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ‘ಕದ್ರಿ ಸಂಗೀತ ಸೌರಭ 2023’ ಕಾರ್ಯಕ್ರಮ ಡಿ.23ರಂದು ನಗರದ ಉರ್ವಸ್ಟೋರ್‌ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ‘ಡಾ. ಕದ್ರಿ ಗೋಪಾಲನಾಥ್ ಜೀವಮಾನ ಸಾಧನೆ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತದೆ.
ಅಕ್ರಮ ಮರಳು ಸಾಗಾಟ: ಎಫ್‌ಐಆರ್‌ ದಾಖಲಿಸಲು ಸೂಚನೆ
ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಕಂಡುಬಂದರೆ ಅಥವಾ ದೂರು ಬಂದರೆ ತಕ್ಷಣ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಂಗ್ಲಿಷ್ ಅಂತಾರಾಷ್ಟ್ರೀಯ ಸಂವಹನ ಮಾಧ್ಯಮ: ಲಕ್ಷ್ಮಣ ಅಂಟಿನ
ಮುಧೋಳದ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಇಂಗ್ಲಿಷ್ ವಿಭಾಗದ ವತಿಯಿಂದ ಆಯೋಜಿಸಿದ್ದ ಒಂದು ತಿಂಗಳವರೆಗೆ ಇಂಗ್ಲಿಷ್ ವ್ಯಾಕರಣ ಅಧ್ಯಯನ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಉಪನ್ಯಾಸಕ ಎಲ್.ಎಂ.ಅಂಟಿನ ಮಾತನಾಡಿ, ಜಾಗತಿಕ ವಿದ್ಯಾಮಾನದಲ್ಲಿ ಇಂಗ್ಲಿಷ್ ಭಾಷೆ ಬಹಳಷ್ಟು ಮಹತ್ವದ ಪಾತ್ರವಹಿಸುತ್ತಿದೆ. ಇಂದು ಇಂಗ್ಲಿಷ್ ಅಂತರಾಷ್ಟ್ರೀಯ ಸಂವಹನ ಮಾಧ್ಯಮವಾಗಿದೆ ಎಂದರು.
ಹೊನ್ನಾವರ ತಾಲೂಕು ಆಸ್ಪತ್ರೆ ಗುಣಮಟ್ಟದ ಪ್ರಮಾಣೀಕರಣಕ್ಕೆ ಆಯ್ಕೆ
ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಈ ಮೂಲಕ ಜನರ ಮೆಚ್ಚುಗೆ ಕಳಿಸಿದೆ
  • < previous
  • 1
  • ...
  • 10854
  • 10855
  • 10856
  • 10857
  • 10858
  • 10859
  • 10860
  • 10861
  • 10862
  • ...
  • 11373
  • next >
Top Stories
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಸ್ವಾಧೀನ ಪತ್ರ ಸಿಕ್ಕರೂ ಫಲಾನುಭವಿಗಳಿಗಿಲ್ಲ ಗೃಹ ಪ್ರವೇಶ ಭಾಗ್ಯ!
ನಗರದಲ್ಲಿ ಬಿದ್ದ ಮರ, ರೆಂಬೆ-ಕೊಂಬೆ ತ್ವರಿತವಾಗಿ ತೆರವುಗೊಳಿಸಿ : ತುಷಾರ್‌ ಗಿರಿನಾಥ್‌
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved