• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಬಿರುಗಾಳಿಗೆ ಹಾರಿಹೋದ ಉರ್ದು ಶಾಲೆಯ ಛಾವಣಿ
ಬಿರುಗಾಳಿಯಿಂದಾಗ ವಿದ್ಯುತ್‌ ಕಂಬಗಳು, ದೊಡ್ಡ-ದೊಡ್ಡ ಮರಗಳು ಉರುಳಿ ಬಿದ್ದು, ಅಪಾರ ಪ್ರಮಾಣದ ಹಾನಿ
ಕಾಲವೇ ಸರಿಯಾದ ಉತ್ತರ ಕೊಡಲಿದೆ: ಎಚ್.ಡಿ.ರೇವಣ್ಣ
ಯಾರು ಆತಂಕಪಡಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕಾಗುತ್ತದೆ ಅಷ್ಟೇ. ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಲ್ಲಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ
ನೀರು ಪೋಲಾಗದಂತೆ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಿ: ಸಚಿವ ಜಾರಕಿಹೊಳಿ ಸೂಚನೆ
ಕ್ರಿಮಿನಲ್ ಹಿನ್ನೆಲೆ ಇರುವವರು ಹೇಗೆ ಬಸವತತ್ವ ಪಾಲಕರಾಗಿರುತ್ತಾರೆ?
ಹಿಂದೂ ಧರ್ಮ ಹಾಗೂ ಬಸವ ತತ್ವಗಳು ತಲಾತಲಾಂತರದಿಂದ ಸಮಾಜಕ್ಕೆ ದಾರಿದೀಪವಾಗಿವಾಗಿವೆ ಹಾಗೂ ಇನ್ನೂ ಹಾಗೆಯೇ ಮುಂದುವರೆಯುತ್ತವೆ. ಹಾಗಾಗಿ, ಬಸವ ತತ್ವಕ್ಕೆ ಹಾಗೂ ಹಿಂದೂ ಧರ್ಮಕ್ಕೆ ಬಿಜೆಪಿ ಹಾಗೂ ಶ್ರೀರಾಮ ಸೇನೆಯಂತ ಕ್ರಿಮಿನಲ್ ಸಂಘಟನೆಯ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಡೆಂಘೀ ಲಕ್ಷಣಗಳು ಕಂಡುಬಂದ ತಕ್ಷಣ ಚಿಕಿತ್ಸೆಪಡೆಯಿರಿ
ರಾಮನಗರ: ಹಗಲು ಹೊತ್ತಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಘೀ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ.
ಜಿಲ್ಲೆಯ ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು: ಕೃಷಿ ಇಲಾಖೆ ಮಾಹಿತಿ
ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಮತ್ತು ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಕೃಷಿ ಚಟುವಟಿಕೆಗೆ ಭೂಮಿ ಹದ ಮಾಡುವ ಕಾರ್ಯ ನಡೆದಿದೆ. ಜೂ.15 ರ ನಂತರ ಭತ್ತ ಸಸಿಮಡಿ ಕಾರ್ಯ ಆರಂಭವಾಗಲಿದೆ. ಹಾಗೆಯೇ ಮುಂಗಾರು ಆರಂಭದಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ಆರಂಭವಾಗಲಿದೆ.
ಜೂನ್ ಅಂತ್ಯಕ್ಕೆ ಆಧಾರ್ ಸೀಡಿಂಗ್ ಯೋಜನೆ ಪೂರ್ಣ
ಕಂದಾಯ ಗ್ರಾಮಗಳಿಗೆ ಹಕ್ಕು ಪತ್ರ ನೀಡುವ ಬಾಕಿ ಇರುವ ಪ್ರಕರಣಗಳು, ರಸ್ತೆ ಉತ್ತುವರಿ, ೧ ಮತ್ತು ೫ ತಿದ್ದುಪಡಿ, ಪಡಿತರ ಚೀಟಿ ಕುರಿತು ದೂರು ಬರುತ್ತಿದ್ದು, ಪರಿಶೀಲನೆ ನಡೆಸಿದರು. ಮಂಡ್ಯ ತಾಲೂಕಿನಲ್ಲಿ ೪೧೦ ಹಕ್ಕುಪತ್ರಗಳಿಗೆ ಡೇಟಾ ಎಂಟ್ರಿ ನಡೆಯುತ್ತಿದೆ. ಅವುಗಳನ್ನು ಸಹ ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು.
ಸ್ವಾಭಿಮಾನದ ಪ್ರತೀಕವೇ ತಾಯಿ
ಅಮ್ಮ ಎಂದರೆ ಮಮತೆಯ ಕಡಲು, ಸ್ವಾಭಿಮಾನದ ಪ್ರತೀಕ. ಪ್ರತಿಯೊಬ್ಬರ ಬದುಕಿನ ಸ್ಫೂರ್ತಿ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಪವಿತ್ರಾ ಅಕ್ಕನವರು ಹೇಳಿದರು.
ಗ್ರಾನೈಟ್ ಲಾರಿಗಳಿಂದ ರಸ್ತೆ ಹಾಳು
ನಿಯಮ ಬಾಹಿರವಾಗಿ ಲಾರಿಗಳಲ್ಲಿ ಬೃಹತ್ ಗ್ರಾನೈಟ್ ಬೃಹತ್ ಕಲ್ಲು ಸಾಗಾಟ ಮಾಡಲಾಗುತ್ತಿದ್ದು, ಸಾರ್ವಜನಿಕರು ಅಪಾಯ ಭೀತಿಯಲ್ಲಿ ಬದುಕುವಂತಾಗಿದೆ.
ಕೆರೆ ಹೂಳೆತ್ತುವ ಯೋಜನೆ ಅವೈಜ್ಞಾನಿಕ; ಗ್ರಾಮಸ್ಥರ ಆರೋಪ
ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ಹಿರೇಬಾಸೂರು ಗ್ರಾಮದ ಕೆರೆಯ ಹೂಳು ತೆಗೆದು ಕಲ್ಲಿನ ಒಡ್ಡಿನ ಮೇಲೆಯೇ ಹಾಕುತ್ತಿರುವ ಕೂಲಿ ಕಾರ್ಮಿಕರು.
  • < previous
  • 1
  • ...
  • 10855
  • 10856
  • 10857
  • 10858
  • 10859
  • 10860
  • 10861
  • 10862
  • 10863
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved